Ad Widget

ವಿವಾಹವಾದ ಮೂರೇ ದಿನದಲ್ಲಿ ಯುವಕ ನೇಣುಬಿಗಿದು ಆತ್ಮಹತ್ಯೆ:

ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿನ ಯುವಕನೊಬ್ಬ ವಿವಾಹವಾದ ಮೂರೇ ದಿನದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಗುಂಡ್ಯ ದಿ.ಕೊರಗಪ್ಪ ಎಂಬವರ ಪುತ್ರ ರಾಜೇಶ್ ಗುಂಡ್ಯ( 29) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.ಇಂದು ಬೆಳಗ್ಗೆ ತನ್ನ ಕೋಣೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡಿ.21 ರಂದು ಕಾಣಿಯೂರಿನ ಮೂಲದ ಯುವತಿಯನ್ನು ವಿವಾಹವಾಗಿದ್ದು...

ಆಶ್ರಯ ಯೋಜನೆ ನಿವೇಶನ ಹಕ್ಕು ಹೋರಾಟ ಸಮಿತಿ ಆಶ್ರಯ ಯೋಜನೆ ಸಮಿತಿ ರಚನೆಗೆ ಆಗ್ರಹ , ಬಾಡಿಗೆ ಮನೆಯಲ್ಲಿ ವಾಸಿಸುವ ನಿವೇಶನ ರಹಿತ ಮಹಿಳೆಯರ ಮನೆ ನೀಡಲು ಆಗ್ರಹ

ವಸತಿ ನಿವೇಶನ ನಿರಾಶ್ರಿತರಿಗೆ ಸರಕಾರದಿಂದ ಕೊಡಮಾಡುವ ಆಶ್ರಯ ಯೋಜನೆ ಅಡಿಯಲ್ಲಿ ಸುಳ್ಯ ನಗರಕ್ಕೆ ಸಂಬಂಧಿಸಿ ನಗರ ಆಡಳಿತಕ್ಕೆ ನಿವೇಶನಕ್ಕೆ ಬೇಕಾಗಿ ಅರ್ಜಿ ಸಲ್ಲಿಸಿದ ಬಡ ಫಲಾನುಭವಿಯರೆಗೆ ವರುಷಗಳು 15 ಕಳೆದರೂ ಯಾವುದೇ ನಿವೇಶನ ದೊರಕಿಲ್ಲ ಎಂದು ಆಶ್ರಯ ಯೋಜನೆ ನಿವೇಶನ ಹಕ್ಕು ಹೋರಾಟ ಸಮಿತಿ ಅಧ್ಯಕ್ಷರ ರಶೀದ್ ಜಟ್ಟಿಪ್ಪಳ್ಳ ಹೇಳಿದರು . ಅವರು ಸುಳ್ಯದ ಪ್ರೆಸ್...
Ad Widget

ವಿಕಸಿತ ಭಾರತ್ ರಥಯಾತ್ರೆ ಮೋದಿ ಗ್ಯಾರಂಟಿ ವಾಹನಕ್ಕೆ ಭವ್ಯ ಸ್ವಾಗತ, ಮಾಹಿತಿ ಕಾರ್ಯಗಾರ, ಸಾಧಕರಿಗೆ ಸನ್ಮಾನ

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮ ಪಂಚಾಯತ್ ವತಿಯಿಂದ ಕೇಂದ್ರ ಸರಕಾರದ ವಿಕಸಿತ ಭಾರತ್ ರಥಯಾತ್ರೆಯ ಸಭಾ ಕಾರ್ಯಕ್ರಮವು ಅಜ್ಜಾವರ ಅಂಬೇಡ್ಕರ್ ಭವನ ಮೇನಾಲದಲ್ಲಿ ನಡೆಯಿತು . ಮಾಜಿ ಶಾಸಕರಾದ ನಂದೀಶ್ ರೆಡ್ಡಿ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ 2047ರ ಸಂದರ್ಭದಲ್ಲಿ ದೇಶವು ಅಭಿವೃದ್ಧಿ ಹೊಂದಿದ ವಿಶ್ವಕ್ಕೆ ಹಿರಿಯ ಅಣ್ಣನಾಗಿ ಬೆಳೆದ ರಾಷ್ಟ್ರವಾಗಬೇಕು ಎಂದರು ಅಲ್ಲದೇ ಆರೋಗ್ಯ ಇಲಾಖೆಯ...

ಸುಳ್ಯ 110 ಕಾಮಗಾರಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ , ಪವರ್ ಮ್ಯಾನ್ ಗಳ ಕೊರತೆಯನ್ನು ನೀಗಿಸುವ ಭರವಸೆ

ಸುಳ್ಯ 110 ಕಾಮಗಾರಿಯ ಅಭಿವೃದ್ಧಿ ಕಾರ್ಯಗಳ ಸ್ಥಳ ಮತ್ತು ಕಾಮಗಾರಿಯ ಬಗ್ಗೆ ಸುಳ್ಯ ಕಾಂಗ್ರೆಸ್ ನೇತೃತ್ವದ ನಿಯೋಗವು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಳ್ಯದ ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ನೇತೃತ್ವದ ಸಮಿತಿಯು ಸುಳ್ಯದಲ್ಲಿ ಇದೀಗ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಅಲ್ಲಿ ಹಳೆಯದಾಗಿ ಇದ್ದ ಕ್ವಾಟರ್ಸ್ ರೂಮ್ ಗಳನ್ನು ನೆಲಸಮ ಗೊಳಿಸಿ ನೆಲಸಮತಟ್ಟು ಕಾರ್ಯನಡೆಯುತ್ತಿದ್ದು ಸುಮಾರು...

ಚೆನ್ನಕೇಶವ ನಡುತೋಟ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಇತ್ತೀಚೆಗೆ ನಿಧನರಾದ ಸುಬ್ರಹ್ಮಣ್ಯದ ಹಿರಿಯ ಆಟೋ ಚಾಲಕ ಮಾಲಕರಾದ ಚೆನ್ನಕೇಶವ ನಡುತೋಟ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ನಡೆಯಿತು. ಟ್ರಸ್ಟಿನ ಸಂಸ್ಥಾಪಕ ಡಾl ರವಿ ಕಕ್ಕೆಪದವು ಅವರು ದೀಪ ಬೆಳಗಿಸುವುದರ ಮೂಲಕ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೃತರ ಬಗ್ಗೆ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ...

ಹೃದಯ ಪುನಶ್ಚೇತನ ಕಾರ್ಯಾಗಾರ

ಹೃದಯ ಸ್ತಂಭನ ಆದಾಗ ತಕ್ಷಣವೇ ಸ್ಪಂದಿಸಿ, ಹೃದಯ ಪುನಶ್ಚೇತನಗೊಳಿಸಬೇಕು. ಇದಕ್ಕೆ ಸೂಕ್ತವಾದ ತರಬೇತಿ ಪ್ರತಿಯೊಬ್ಬರೂ ಪಡೆಯಬೇಕು. ಅವಘಡಗಳಾದಾಗ ಎಲ್ಲಡೆ ಎಲ್ಲಾ ಕಾಲದಲ್ಲಿ ವೈದ್ಯರು ಲಭಿಸುವುದು ಸಾಧ್ಯವಿಲ್ಲ. ಈ ಕಾರಣದಿಂದ ತುರ್ತು ಸಂದರ್ಭಗಳಲ್ಲಿ ವೈದ್ಯರು ಬರುವವರೆಗೆ ಅಥವಾ ಆಸ್ಪತ್ರೆಗೆ ಸಾಗಿಸುವವರೆಗೆ ರೋಗಿಯ ಪ್ರಾಣ ಉಳಿಯುವಂತೆ ನೋಡಿಕೊಳ್ಳಬೇಕು. ಈ ಕಾರಣದಿಂದ ಪ್ರತಿಯೊಬ್ಬರಿಗೂ ಹೃದಯ ಪುನಶ್ಚೇತನ ತರಬೇತಿ ಅತೀ ಅಗತ್ಯ...
error: Content is protected !!