Ad Widget

ಸುಳ್ಯ ಬ್ಯಾನರ್ ಹರಿದ ಪ್ರಕರಣ : ರಾಮ ಭಕ್ತರು ಹಾಗೂ ಹಿಂದು ಪರ ಸಂಘಟನೆಗಳಿಂದ ಪ್ರತಿಭಟನೆ ಆರಂಭ

ಸುಳ್ಯ ಖಾಸಗಿ ಬಸ್ಸ್ ನಿಲ್ದಾಣದ ಬಳಿಯಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚಲು ಸಂಘಟನೆಗಳು 24 ಗಂಟೆಗಳ ಗಡುವು ನೀಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ತಡವಾದ ಹಿನ್ನಲೆಯಲ್ಲಿ ಇದೀಗ ಪ್ರತಿಭಟನೆ ಪ್ರಾರಂಭವಾಗಿದೆ .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!