ಕೊಲ್ಲಮೊಗ್ರು : ಬಂಗ್ಲೆಗುಡ್ಡೆ ಶಾಲಾ ವಾರ್ಷಿಕೋತ್ಸವ – ಸನ್ಮಾನ

ಹಿರಿಯ ವಿದ್ಯಾರ್ಥಿಗಳ ಸಂಘ, ವಿದ್ಯಾರ್ಥಿಗಳ ಪೋಷಕರು, ಊರ ವಿದ್ಯಾಭಿಮಾನಿಗಳ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ಡಿ.30 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ, ಕೊಲ್ಲಮೊಗ್ರು ಶಾಲೆಯ ವಾರ್ಷಿಕೋತ್ಸವವು ಅದ್ದೂರಿಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷರಾದ ಅಶ್ವಥ್.ವೈ.ಯು, ತಾಲೂಕು ಪಂಚಾಯತ್ ಸದಸ್ಯರಾದ...

ಸಾಹಿತಿ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರಿಗೆ ಕನ್ನಡ ಕಣ್ಮಣಿ ರಾಷ್ಟ್ರ ಪ್ರಶಸ್ತಿ ಪ್ರದಾನ

ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ರಾಯಚೂರು ವೀರಶೈವ ಸಭಾ ಭವನದ ದಿವ್ಯ ಸಭಾಂಗಣದಲ್ಲಿ ಜರುಗಿದ, ರಾಜ್ಯಮಟ್ಟದ ಬೆಳಕು ಸಾಹಿತ್ಯ ಸಮಾರಂಭದ ಭವ್ಯ ವೇದಿಕೆಯಲ್ಲಿ ಸುಳ್ಯದ ಖ್ಯಾತ ಸಾಹಿತಿ ಮತ್ತು ಜ್ಯೋತಿಷಿ ಶ್ರೀ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರಿಗೆ 2023 ನೇ ಸಾಲಿನ ಕನ್ನಡ ಕಣ್ಮಣಿ ರಾಷ್ಟ್ರ ಪ್ರಶಸ್ತಿಯನ್ನು ಗಣ್ಯರ ಸಮಾಕ್ಷಮ ನೀಡಿ...
Ad Widget
error: Content is protected !!