Ad Widget

ನೂತನ ಆಕ್ರಮ ಸಕ್ರಮ ಸಮಿತಿ ರಚನೆ : ಅಧ್ಯಕ್ಷರಾಗಿ ಭಾಗೀರಥಿ ಮುರುಳ್ಯ, ಸದಸ್ಯರಾಗಿ ಗೀತಾ ಕೋಲ್ಚಾರು ಸುಳ್ಯ , ಹೆಚ್ ಆದಂ ಕಡಬ, ಪಿ.ಪಿ.ವರ್ಗೀಸ್ ಕಡಬ ಆಯ್ಕೆ

ಸುಳ್ಯ ವಿಧಾನಸಭಾ ಕ್ಷೇತ್ರದ ಆಕ್ರಮ ಸಕ್ರಮ ಸಮಿತಿ ರಚಿಸಿ, ಜಾರಿಗೊಳಿಸಿ ಸರಕಾರ ಆದೇಶಿಸಿದೆ. ಈ ನೂತನ ಸಮಿತಿಯ ಅಧ್ಯಕ್ಷರಾಗಿ ಶಾಸಕಿ ಭಾಗೀರಥಿ ಮುರುಳ್ಯ, ಸದಸ್ಯರಾಗಿ ಸುಳ್ಯದ ಗೀತಾ ಕೋಲ್ಚಾರು , ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಾಜಿರಕುಕ್ಕ ಮನೆ ಹೆಚ್ ಆದಂ, ಇನ್ನೋರ್ವ ಸದಸ್ಯ ಕಡಬ ತಾಲೂಕಿನ ನೂಜಿ ಬಾಳ್ತಿಲ ಗ್ರಾಮದ ದರ್ಜಿ ಮಜಲು ಮನೆ...

ಪೆರ್ನಾಜೆ : ಮತ್ತೆ ಒಂಟಿ ಸಲಗ ದಾಳಿ – ಅಪಾರ ಕೃಷಿ ಹಾನಿ

ಆನೆಗುಂಡಿ ರಕ್ಷಿತಾರಣ್ಯ ಭಾಗದಿಂದ ಬಂದ ಒಂಟಿ ಸಲಗವು ಜ.3 ರಂದು ಮುಂಜಾನೆ ಕುಮಾರ್ ಪೆರ್ನಾಜೆ ಯವರ ತೋಟಕ್ಕೆ ನುಗ್ಗಿ ಹತ್ತು ಬಾಳೆ ನಾಲ್ಕು ದೀವಿ ಹಲಸು ಮರದ ಸಿಪ್ಪೆಗಳನ್ನೆಬ್ಬಿಸಿ, ಕೊಂಬೆಗಳನ್ನು ಮುರಿದು ತಿಂದಿದೆ.ಈಗಾಗಲೇ ಮಂಡೆಕೋಲು ಮೂರೂರು ಬೆಳ್ಳಿಪ್ಪಾ ಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿ ಕೃಷಿಕರ ತೋಟಗಳಿಗೆ ದಾಳಿ ನಡೆಸಿ ಒಂಟಿ ಸಲಗ ಒಂದು ಗುಂಪಿನಿಂದ ಬೇರ್ಪಟ್ಟು...
Ad Widget

ರಾಷ್ಟ್ರ ಮಟ್ಟದ ಕಬಡ್ಡಿ ಕ್ರೀಡಾಧಿಕಾರಿಯಾಗಿ ಕೆ ಪಿ ಎಸ್ ಬೆಳ್ಳಾರೆ ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪಾವತಿ ಪಿ ನೇಮಕ

ಸುಳ್ಯ :- 67ನೇ ರಾಷ್ಟ್ರ ಮಟ್ಟದ 17 ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾವಳಿಯು ತೆಲಂಗಾಣ ಕಾಮರೆಡ್ಡಿ ನಗರದಲ್ಲಿ ಜನವರಿ 6ರಿಂದ 11 ರ ವರೆಗೆ ಆಯೋಜಿಸಿಲಾಗಿದ್ದು ಪಂದ್ಯಾವಳಿಯಲ್ಲಿ ಭಾಗವಹಿಸುವ ರಾಜ್ಯದ ತಂಡದ ಕ್ರೀಡಾಪಟುಗಳ ಸುರಕ್ಷತೆ ಹಾಗೂ ಮೇಲ್ವಿಚಾರಕರಾಗಿ ಕರ್ನಾಟಕ ಪಬ್ಲಿಕ್‌ಸ್ಕೂಲ್ ಬೆಳ್ಳಾರೆ ಪ್ರೌಢ ಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪಾವತಿ ಪಿ ಇವರನ್ನು...

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ 2 ವಿದ್ಯಾರ್ಥಿಗಳು ಕರ್ನಾಟಕ ಬ್ಯಾಂಕ್ ಹುದ್ದೆಗೆ ಆಯ್ಕೆ.

ಪುತ್ತೂರು : ಕರ್ನಾಟಕ ಬ್ಯಾಂಕ್ ಕ್ಲರಿಕಲ್ ಹುದ್ದೆಗಳಿಗೆ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಉದ್ಯೋಗಕ್ಕೆ ಆಯ್ಕೆಗೊಂಡಿರುತ್ತಾರೆ. ಶ್ರೀ ಮಹೇಶ್ ಕೆ ಎಂ ರವರು ಪುತ್ತೂರಿನ ನಿವಾಸಿಯಾಗಿದ್ದು , ಶ್ರೀ ಶ್ರೀವತ್ಸ ಭಾರದ್ವಾಜ್ ರವರು ಸುಳ್ಯದ ನಿವಾಸಿಯಾಗಿರುತ್ತಾರೆ. ಇವರು ಪ್ರತಿಷ್ಠಿತ ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ ಐ.ಆರ್.ಸಿ.ಎಂ.ಡಿ ಶಿಕ್ಷಣ...

ಆಲೆಟ್ಟಿ ಯುವಕ ವಿಷ ಸೇವಿಸಿ ಆತ್ಮಹತ್ಯೆ ಯತ್ನ, ಆಸ್ಪತ್ರೆಯಲ್ಲಿ ಸಾವು

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅಶೋಕ ಎಂಬ ಯುವಕ ಅರಂತೋಡು ಗ್ರಾಮದಲ್ಲಿ ಕಾರ್ಯಚರಿಸುತ್ತಿರುವ ಗ್ಯಾರೇಜ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಅವರು ಡಿ.28 ರ ಗುರುವಾರದಂದು ವಿಷ ಸೇವಿಸಿ ರಾತ್ರಿ 12 ಗಂಟೆಗೆ ಮನೆಯ ಬಳಿಗೆ ಬಂದಿದ್ದರು. ಇದನ್ನು ಗಮನಿಸಿದ ಮನೆಯವರು ಮತ್ತು ಸಂಬಂಧಿಕರು ತಕ್ಷಣವೇ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ವೈಧ್ಯರ ಸಲಹೆ ಮೇರೆಗೆ ಹೆಚ್ಚಿನ...

ಅದೃಷ್ಟವಂತರಿಗಾಗಿ ಸುವರ್ಣಾವಕಾಶ ಒದಗಿಸಿದೆ ಆಶೀರ್ವಾದ ಎಂಟರ್ ಪ್ರೈಸಸ್ – ಕನಸಿನ ಸುಂದರ ಮನೆ ಹಾಗೂ ಬಂಪರ್ ಬಹುಮಾನ ನಿಮ್ಮದಾಗಿಸಿ

ಪುತ್ತೂರಿನ ಆಶೀರ್ವಾದ ಎಂಟರ್ಪ್ರೈಸಸ್ ಪ್ರಸ್ತುತ ಪಡಿಸುತ್ತಿರುವ ಆಶೀರ್ವಾದ ಲಕ್ಕಿ ಸ್ಕೀಮ್ ಮೂಲಕ ಕನಸಿನ ಮನೆಯನ್ನು ಗೆಲ್ಲುವ ಸುವರ್ಣಾವಕಾಶ ಒದಗಿಸಿದೆ. ಪ್ರತಿ ತಿಂಗಳು ಬಂಪರ್ ಬಹುಮಾನ  ಹಾಗೂ ತಿಂಗಳಿಗೆ 50 ಆಕರ್ಷಕ ಬಹುಮಾನ ಕೂಡ ಪಡೆಯಲು ಅವಕಾಶವಿದೆ.   ತಿಂಗಳಿಗೆ ಕೇವಲ 1000ರೂ ನಂತೆ ಪಾವತಿಸಬೇಕು.  ಒಟ್ಟು 20 ತಿಂಗಳು ಅವಧಿಯ ಈ ಯೋಜನೆಯಾಗಿದ್ದು ಅದೃಷ್ಟದ ಬಹುಮಾನ ಸಿಗದಿರುವ...
error: Content is protected !!