Ad Widget

ಚೊಕ್ಕಾಡಿ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಆಮಂತ್ರಣ ಬಿಡುಗಡೆ

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ ಸುವರ್ಣ ಮಹೋತ್ಸವ ಸಂಭ್ರಮಕಾರ್ಯಕ್ರಮವು ಜ.12,13 ಮತ್ತು 14 ರಂದು ನಡೆಯಲಿದ್ದು ಆಮಂತ್ರಣ ಪತ್ರ ಬಿಡುಗಡೆಯು ಜ.01ರಂದು ಶಾಲೆಯ ಸಭಾಂಗಣದಲ್ಲಿ ನಡೆಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ,ಮಾಜಿ ಸಚಿವ ಎಸ್.ಅಂಗಾರ ರವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಚೊಕ್ಕಾಡಿ ವಿದ್ಯಾ ಸಂಸ್ಥೆ ಯ ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ಸಮಿತಿ...

ಸೇವಾ ನಿವೃತ್ತರಾದ ಕುಕ್ಕೆ ಸುಬ್ರಹ್ಮಣ್ಯ ಆನೆ ಮಾವುತ ಶ್ರೀನಿವಾಸ ಗೌಡರಿಗೆ ಸನ್ಮಾನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆನೆ ಮಾವುತ ಶ್ರೀನಿವಾಸ ಗೌಡರಿಗೆ ಡಾl ರವಿ ಕಕ್ಕೆ ಪದವು ಸಮಾಜ ಸೇವ ಟ್ರಸ್ಟ್ ಹಾಗೂ ಅಖಿಲ ಭಾರತ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಜಂಟಿಯಾಗಿ ಸನ್ಮಾನವನ್ನು ಏರ್ಪಡಿಸಲಾಯಿತು. ಆನೆ ಮಾವುತ ಶ್ರೀನಿವಾಸಗೌಡರ ಹುಟ್ಟೂರು, ಬಾಲ್ಯದಿಂದ ಬೆಳೆದ ರೀತಿ, ತನ್ನ ಅಜ್ಜನ ಕಾಲದಿಂದ ವಂಶ ಪಾರಂಪರಿಯವಾಗಿ ಆನೆ ಮಾವತರಾಗಿ ಸೇವೆ...
Ad Widget

ಮಾವಿನಕಟ್ಟೆ ಶಾಲಾ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ವಿವೇಕ ಶಾಲಾ ಕಟ್ಟಡ ಯೋಜನೆಯಡಿ ರೂ 13.90 ಲಕ್ಷ ಅನುದಾನದಲ್ಲಿ ದೇವಚಳ್ಳ ಗ್ರಾಮದ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಮಾವಿನಕಟ್ಟೆ ಇದರ ನೂತನ ಕಟ್ಟಡ ಉದ್ಘಾಟನೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗ್ರಾ ಪಂ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ ಈ,...

ಸುಳ್ಯ : ಅಟೋ ರಿಕ್ಷಾ ಚಾಲಕರ ಸಂಘದ ಬೆಳ್ಳಿಹಬ್ಬದ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘದ ಬೆಳ್ಳಿಹಬ್ಬದ ಆಮಂತ್ರಣ ಪತ್ರಿಕೆ ಇಂದು ಬಿಡುಗಡೆಗೊಂಡಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ಸ್ಥಾಪಕಾಧ್ಯಕ್ಷ ಗೋಪಾಲಕೃಷ್ಣ ಭಟ್, ಕಾನೂನು ಸಲಹೆಗಾರ ಪಿ. ಭಾಸ್ಕರ ರಾವ್, ಮಾಜಿ ಅಧ್ಯಕ್ಷರಾದ ವಿಜಯಕುಮಾರ್ ಉಬರಡ್ಕ, ಪ್ರ.ಕಾರ್ಯದರ್ಶಿ ಚಂದ್ರಶೇಖರ ಮರ್ಕಂಜ, ಕೋಶಾಧಿಕಾರಿ ನಿತ್ಯಾನಂದ ಬಿ. ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಪೈಚಾರು ರಿಕ್ಷಾ-ಬೈಕ್ ಡಿಕ್ಕಿ ಸವಾರ ಗಂಭೀರ!

ಸುಳ್ಯ: ಪೈಚಾರು ಸಮೀಪ ರಿಕ್ಷಾಕ್ಕೆ ಬೈಕ್ ಗುದ್ದಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಜ.2ರಂದು ನಡೆದಿದೆ. ಸುಳ್ಯ ಕಡೆಯಿಂದ ಪೈಚಾರು ಕಡೆಗೆ ಬರುತ್ತಿದ್ದ ಬೈಕ್ ಶಾಂತಿನಗರ ಕ್ರಾಸ್ ಬಳಿ ನಿಲ್ಲಿಸಿದ್ದ ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯವಾಗಿದ್ದು ಅವರನ್ನು ಕೂಡಲೇ ಸ್ಥಳೀಯರು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದಿರುವುದಾಗಿ...

ಪೈಚಾರು ರಿಕ್ಷಾ-ಬೈಕ್ ಡಿಕ್ಕಿ ಸವಾರ ಗಂಭೀರ

ಪೈಚಾರು ಸಮೀಪ ರಿಕ್ಷಾಕ್ಕೆ ಬೈಕ್ ಗುದ್ದಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಜ.2ರಂದು ನಡೆದಿದೆ. ಸುಳ್ಯ ಕಡೆಯಿಂದ ಪೈಚಾರು ಕಡೆಗೆ ಬರುತ್ತಿದ್ದ ಬೈಕ್ ಶಾಂತಿನಗರ ಕ್ರಾಸ್ ಬಳಿ ನಿಲ್ಲಿಸಿದ್ದ ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯವಾಗಿದ್ದು ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದಿರುವುದಾಗಿ ತಿಳಿದು ಬಂದಿದೆ. ಬೈಕ್...

ಪೈಚಾರು ರಿಕ್ಷಾ-ಬೈಕ್ ಡಿಕ್ಕಿ ಸವಾರ ಗಭೀರ!

ಪೈಚಾರು ಸಮೀಪ ರಿಕ್ಷಾಕ್ಕೆ ಬೈಕ್ ಗುದ್ದಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಜ.2ರಂದು ನಡೆದಿದೆ.ಸುಳ್ಯ ಕಡೆಯಿಂದ ಪೈಚಾರು ಕಡೆಗೆ ಬರುತ್ತಿದ್ದ ಬೈಕ್ ಶಾಂತಿನಗರ ಕ್ರಾಸ್ ಬಳಿ ನಿಲ್ಲಿಸಿದ್ದ ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯವಾಗಿದ್ದು ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದಿರುವುದಾಗಿ ತಿಳಿದು ಬಂದಿದೆ. ಬೈಕ್ ಸವಾರ...

ವಳಲಂಬೆ : ಕ್ರೀಡೋತ್ಸವ

ಡಿ 31 ರಂದು ಸ.ಹಿ.ಪ್ರಾ ಶಾಲೆ ವಳಲಂಬೆಯಲ್ಲಿ ಪೋಷಕರಿಗೆ, ಶಾಲಾ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಊರಿನ ವಿದ್ಯಾಭಿಮಾನಿಗಳಿಗೆ ಕ್ರೀಡೋತ್ಸವ ನಡೆಯಿತು.ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗೋಪಾಲಕೃಷ್ಣ ಪುರ್ಲುಮಕ್ಕಿ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ರಾಜ್ಯ ಸರಕಾರಿ ನೌಕರರ ಸಂಘ ಸುಳ್ಯ ಇದರ ಅಧ್ಯಕ್ಷರಾದ ತೀರ್ಥರಾಮ.ಹೆಚ್. ಬಿ. ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಗ್ರಾ.ಪಂ....

ಅಕ್ರಮ ಮರಳು ಸಾಗಾಟ, ಚಾಲಕ ಲಾರಿಯನ್ನು ವಶಕ್ಕೆ ಪಡೆದ ಪೋಲಿಸ್

ನಿರಂತರವಾಗಿ ಅಕ್ರಮ ಮರಳುಗಣಿಗಾರಿಕೆ ಸುಳ್ಯದಾಂಧ್ಯಂತ ನಡೆಯುತ್ತಿರುವ ಬಗ್ಗೆ ದೂರು ಕೇಳಿ ಬರುತ್ತಿರುವಾಗಲೇ ಮಂಡೆಕೋಲಿಗೆ ತಾಗಿಕೊಂಡಿ ಪಯಸ್ವಿನಿ ನದಿಯ ಒಡಲಿಂದ ಕಳ್ಳತನ ಮಾಡುತ್ತಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿದ ಇಲಾಖೆಯು ನಿನ್ನೆ ತಡರಾತ್ರಿ ಸರಸ್ವತಿ ಬಿ ಟಿ ನೇತ್ರತ್ವದ ತಂಡವು ಅಡ್ಕಾರ್ ಸುಬ್ರಹ್ಮಣ್ಯ ದೇವಾಲಯದ ದ್ವಾರದ ಬಳಿಯಲ್ಲಿ ಕೆಎ - ೧೨ ಬಿ ೨೭೬೬ ಲತೀಫ್ ಅಡ್ಕಾರ್ ರವರ...

ಮಿಸ್ಟರ್ ಟಾಪ್ ಮಾಡೆಲ್ ಆಫ್ ಇಂಡಿಯಾ ಆಗಿ ಅಮೋದ್ ಕುಮಾರ್

ಕಲಾ ನವೀನ್ ಫಿಲಂ ಅಕಾಡೆಮಿ ಬೆಂಗಳೂರು ಇವರು ಪ್ರಸ್ತುತಪಡಿಸಿದ ಕಿಡ್ಸ್, ಟೀನ್, ಮಿಸ್ಟರ್, ಮಿಸ್ಸೆಸ್, ಮಿಸ್ಟರ್ ಟಾಪ್ ಮಾಡೆಲ್ ಆಫ್ ಇಂಡಿಯಾ 2023 ಸ್ಪರ್ಧಾ ಕಾರ್ಯಕ್ರಮ ಡಿ. 27 ರಂದು ಚೌಡಯ್ಯ ಸ್ಮಾರಕ ಭವನದಲ್ಲಿ ಬೆಂಗಳೂರಿನಲ್ಲಿ ನಡೆದಿದ್ದು, ಇದರಲ್ಲಿ ಮಿಸ್ಟರ್ ಟಾಪ್ ಮಾಡೆಲ್ ಆಫ್ ಇಂಡಿಯಾ 2023 ಬ್ಯೂಟಿ ಪೆಜೆಂಟ್ ಆಗಿ ಅಮೋದ್ ಕುಮಾರ್ ಹೊರಹೊಮ್ಮಿದ್ದಾರೆ....
Loading posts...

All posts loaded

No more posts

error: Content is protected !!