- Monday
- September 7th, 2026
ಚಳಿಗಾಲ ಶುರುವಾಗಿದ್ದು, ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಿಬೇಕು. ವಿಶೇಷವಾಗಿ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಾಗಿ ನಿಗಾವಹಿಸಬೇಕು. ಚಳಿಗಾಲ ಶುರುವಾದಂತೆ ಮಕ್ಕಳನ್ನು ಒಂದಲ್ಲ ಒಂದು ಆರೋಗ್ಯ ಸಮಸ್ಯೆಗಳು ಕಾಡುತ್ತಲೇ ಇರುತ್ತವೆ. ಚಳಿಗಾಲದಲ್ಲಿ ಮಕ್ಕಳು ಸೋಂಕುಗಳಿಗೆ ತುತ್ತಾಗುವುದು ಸಾಮಾನ್ಯ. ಫ್ಲೂ, ನೆಗಡಿ, ಗಂಟಲು ನೋವು ಮತ್ತು ಸೈನುಸೈಟಿಸ್ನಂತಹ ಉಸಿರಾಟದ ಸೋಂಕುಗಳು ಈ ಸಮಯದಲ್ಲಿ ಕಾಣಿಸಿಕೊಳ್ಳುತ್ತವೆ. ಈ...
ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ರಾಯಚೂರಿನಲ್ಲಿ ಡಿಸೆಂಬರ್ 24ರಂದು ರಾಜ್ಯಮಟ್ಟದ ಬೆಳಕು ಸಂಭ್ರಮ ಕಾರ್ಯಕ್ರಮದಲ್ಲಿ ಬಹುಮುಖ ಪ್ರತಿಭೆ ಸಂಧ್ಯಾ ಮಂಡಿಕೋಲು ಅವರಿಗೆ ರಾಷ್ಟ್ರಮಟ್ಟದ ಕನ್ನಡ ಕಣ್ಮಣಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
