ಸುಬ್ರಹ್ಮಣ್ಯ : ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರವು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಾಲಯದ ಸಂಪೂರ್ಣ ಸಹಕಾರದೊಂದಿಗೆದಿನಾಂಕ 30.11.2023 ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಯಿಲ ಇಲ್ಲಿ ನೆರೆವೇರಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ Dr. ದಿನೇಶ ಪಿ ಟಿ ಪ್ರಾಚಾರ್ಯರು ಕುಕ್ಕೆ ಶ್ರೀ...

ಫೆ.10,11 ರಂದು‌ ಸುಳ್ಯದಲ್ಲಿ ರಾಷ್ಟ್ರೀಯ ಲಗೋರಿ ಪಂದ್ಯಾಟ

ಲಗೋರಿ ‌ಅಸೋಸಿಯೇಶನ್ ನೇತೃತ್ವದಲ್ಲಿ ಸುಳ್ಯದಲ್ಲಿ ರಾಷ್ಟ್ರೀಯ ಲಗೋರಿ ಪಂದ್ಯಾಟ 2024 ರ ಫೆ.10 ಮತ್ತು 11 ರಂದು ಸುಳ್ಯದಲ್ಲಿ ನಡೆಯಲಿದ್ದು, ಈ ಕುರಿತು ಚರ್ಚಿಸಲು ಪೂರ್ವಭಾವಿ ಸಭೆಯು ನ.30 ರಂದು‌ ಸುಳ್ಯದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ಸಭೆ ಆಯೋಜನೆಗೊಂಡಿತು. ಸುಳ್ಯ ‌ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ, ರಾಜ್ಯ...
Ad Widget

ಲಗ್ನಂ ಈವೆಂಟ್ ಕುಡ್ಲ ಸ್ಟುಡಿಯೋ ಶುಭಾರಂಭ

ಅಜ್ಜಾವರ ಗ್ರಾಮದ ಇರಂತಮಜಲು ಮೇನಾಲದಲ್ಲಿ ಲಗ್ನಂ ಈವೆಂಟ್ ಕುಡ್ಲ ಸ್ಟುಡಿಯೋ ಶುಭಾರಂಭ ಗೊಂಡಿತು . ಮುಂಜಾನೆ ಗಣಪತಿ ಹವನ ನಡೆಯಿತು ನಿವೃತ್ತ ಯೋಧ ಅಡ್ಡಂತಡ್ಕ ದೇರಣ್ಣ ಗೌಡ ದೀಪ ಬೆಳಗಿದರು ಈ ಸಂದರ್ಭದಲ್ಲಿ ಮೊನಪ್ಪ ಗೌಡ ಅಡ್ಡಂತಡ್ಕ , ಕೇಶವ ಪಾರೆಪ್ಪಾಡಿ , ಕಿಟ್ಟಣ್ಣ ರೈ ಇರಂತಮಜಲು , ಸುನಿಲ್ ರೈ ಇರಂತಮಜಲು , ಹುಕ್ರಪ್ಪ...

ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 ಫಾರೆಸ್ಟ್ ಗಾರ್ಡ್ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಡಿಸೆಂಬರ್ 01 ರಿಂದ ಅರ್ಜಿ ಸ್ವೀಕಾರ ಆರಂಭವಾಗಲಿದೆ. ಡಿಸೆಂಬರ್ 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ನೇಮಕಾತಿ ಪ್ರಾಧಿಕಾರ : ಕರ್ನಾಟಕ ಅರಣ್ಯ...
error: Content is protected !!