Ad Widget

ಹನುಮ ರಥಕ್ಕೆ ಮಾಲಾರ್ಪಣೆಗೈದ ಶಾಸಕಿ ಭಾಗೀರಥಿ ಮುರುಳ್ಯ

ಹನುಮ ರಥ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ರಾಮ ಮಂದಿರದ ನಿರ್ಮಾಣದ ಹಿಂದಿರುವ ಹೋರಾಟದ ಇತಿಹಾಸವನ್ನು ಪ್ರಚುರಪಡಿಸುವ ಹಿನ್ನೆಲೆಯಲ್ಲಿ ನಮೋ ಬ್ರಿಗೇಡ್ ನೇತೃತ್ವದಲ್ಲಿ ಚಿಕ್ಕಮಗಳೂರಿನಿಂದ ಹೊರಟಿರುವ ಹನುಮ ರಥ ವನ್ನು ಸುಳ್ಯ ಚೆನ್ನಕೇಶವ ದೇವಸ್ಥಾನದ ಬಳಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಮಾಲಾರ್ಪಣೆಗೈದು ಸ್ವಾಗತಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಹರೀಶ್ ಕಂಜಿಪಿಲಿ, ಶುಭೋದ್ ಶೆಟ್ಟಿ ಮೇನಾಲ,...

ಸುಬ್ರಹ್ಮಣ್ಯ-ಐನೆಕಿದು ಪ್ರಾ.ಕೃ.ಪ.ಸ ಸಂಘದ 2024ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಡಿ.26 ರಂದು ಸಂಘದ ಕಛೇರಿಯಲ್ಲಿ ನಡೆಯಿತು. ನಿವೃತ್ತ ಉಪನ್ಯಾಸಕರಾದ ಕೇಶವ ಭಟ್ ಅವರು ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಹಕಾರಿ ಇಲಾಖೆ ಪುತ್ತೂರು ಇಲ್ಲಿನ ಅಸಿಸ್ಟೆಂಟ್ ರಿಜಿಸ್ಟರ್ ಶ್ರೀಮತಿ ತ್ರಿವೇಣಿ ರಾವ್, ನಿವೃತ್ತ ಪ್ರಾಂಶುಪಾಲರಾದ ಅಶೋಕ್ ಮೂಲೆಮಜಲು, ಹರಿಹರ...
Ad Widget

ಸರಕಾರಿ ನೌಕರರ ಸಂಘದಿಂದ ರಕ್ತದಾನ ಶಿಬಿರ – ಮಾಹಿತಿ ಕಾರ್ಯಾಗಾರ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಸುಳ್ಯ ಘಟಕ, ತಾಲೂಕು ಕಚೇರಿ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಇದರ ಸಹಯೋಗದಲ್ಲಿ ಮಾಹಿತಿ ಕಾರ್ಯಾಗಾರ ಮತ್ತು ರಕ್ತದಾನ ಶಿಬಿರ ಡಿ .೨೭ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ವಹಿಸಿದ್ದರು, ಉದ್ಘಾಟನೆಯನ್ನು ಶಾಸಕಿ...

ದಕ್ಷಿಣ ಕನ್ನಡ ಜಿಲ್ಲೆಯ ಹಳ್ಳಿ ಪ್ರತಿಭೆಗಳಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲೆಯ ಹಳ್ಳಿ ಪ್ರತಿಭೆಗಳಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿ.ದ. ಕ. ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತೀಗೆ ಗ್ರಾಮದ ಇಬ್ಬರು ಪ್ರಸಿದ್ಧ ಗಾಯಕರು&ಸಾಹಿತಿಗಳಾದ ರವಿ ಪಾಂಬಾರು ಇವರಿಗೆ ರಾಷ್ಟ್ರ ಮಟ್ಟದ ಕಲಾ ರತ್ನ. ಹಾಗೂ ಶ್ರೀಧರ್ ಎಕ್ಕಡ ಇವರಿಗೆ ರಾಷ್ಟ್ರ ಮಟ್ಟದ ಬಸವ ಶ್ರೀ ಪ್ರಶಸ್ತಿಯನ್ನು ರಾಯಚೂರಿನಲ್ಲಿ ನಡೆದ ಬೆಳಕು ಶೈಶಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್...

ಜಟ್ಟಿಪಳ್ಳ – ನೀರಬಿದಿರೆ ಹಾಗೂ ಸುಳ್ಯ ನಗರದ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ರಿಕ್ಷಾ ಚಾಲಕರಿಂದ ನ.ಪಂ. ಎದುರು ಪ್ರತಿಭಟನೆ

ಜಟ್ಟಿಪಳ್ಳ – ನೀರಬಿದಿರೆ ಹಾಗೂ ಸುಳ್ಯ ನಗರದ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘ ಬಿ.ಎಂ.ಎಸ್. ಸಂಯೋಜಿತ ಇವರು ನ.ಪಂ. ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಯಲ್ಲಿ ಮಾತನಾಡಿದ ಅಟೋ ಚಾಲಕರ ಸಂಘದ ಕಾನೂನು ಸಲಹೆಗಾರರಾದ ಭಾಸ್ಕರ್ ರಾವ್ ರವರು “ಸುಳ್ಯ ಜಟ್ಟಿಪಳ್ಳ – ನೀರಬಿದಿರೆ ಹಾಗೂ ನಗರದ ವಿವಿಧ ರಸ್ತೆಯ...

ಡಾ. ಕುರುಂಜಿ ವೆಂಕಟ್ರಮಣ ಗೌಡರ ಜಯಂತ್ಯೋತ್ಸವ ಪ್ರಯುಕ್ತ;  ಕೆ.ವಿ.ಜಿ. ಸಾಧನಾಶ್ರೀ ಪ್ರಶಸ್ತಿ ಪ್ರದಾನ

ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ ೯೫ ನೇ ಜಯಂತ್ಯೋತ್ಸವವು ಡಿ. ೨೬ರಂದು ನಡೆಯಿತು. ಕೆ.ವಿ.ಜಿ. ಸಂಸ್ಮರಣೆ ಹಾಗು ಕೆ.ವಿ.ಜಿ. ಸಾಧನಾಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಮಂಗಳೂರು ಶಾರದಾ ವಿದ್ಯಾಲಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಬಿ. ಪುರಾಣಿಕ್...
error: Content is protected !!