Ad Widget

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಸುಳ್ಯ ಮತ್ತು ಸೇವಾ ಭಾರತಿ Helpline ಟ್ರಸ್ಟ್ ಸುಳ್ಯ ಇವುಗಳ ಸಹಯೋಗದಲ್ಲಿ ಬಾಲಸಂಗಮ ಕಾರ್ಯಕ್ರಮ.

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಸುಳ್ಯ ಮತ್ತು ಸೇವಾ ಭಾರತಿ Helpline ಟ್ರಸ್ಟ್ ಸುಳ್ಯ ಇವುಗಳ ಸಹಯೋಗದಲ್ಲಿ ಬಾಲಸಂಗಮ ಕಾರ್ಯಕ್ರಮ ವಿನೋಬನಗರ ರಾಷ್ಟ್ರೋತ್ಥಾನ ಶಿಶು ಮಂದಿರ ಇಲ್ಲಿ ನಡೆಯಿತು , ಆಧ್ಯಾತ್ಮಿಕ ಮಹಿಳಾ ಸಂಯೋಜಕಿ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ ಬಾಳಿಲ ಕಾರ್ಯಕ್ರಮ ಉದ್ಘಾಟಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಸೇವಾ ಪ್ರಮುಖ್...

ಸ.ಕಿ. ಪ್ರಾ ಶಾಲೆ ಪೈಕ ಶಾಲಾ ವಾರ್ಷಿಕೋತ್ಸವ ಸನ್ಮಾನ

ದಿನಾಂಕ ೨೩/೧೨/೨೦೨೩ ಶನಿವಾರ ಸ.ಕಿ. ಪ್ರಾ ಶಾಲೆ ಪೈಕ ಇಲ್ಲಿ ಶಾಲಾ ಹಿರಿಯ ವಿದ್ಯಾರ್ಥಿಗಳು ಹಾಗೂ ಊರ ವಿದ್ಯಾಭಿಮಾನಿಗಳ ಸಹಕಾರದೊಂದಿಗೆ ಶಾಲಾ ವಠಾರದಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮವನ್ನು ನಡೆಯಿತು.ಕ್ರೀಡೋತ್ಸವದ ಧ್ವಜರೋಹಣವನ್ನುಚಿನ್ನಪ್ಪ ಗೌಡ ಮುಚ್ಚಾರ ನೆರವೇರಿದರು. ಶಾಲಾ ವಿದ್ಯಾರ್ಥಿಯರು ಪ್ರಾರ್ಥನೆಯನ್ನು ಮಾಡಿದರು. ಮುಖ್ಯ ಶಿಕ್ಷಕಿ ಸ್ನೇಹಲತಾರವರು ಸರ್ವರನ್ನು ಸ್ವಾಗತಿಸಿದರು. ಡಿ. ಎಂ ರಾಮಣ್ಣ ಗೌಡ...
Ad Widget

ಸ.ಕಿ. ಪ್ರಾ ಶಾಲೆ ಪೈಕ ಶಾಲಾ ವಾರ್ಷಿಕೋತ್ಸವ ಸನ್ಮಾನ

ದಿನಾಂಕ ೨೩/೧೨/೨೦೨೩ ಶನಿವಾರ ಸ.ಕಿ. ಪ್ರಾ ಶಾಲೆ ಪೈಕ ಇಲ್ಲಿ ಶಾಲಾ ಹಿರಿಯ ವಿದ್ಯಾರ್ಥಿಗಳು ಹಾಗೂ ಊರ ವಿದ್ಯಾಭಿಮಾನಿಗಳ ಸಹಕಾರದೊಂದಿಗೆ ಶಾಲಾ ವಠಾರದಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮವನ್ನು ನಡೆಯಿತು.ಕ್ರೀಡೋತ್ಸವದ ಧ್ವಜರೋಹಣವನ್ನು ಚಿನ್ನಪ್ಪ ಗೌಡ ಮುಚ್ಚಾರ ನೆರವೇರಿದರು. ಶಾಲಾ ವಿದ್ಯಾರ್ಥಿಯರು ಪ್ರಾರ್ಥನೆಯನ್ನು ಮಾಡಿದರು. ಮುಖ್ಯ ಶಿಕ್ಷಕಿ ಸ್ನೇಹಲತಾರವರು ಸರ್ವರನ್ನು ಸ್ವಾಗತಿಸಿದರು. ಡಿ. ಎಂ ರಾಮಣ್ಣ...

ಗುತ್ತಿಗಾರು: ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ಕನ್ನಡ ನಾಡ ಗೀತೆ ಸ್ಪರ್ಧೆ

ಕರ್ನಾಟಕ ಸಂಭ್ರಮ 50 : ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಇದರ ಪ್ರಯುಕ್ತ ಸೈoಟ್ ಮೇರಿಸ್ ಚರ್ಚ್, ಗುತ್ತಿಗಾರು ಹಾಗೂ ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ ಗುತ್ತಿಗಾರು ಇದರ ಆಶ್ರಯದಲ್ಲಿ ಸುಳ್ಯ ತಾಲೂಕಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ಕನ್ನಡ ನಾಡ ಗೀತೆ ಸ್ಪರ್ಧೆ ಯನ್ನು 5 ಜನವರಿ 2024 ರಂದು ಬೆಳಿಗ್ಗೆ...

ಜಾಲ್ಸೂರು ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಢಿಕ್ಕಿ – ಪಾದಚಾರಿ ಮೃತ್ಯು.

ಸುಳ್ಯ ಪುತ್ತೂರು ರಸ್ತೆಯಾದ ಜಾಲ್ಸೂರು ಎಂಬಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿ ವ್ಯಕ್ತಿಯೋರ್ವರಿಗೆ ಬೈಕ್‌ ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದ ಘಟನೆ ಡಿ.28ರಂದು ಮಧ್ಯಾಹ್ನ ಸಂಭವಿಸಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ ಎಂಬವರು ಜಾಲ್ಲೂರಿನ ಅರಣ್ಯ ತಪಾಸಣಾ ಚೆಕ್‌ ಪೋಸ್ಟ್ ಬಳಿ ಮುಖ್ಯರಸ್ತೆ...

ಜಾಲ್ಸೂರು ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಢಿಕ್ಕಿ – ಪಾದಚಾರಿ ಮೃತ್ಯು.

ಸುಳ್ಯ ಪುತ್ತೂರು ರಸ್ತೆಯಾದ ಜಾಲ್ಸೂರು ಎಂಬಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿ ವ್ಯಕ್ತಿಯೋರ್ವರಿಗೆ ಬೈಕ್‌ ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದ ಘಟನೆ ಡಿ.28ರಂದು ಮಧ್ಯಾಹ್ನ ಸಂಭವಿಸಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ ಎಂಬವರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್‌ ಪೋಸ್ಟ್ ಬಳಿ ಮುಖ್ಯರಸ್ತೆ...

ಸುಳ್ಯ ಜಾತ್ರೋತ್ಸವ – ಗೊನೆ ಮುಹೂರ್ತ

ಸುಳ್ಯ ಚೆನ್ನಕೇಶವ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಜ.03 ರಿಂದ ಆರಂಭವಾಗಿ ಜ.12 ರವರೆಗೆ ನಡೆಯಲಿದೆ. ಜ‌.11 ರಂದು ರಾತ್ರಿ ಇದರ ಶ್ರೀ ದೇವರ ರಥೋತ್ಸವ ನೆರವೇರಲಿದೆ. ಅಂಗವಾಗಿ ಇಂದು (ಡಿ.28) ಮುಹೂರ್ತದ ಗೊನೆ ಕಡಿಯುವ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಡಾ.ಹರಪ್ರಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ವಿ.ಚಿದಾನಂದ,ಜೀರ್ಣೋದ್ಧಾರ ಸಮಿತಿ ಸದಸ್ಯ ಲಿಂಗಪ್ಪಗೌಡ,...
error: Content is protected !!