ಸುಳ್ಯ ಬ್ಯಾನರ್ ಹರಿದ ಪ್ರಕರಣ : ರಾಮ ಭಕ್ತರು ಹಾಗೂ ಹಿಂದು ಪರ ಸಂಘಟನೆಗಳಿಂದ ಪ್ರತಿಭಟನೆ ಆರಂಭ amarasuddi - January 7, 2024 at 10:39 0 Tweet on Twitter Share on Facebook Pinterest Email ಸುಳ್ಯ ಖಾಸಗಿ ಬಸ್ಸ್ ನಿಲ್ದಾಣದ ಬಳಿಯಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚಲು ಸಂಘಟನೆಗಳು 24 ಗಂಟೆಗಳ ಗಡುವು ನೀಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ತಡವಾದ ಹಿನ್ನಲೆಯಲ್ಲಿ ಇದೀಗ ಪ್ರತಿಭಟನೆ ಪ್ರಾರಂಭವಾಗಿದೆ . . . . . . . . . . Share this:WhatsAppLike this:Like Loading...