Ad Widget

ಪೆರುವಾಜೆ :  ಜಾತ್ರೋತ್ಸವದ ಅಂಗವಾಗಿ ನೂರಾರು ಭಕ್ತರಿಂದ ನಿರಂತರ ಶ್ರಮಸೇವೆ

ಪೆರುವಾಜೆ: ‌ಇಪ್ಪತ್ತೊಂದು ಗ್ರಾಮಗಳಿಗೆ ಒಳಪಟ್ಟಿರುವ ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವಕ್ಕೆ ಜ.15 ರಿಂದ 21 ರ ತನಕ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ದಿನ ನಿತ್ಯವೂ ನೂರಾರು ಭಕ್ತರು ಶ್ರಮದಾನದಲ್ಲಿ ತೊಡಗಿಕೊಂಡಿದ್ದಾರೆ. ಚಪ್ಪರ ಮುಹೂರ್ತ, ನೂತನ ಬ್ರಹ್ಮರಥ ಭೂಮಿ ಸ್ಪರ್ಶದ ಬಳಿಕ ಜಾತ್ರೆಯ ಸಂಭ್ರಮ...

ಅರಂತೋಡು : ಚಿರತೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ

ಅರಂತೋಡು ಗ್ರಾಮದ ಅಡ್ಕಬಳೆಯಲ್ಲಿ ಚಿರತೆ ದಾಳಿ ನಡೆಸಿ ಆಡು ಹಾಗೂ ಕರುವೊಂದು ಕೊಂದುಹಾಕಿತ್ತು. ಇದೀಗ ಆ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಬೋನ್ ಇಟ್ಟು ಕಾರ್ಯಾಚರಣೆ ಆರಂಬಿಸಿದೆ. ಗೂಡಿನ ಒಳಗೆ ನಾಯಿಯನ್ನು ಕಟ್ಟಿ ಹಾಕಿ ಚಿರತೆ ಗೂಡಿನ ಒಳಗೆ ಬರುವಂತೆ ಮಾಡಿ ಬಂಧಿಸಲು ಯೋಜನೆ ಹಾಕಲಾಗಿದೆ. ಅಡ್ಕಬಳೆಯಲ್ಲಿ ಚಿರತೆ ಬಂದ ಪ್ರದೇಶದಲ್ಲಿ ನಿನ್ನೆ ಅರಣ್ಯ ಇಲಾಖಾ...
Ad Widget

ಸುಳ್ಯ : ಸ್ವಚ್ಛತಾ ಜಾಗೃತಿ ಹಾಗೂ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮ

ಸುಳ್ಯ ಜಾತ್ರೋತ್ಸವದ ಅಂಗವಾಗಿ ನಗರದ ರಥ ಬೀದಿಯಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಹಾಗೂ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮ ಕುರಿತಂತೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಅಮರ ಸುಳ್ಯ ರಮಣೀಯ ಸುಳ್ಯ ತಂಡದ ನೇತೃತ್ವದಲ್ಲಿ ನಡೆಯಿತು. ನಗರ ಪಂಚಾಯತ್ನ ಈ ತಂಡದ ವತಿಯಿಂದ ರಥಬೀದಿಯ ಕಟ್ಟೆಯಿಂದ ಎಪಿಎಂಸಿ ತನಕ ಜಾಗೃತಿಯ ಫಲಕಗಳನ್ನು ಹಿಡಿದು ಮೆರವಣಿಗೆ ಮೂಲಕ ಸಾಗಿ ಧ್ವನಿವರ್ಧಕದ...

ಸಂಪಾಜೆ : ಮಕ್ಕಳ ಗ್ರಾಮಸಭೆ

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಬಾಭವನದಲ್ಲಿ ಮಕ್ಕಳ ಗ್ರಾಮ ಸಭೆ ನಡೆಯಿತು ತಾಲೂಕು ಅರೋಗ್ಯ ಶಿಕ್ಷಣ ಅದಿಕಾರಿ ಶ್ರೀಮತಿ ಪ್ರಮೀಳಾ ರವರು ಮಾನಸಿಕ ಅರೋಗ್ಯ ಹಾಗೂ ಪೌಷ್ಟಿಕ ಆಹಾರ ಹಾಗೂ ಮಾದಕ ವ್ಯಸನದ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು ಶಾಲಾ ಪರಿಸರದಲ್ಲಿ ತಂಬಾಕು ಮಾರಾಟ ಮಕ್ಕಳಿಗೆ ಮಿಠಾಯಿ ಇನ್ನಿತರ...

ಕೊಲ್ಲಮೊಗ್ರ: ಮನೆ ಮನೆಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ

https://youtu.be/gODibKBQ4nE?si=2va5Uw8cTugQKhZb ಅಯೋಧ್ಯೆಯ ಪುಣ್ಯಭೂಮಿಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯನ್ನು ಕೊಲ್ಲಮೊಗ್ರ ಗ್ರಾಮದ ಮನೆ ಮನೆಗಳಿಗೆ ಭಜನೆಯ ಜತೆಗೆ ತಲುಪಿಸಿದರು. ಮಂತ್ರಾಕ್ಷತೆಯನ್ನು ಗ್ರಾಮದ ಪ್ರತಿ ಮನೆಗೆ ತಲುಪಿಸಲು ಹಲವಾರು ಹಿಂದೂ ಭಾಂಧವರು ಶ್ರೀರಾಮನ ಸೇವೆಯಲ್ಲಿ ಪಾಲ್ಗೊಂಡರು.

ಸುಳ್ಯ : ಗುಡುಗು ಸಹಿತ ಭಾರಿ ಮಳೆ – ಜಾತ್ರೆಗೆ ಆಗಮಿಸಿದ ವ್ಯಾಪಾರಸ್ಥರಿಗೆ ಸಂಕಷ್ಟ

ಸುಳ್ಯದಲ್ಲಿಂದ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಈ ಅಕಾಲಿಕ ಮಳೆ ಸುಳ್ಯ ಜಾತ್ರೆಗೆ ಆಗಮಿಸಿದ್ದ ವ್ಯಾಪಾರಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾಲೂಕಿನಾದ್ಯಂತ ಮಳೆ ಸುರಿದಿದ್ದು ಅಡಿಕೆ ಕೃಷಿಕರ ಪಾಡು ಹೇಳತೀರದಾಗಿದೆ. ಕಡಿಮೆ ಫಸಲಿನಿಂದಾಗಿ ಕಂಗೆಟ್ಟಿದ್ದ ರೈತ ಇದ್ದ ಅಡಿಕೆಯನ್ನು ಒಣಗಿಸಲು ಹರಸಾಹಸ ಪಡುವಂತಾಗಿದೆ ಇದೀಗ ಅಲ್ಲದೆ ಸುಳ್ಯದಲ್ಲಿ ಭಾರಿ ಪ್ರಸಿದ್ದಿ ಪಡೆದ ಸುಳ್ಯ ಚೆನ್ನಕೇಶವ ದೇವರ...

ಗುತ್ತಿಗಾರು : ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ ಪ್ರತಿನಿಧಿಸಿದ ಗ್ರಾಮೀಣ ವಿದ್ಯಾರ್ಥಿಗಳು

ಪತಂಜಲಿ ಯೋಗ ಕೇಂದ್ರ ಬೆಂಗಳೂರು ಇವರು ಬೆಂಗಳೂರಿನ ಲಗ್ಗೆರೆ ಯಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರದ ವಿದ್ಯಾರ್ಥಿಗಳದ ಖುಷಿ ಕೊಪ್ಪತಡ್ಕ, ಶೇಯಿನಿ ಕೊರಂಬಡ್ಕ, ಜಿಶಾ ಕೊರಂಬಡ್ಕ, ಹವೀಕ್ಷ ಹರಿಹರ, ಮಣಿಪ್ರಕಾಶ್ ಕಡೋಡಿ,ರೇಷ್ಮಾ ಮಾಡಬಾಕಿಲು ಭಾಗವಹಿಸಿ ಪ್ರೋತ್ಸಾಹಕ ಬಹುಮಾನ ಪಡೆದಿದ್ದು ಇವರನ್ನು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್...

ಅರಂಬೂರು: ಕಾರು- ಬೈಕ್ ಅಪಘಾತ – ಮಗುಚಿ ಬಿದ್ದ ಕಾರು

ಸುಳ್ಯ ಸಮೀಪದ ಅರಂಬೂರು ಎಂಬಲ್ಲಿ ಕಾರು ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಅರಂಬೂರಿನಲ್ಲಿ ಅಪಘಾತ ನಡೆದ ಸಂದರ್ಭದಲ್ಲಿ ಪೆರಾಜೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸ್ವೀಪ್ ಬಿಲ್ಡರ್ಸ್ ನ ತಾಜುದ್ದೀನ್ ಜಟ್ಟಿಪಳ್ಳ ರವರು ಮತ್ತು ಜಸೀರ್ ರವರು ಗಾಯಗೊಂಡವರನ್ನು ತಮ್ಮ ಪಿಕಪ್ ವಾಹನದಲ್ಲಿ ನಲ್ಲಿ ಸುಳ್ಯ...

ಸುಳ್ಯ ಶ್ರೀ ಚೆನ್ನಕೇಶವ ಜಾತ್ರೋತ್ಸವ

ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವವು ಜ.3 ರಿಂದ ಪ್ರಾರಂಭಗೊಂಡಿದ್ದು ಜ.13 ರವರೆಗೆ ಬ್ರಹ್ಮಶ್ರೀ ನೀಲೇಶ್ವರ ಆರೋತ್ ಕೆ.ಯು.ಪದ್ಮನಾಭ ತಂತ್ರಿಗಳವರ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು. ಡಿ.28 ರಂದು ಮುಹೂರ್ತದ ಗೊನೆ ಕಡಿಯಲಾಯಿತು. ಜ.03 ರಂದು ಉಗ್ರಾಣ ತುಂಬಿಸಲಾಯಿತು. ಸಂಜೆ ಪನ್ನೆಬೀಡು ನಾಲ್ಕು ದೈವಗಳ ಚಾವಡಿಯಿಂದ ಬಲ್ಲಾಳರ ಪಯ್ಯೋಳಿ ತರಲಾಯಿತು. ರಾತ್ರಿ...
error: Content is protected !!