- Friday
- April 18th, 2025
ದಿನಾಂಕ ೨೩/೧೨/೨೦೨೩ ಶನಿವಾರ ಸ.ಕಿ. ಪ್ರಾ ಶಾಲೆ ಪೈಕ ಇಲ್ಲಿ ಶಾಲಾ ಹಿರಿಯ ವಿದ್ಯಾರ್ಥಿಗಳು ಹಾಗೂ ಊರ ವಿದ್ಯಾಭಿಮಾನಿಗಳ ಸಹಕಾರದೊಂದಿಗೆ ಶಾಲಾ ವಠಾರದಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮವನ್ನು ನಡೆಯಿತು.ಕ್ರೀಡೋತ್ಸವದ ಧ್ವಜರೋಹಣವನ್ನು ಚಿನ್ನಪ್ಪ ಗೌಡ ಮುಚ್ಚಾರ ನೆರವೇರಿದರು. ಶಾಲಾ ವಿದ್ಯಾರ್ಥಿಯರು ಪ್ರಾರ್ಥನೆಯನ್ನು ಮಾಡಿದರು. ಮುಖ್ಯ ಶಿಕ್ಷಕಿ ಸ್ನೇಹಲತಾರವರು ಸರ್ವರನ್ನು ಸ್ವಾಗತಿಸಿದರು. ಡಿ. ಎಂ ರಾಮಣ್ಣ...

ಕರ್ನಾಟಕ ಸಂಭ್ರಮ 50 : ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಇದರ ಪ್ರಯುಕ್ತ ಸೈoಟ್ ಮೇರಿಸ್ ಚರ್ಚ್, ಗುತ್ತಿಗಾರು ಹಾಗೂ ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ ಗುತ್ತಿಗಾರು ಇದರ ಆಶ್ರಯದಲ್ಲಿ ಸುಳ್ಯ ತಾಲೂಕಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ಕನ್ನಡ ನಾಡ ಗೀತೆ ಸ್ಪರ್ಧೆ ಯನ್ನು 5 ಜನವರಿ 2024 ರಂದು ಬೆಳಿಗ್ಗೆ...

ಸುಳ್ಯ ಪುತ್ತೂರು ರಸ್ತೆಯಾದ ಜಾಲ್ಸೂರು ಎಂಬಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿ ವ್ಯಕ್ತಿಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದ ಘಟನೆ ಡಿ.28ರಂದು ಮಧ್ಯಾಹ್ನ ಸಂಭವಿಸಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ ಎಂಬವರು ಜಾಲ್ಲೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ ಮುಖ್ಯರಸ್ತೆ...

ಸುಳ್ಯ ಪುತ್ತೂರು ರಸ್ತೆಯಾದ ಜಾಲ್ಸೂರು ಎಂಬಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿ ವ್ಯಕ್ತಿಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದ ಘಟನೆ ಡಿ.28ರಂದು ಮಧ್ಯಾಹ್ನ ಸಂಭವಿಸಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ ಎಂಬವರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ ಮುಖ್ಯರಸ್ತೆ...

ಸುಳ್ಯ ಚೆನ್ನಕೇಶವ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಜ.03 ರಿಂದ ಆರಂಭವಾಗಿ ಜ.12 ರವರೆಗೆ ನಡೆಯಲಿದೆ. ಜ.11 ರಂದು ರಾತ್ರಿ ಇದರ ಶ್ರೀ ದೇವರ ರಥೋತ್ಸವ ನೆರವೇರಲಿದೆ. ಅಂಗವಾಗಿ ಇಂದು (ಡಿ.28) ಮುಹೂರ್ತದ ಗೊನೆ ಕಡಿಯುವ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಡಾ.ಹರಪ್ರಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ವಿ.ಚಿದಾನಂದ,ಜೀರ್ಣೋದ್ಧಾರ ಸಮಿತಿ ಸದಸ್ಯ ಲಿಂಗಪ್ಪಗೌಡ,...

ಹನುಮ ರಥ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ರಾಮ ಮಂದಿರದ ನಿರ್ಮಾಣದ ಹಿಂದಿರುವ ಹೋರಾಟದ ಇತಿಹಾಸವನ್ನು ಪ್ರಚುರಪಡಿಸುವ ಹಿನ್ನೆಲೆಯಲ್ಲಿ ನಮೋ ಬ್ರಿಗೇಡ್ ನೇತೃತ್ವದಲ್ಲಿ ಚಿಕ್ಕಮಗಳೂರಿನಿಂದ ಹೊರಟಿರುವ ಹನುಮ ರಥ ವನ್ನು ಸುಳ್ಯ ಚೆನ್ನಕೇಶವ ದೇವಸ್ಥಾನದ ಬಳಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಮಾಲಾರ್ಪಣೆಗೈದು ಸ್ವಾಗತಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಹರೀಶ್ ಕಂಜಿಪಿಲಿ, ಶುಭೋದ್ ಶೆಟ್ಟಿ ಮೇನಾಲ,...

ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಡಿ.26 ರಂದು ಸಂಘದ ಕಛೇರಿಯಲ್ಲಿ ನಡೆಯಿತು. ನಿವೃತ್ತ ಉಪನ್ಯಾಸಕರಾದ ಕೇಶವ ಭಟ್ ಅವರು ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಹಕಾರಿ ಇಲಾಖೆ ಪುತ್ತೂರು ಇಲ್ಲಿನ ಅಸಿಸ್ಟೆಂಟ್ ರಿಜಿಸ್ಟರ್ ಶ್ರೀಮತಿ ತ್ರಿವೇಣಿ ರಾವ್, ನಿವೃತ್ತ ಪ್ರಾಂಶುಪಾಲರಾದ ಅಶೋಕ್ ಮೂಲೆಮಜಲು, ಹರಿಹರ...

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಸುಳ್ಯ ಘಟಕ, ತಾಲೂಕು ಕಚೇರಿ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಇದರ ಸಹಯೋಗದಲ್ಲಿ ಮಾಹಿತಿ ಕಾರ್ಯಾಗಾರ ಮತ್ತು ರಕ್ತದಾನ ಶಿಬಿರ ಡಿ .೨೭ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ವಹಿಸಿದ್ದರು, ಉದ್ಘಾಟನೆಯನ್ನು ಶಾಸಕಿ...

ದಕ್ಷಿಣ ಕನ್ನಡ ಜಿಲ್ಲೆಯ ಹಳ್ಳಿ ಪ್ರತಿಭೆಗಳಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿ.ದ. ಕ. ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತೀಗೆ ಗ್ರಾಮದ ಇಬ್ಬರು ಪ್ರಸಿದ್ಧ ಗಾಯಕರು&ಸಾಹಿತಿಗಳಾದ ರವಿ ಪಾಂಬಾರು ಇವರಿಗೆ ರಾಷ್ಟ್ರ ಮಟ್ಟದ ಕಲಾ ರತ್ನ. ಹಾಗೂ ಶ್ರೀಧರ್ ಎಕ್ಕಡ ಇವರಿಗೆ ರಾಷ್ಟ್ರ ಮಟ್ಟದ ಬಸವ ಶ್ರೀ ಪ್ರಶಸ್ತಿಯನ್ನು ರಾಯಚೂರಿನಲ್ಲಿ ನಡೆದ ಬೆಳಕು ಶೈಶಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್...

All posts loaded
No more posts