Ad Widget

ಜ.6 : ಗೂನಡ್ಕದಲ್ಲಿ‌ ಸಜ್ಜನೋತ್ಸವ ಹಾಗೂ ” ಯಾರಾಗುವಿರಿ ಸಜ್ಜನ ಲಕ್ ಪತಿ ?” ಕಾರ್ಯಕ್ರಮ – ಡಾ. ಆರ್.ಕೆ . ನಾಯರ್ ಮತ್ತು ಡಾ . ಶಿವರಾಂ ರಿಗೆ ಸಜ್ಜನ ಸಿರಿ ಪ್ರಶಸ್ತಿ ಪ್ರದಾನ

ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ವತಿಯಿಂದ ಸಜ್ಜನೋತ್ಸವ ಹಾಗೂ ಯಾರಾಗುವಿರಿ ಸಜ್ಜನ ಲಕ್ ಪತಿ" ಕಾರ್ಯಕ್ರಮ ಜ.6 ರಂದು ಗೂನಡ್ಕ ಸಜ್ಜನ ಸಭಾಂಗಣದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಸಜ್ಜನ ಸಿರಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಗ್ರೀನ್ ಹೀರೋ ಆಪ್ ಇಂಡಿಯಾ ಖ್ಯಾತಿಯ ಪರಿಸರ ಪ್ರೇಮಿ ಡಾ. ಆರ್ .ಕೆ. ನಾಯರ್ ಮತ್ತು ಮಂಗಳೂರು ಕಾವೂರು ಕಾಲೇಜು ಪ್ರಾಂಶುಪಾಲರಾದ ಪ್ರೊಫೆಸರ್...

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೀಳ್ಕೊಡುಗೆ ಸಮಾರಂಭ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಡಿ.23 ಶನಿವಾರದಂದು ಮೆಟ್ರಿಕ್ ಮೇಳ ಹಾಗೂ ವರ್ಗಾವಣೆಗೊಂಡ ಪದವೀಧರ ಶಿಕ್ಷಕಿಕುಮಾರಿ ಸುಧಾರಾಣಿ ಇವರ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮೊದಲಿಗೆ ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಗೀತೆ ಹಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಪಾರೆಪ್ಪಾಡಿ ಸರ್ವರನ್ನು ಸ್ವಾಗತಿಸಿ, ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿ ಶಿಕ್ಷಕಿಯ ಪರಿಚಯಿಸುವುದರೊಂದಿಗೆ ಸಾರ್ಥಕ ಸೇವೆಯ...
Ad Widget

ಸುಳ್ಯ ಸಿ ಎ ಬ್ಯಾಂಕ್ ಚುನಾವಣೆ ಸಹಕಾರಿ ಭಾರತಿ ಮತ್ತು ಸಹಕಾರಿ ರಂಗಗಳ ನಡುವೆ ನೇರ ಹಣಾಹಣಿ .

ಸುಳ್ಯ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ಸುಳ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಆಡಳಿ ಮಂಡಳಿಗೆ ನಡೆಯುವ ಚುನಾವಣಾ ಕಣ ಭಾರಿ ರಂಗೇರಿದ್ದು ಕಳೆದ ಕೆಳ ವರುಷಗಳಿಂದ ಅವಿರೋಧ ಮತ್ತು ಕೆಲ ಸ್ಥಾನವನ್ನು ಚುನಾವಣೆಯ ಮೂಲಕ ಆಡಳಿತ ಮಂಡಳಿಯ 13 ಸ್ಥಾನಗಳನ್ನು ಸಹಕಾರಿ ಭಾರತಿ ತನ್ನದಾಗಿಸಿಕೊಳ್ಳುತ್ತಿದ್ದವು ಆದರೆ ಈ ಭಾರಿ ಕಾಂಗ್ರೆಸ್ ಮತ್ತು ಬಿಜೆಪಿಯ...

ಶುಭವಿವಾಹ: ಮುರಳೀಧರ-ಅಕ್ಷತಾ

ಕಳಂಜ ಗ್ರಾಮದ ಅಳ್ಪೆ ನಾಯರಕೆರೆ ಶ್ರೀಮತಿ ಭಾಗೀರಥಿ ಮತ್ತು ದಿ|ತಿಮ್ಮಪ್ಪ ಗೌಡರ ಸುಪುತ್ರ ಚಿ|ರಾ|ಮುರಳೀಧರ.ಎ ರವರ ವಿವಾಹವು ಸವಣೂರು ಗ್ರಾಮದ ಮಾಲೆತ್ತಾರು ದಿ|ಅಣ್ಣು ಗೌಡರ ಸುಪುತ್ರಿ ಚಿ|ಸೌ|ಅಕ್ಷತಾ.ಎಂ ರೊಂದಿಗೆ ಡಿ.25ರಂದು ಪುಣ್ಚತ್ತಾರು ಶ್ರೀ ಹರಿ ಭಜನಾ ಮಂದಿರದಲ್ಲಿ ನಡೆಯಿತು.

ಸುಳ್ಯ: ಬಜರಂಗದಳದ ದತ್ತಮಾಲಧಾರಿಗಳಿಂದ ಶ್ರಮದಾನ

ಸುಳ್ಯ ಶ್ರೀರಾಮ್ ಪೇಟೆಯಲ್ಲಿರುವ ಶ್ರೀರಾಮ ಭಜನಾ ಮಂದಿರದಲ್ಲಿ ಡಿ.24ರಂದು ಸಂಜೆ 7.00ರಿಂದ ಬಜರಂಗದಳ ದತ್ತಮಾಲಾಧಾರಿಗಳಿಂದ ಭಜನಾ ಮಂದಿರದ ಮುಂಭಾಗದ ಅಂಗಳ ಹಾಗೂ ವಠಾರವನ್ನು ಶ್ರಮದಾನದ ಮುಖಾಂತರ ಸ್ವಚ್ಛಗೊಳಿಸಲಾಯಿತು.ಈ ಸಂದರ್ಭದಲ್ಲಿ ಭಜನಾ ಮಂದಿರದ ಅರ್ಚಕರು ಹಾಗೂ ಎಲ್ಲಾ ಬಜರಂಗದಳದ ಕಾರ್ಯಕರ್ತರು ಮತ್ತು ದತ್ತ ಮಾಲಾಧಾರಿಗಳು ಉಪಸ್ಥಿತರಿದ್ದರು.

ಸುಳ್ಯ : ಡಿ.27 ರಂದು ಮಾಹಿತಿ ಕಾರ್ಯಾಗಾರ ಮತ್ತು ರಕ್ತದಾನ ಶಿಬಿರ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಸುಳ್ಯ, ತಾಲೂಕು ಕಛೇರಿ ಸುಳ್ಯ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಇವರ ಸಹಯೋಗದಲ್ಲಿ ಡಿಸೆಂಬರ್ 27ನೇ ಬುಧವಾರದಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪೂರ್ವಾಹ್ನ 9:30ಕ್ಕೆ “ರಕ್ತದಾನದಿಂದ ಆಗುವ ಪ್ರಯೋಜನಗಳು” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು “ರಕ್ತದಾನ ಶಿಬಿರ”...

ಬೆಳ್ಳಾರೆ; ಡಿ. 31 ರಂದು ಎಸ್ ಎಸ್ ಎಫ್ ವತಿಯಿಂದ ಸುಳ್ಯ ಡಿವಿಷನ್ ಮಟ್ಟದ ಸಾಹಿತ್ಯೋತ್ಸವ

ಎಸ್ ಎಸ್ ಎಫ್ ವತಿಯಿಂದ ಸುಳ್ಯ ಡಿವಿಷನ್ ಮಟ್ಟದ ಸಾಹಿತ್ಯೋತ್ಸವ ಇದರ ಪ್ರಯುಕ್ತ ಸುಳ್ಯ ವ್ಯಾಪ್ತಿಯ 26 ಶಾಖೆಗಳ 300ಕ್ಕೂ ಹೆಚ್ಚು ಪ್ರತಿಭೆಗಳಿಂದ 118 ಸ್ಪರ್ಧೆಗಳು ನಡೆಯಲಿದೆ.ಸುಳ್ಯ ಸಾಹಿತ್ಯೋತ್ಸವ ಡಿ. 31 ರಂದು ಬೆಳ್ಳಾರೆ ತಂಬಿನಮಕ್ಕಿ ದಾರುಲ್ ಹುದಾ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ನಡೆಯಲಿದೆ ಎಂದು ಸಂಘಟನೆಯ ಮುಖಂಡರು ಡಿ. 23 ರಂದು ಸುಳ್ಯ ಪ್ರಸ್...

ಸುಬ್ರಹ್ಮಣ್ಯ : 24*7 ಆಸ್ಪತ್ರೆ ಸೇವೆಗಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ

ದಿನನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುವಂತಹ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಸುಸಜ್ಜಿತ 24*7 ಆಸ್ಪತ್ರೆ ಸೇವೆಗಾಗಿ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ| ರವಿ ಕಕ್ಕೆಪದವು ಮನವಿ ಸಲ್ಲಿಸಿದರು. ರವಿವಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ವಿಧಾನಸಭೆ ಮಾಜಿ ಸ್ಪೀಕರ್...

ಎರಡು ದಿನಗಳ ಕೆವಿಜಿ ಸುಳ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ

ಸುಳ್ಯದ ನಿರ್ಮಾತೃ ದಿ. ಕೆವಿಜಿ ಅವರ 95 ನೇ ಜಯಂತ್ಯೋತ್ಸವ ಅಂಗವಾಗಿ ಎರಡು ದಿನಗಳ ಕೆವಿಜಿ ಸುಳ್ಯ ಹಬ್ಬಕ್ಕೆ ಶ್ರೀ ಚೆನ್ನಕೇಶವ ದೇವಾಲಯದ ಮುಂಬಾಗದ ವೇದಿಕೆಯಲ್ಲಿ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು. ಡಾ| ಕುರುಂಜಿ ವೆಂಕಟ್ರಮಣ ಗೌಡರು ಅನೇಕ ವಿದ್ಯಾಸಂಸ್ಥೆಗಳನ್ನು ಕಟ್ಟಿ ಗ್ರಾಮೀಣ ಭಾಗದ ಯಾವುದೇ ವಿದ್ಯಾರ್ಥಿಗಳಿಗೆ...

ಗುತ್ತಿಗಾರು : ಸೈoಟ್ ಮೇರಿಸ್ ಚರ್ಚಿನಲ್ಲಿ ವಿಜೃಂಭಣೆಯ ಕ್ರಿಸ್ಮಸ್ ಹಬ್ಬ ಆಚರಣೆ

ಪ್ರೀತಿ, ಅನ್ಯೋನತೆ ಹಾಗೂ ಸಾಮರಸ್ಯವನ್ನು ಸಾರಿ ಹೇಳುವ ಕ್ರಿಸ್ಮಸ್ ಕಾರೋಲ್ ಭವ್ಯ ಮೆರವಣಿಗೆ ಗುತ್ತಿಗಾರು ಪೇಟೆಯಲ್ಲಿ ನಡೆಯಿತು. ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿ.24 ಸಂಜೆ ಗುತಿಗಾರು ಕೆಳಗಿನ ಪೇಟೆಯಿಂದ ಪ್ರಾರಂಭವಾದ ಭವ್ಯ ಮೆರವಣಿಗೆ ನಿಶ್ಚಲ ದೃಶ್ಯದೊಂದಿಗೆ ಚರ್ಚ್ ವಠಾರಕ್ಕೆ ಬಂದು ಸೇರಿತು. ಮೆರವಣಿಗೆಯಲ್ಲಿ ನೂರಾರು ಕ್ರೈಸ್ತ ಭಾಂದವರು ಭಾಗವಹಿಸಿದರು. ಚರ್ಚಿನಲ್ಲಿ ಕ್ರಿಸ್ಮಸ್ ಹಬ್ಬದ ಪೂಜಾ ವಿಧಿಗಳು...
Loading posts...

All posts loaded

No more posts

error: Content is protected !!