ಕುಕ್ಕೆ ಸುಬ್ರಹ್ಮಣ್ಯ : ಜ.12 ರಿಂದ 16 ರವರೆಗೆ ಕಿರುಷಷ್ಠಿ ಮಹೋತ್ಸವ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.12 ರಿಂದ ಜ.16 ರವರೆಗೆ ಕಿರುಷಷ್ಠಿ ಮಹೋತ್ಸವವು ನಡೆಯಲಿದ್ದು, ಧಾರ್ಮಿಕ ಉಪನ್ಯಾಸ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಜ.12 ರಂದು ಸಂಜೆ 5:00 ಗಂಟೆಗೆ ಶ್ರೀ ಕಾರ್ತಿಕ ವೇದಿಕೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ...

ಸುಳ್ಯ: ಬೈಕ್ ಮತ್ತು ಸ್ವಿಫ್ಟ್ ಕಾರು ಮಧ್ಯೆ ಅಪಘಾತ, ಬೈಕ್ ಸವಾರ ಗಂಭೀರ !

ಬೈಕ್ ಹಾಗೂ ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಗಾಯಗೊಂಡಿರುವ ಘಟನೆ ಸುಳ್ಯದಿಂದ ವರದಿಯಾಗಿದೆ. ಬೆಳ್ಳಾರೆ ಸಮೀಪದ ಕಾವಿನಮೂಲೆಯಲ್ಲಿ ಈ ಅಪಘಾತ ಸಂಭವಿಸಿದ್ದು ಗಾಯಾಳುವನ್ನು ಸುಳ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.ಬೆಳ್ಳಾರೆ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಸುಳ್ಯದಿಂದ ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಈ...
Ad Widget

ಡಾ. ರೇಣುಕಾಪ್ರಸಾದ್ ಹಾಗೂ ತಂಡದಿಂದ ಡಿ.ಕೆ ಶಿವಕುಮಾರ್ ಬೇಟಿ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರೆತು ಜೈಲಿನಿಂದ ಹೊರಬರುತ್ತಿದ್ದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ| ಎ.ಎಸ್.ರಾಮಕೃಷ್ಣ ರ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇವರ ಜೊತೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ...

ಅಡ್ಕಾರ್ ಬ್ಯಾನರ್ ಹಾನಿ ಪ್ರಕರಣ ದೂರು ದಾಖಲು; ಕಲ್ಕುಡ ದೈವದ ಮುಂದೆ ಪ್ರಾರ್ಥನೆ

ಸುಳ್ಯದ ಅಡ್ಕಾರ್ ಸುಬ್ರಹ್ಮಣ್ಯ ದೇವಾಲಯದ ದ್ವಾರದ ಬಳಿಯಲ್ಲಿ ಅಳವಡಿಸಾದ ಬ್ಯಾನರ್ ಹಾನಿಯಾದ ಕುರಿತಂತೆ ಇದೀಗ ವಿಶ್ವ ಹಿಂದು ಪರಿಷತ್ ಮತ್ತು ಅಡ್ಕಾರ್ ಯವಕರ ತಂಡವು ಠಾಣೆಗೆ ಆಗಮಿಸಿ ಪ್ರಕರಣ ದಾಖಲಿಸಿದರು. ಅಲ್ಲದೇ ಸುಳ್ಯದ ಗಾಂಧಿನಗರದಲ್ಲಿ ನೆಲೆಸಿರು ಕಲ್ಕುಡ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ನವೀನ್ ಎಲಿಮಲೆ , ಪ್ರಕಾಶ್ ಯಾದವ್ , ಅಶೋಕ್...

ಕಲ್ಲುಗುಂಡಿ : ಅಕ್ಕಿ ಗೋಣಿಯಲ್ಲಿ ಭಸ್ಮದ ಕಟ್ಟು ಪತ್ತೆ

ಕಲ್ಲುಗುಂಡಿಯಿಂದ ಗ್ರಾಹಕರೊಬ್ಬರು ಖರೀದಿಸಿದ ಸಚಿನ್ ಟ್ರೇಡಿಂಗ್ (ಜಯ) ಕಂಪೆನಿಯ ಕುಚ್ಚುಲು ಅಕ್ಕಿಯಲ್ಲಿ ಭಸ್ಮದ ಕಟ್ಟು ಕಂಡುಬಂದಿರುವ ಘಟನೆ ಜ.10 ರಂದು ನಡೆದಿದೆ. ಕಲ್ಲುಗುಂಡಿಯ ಅಂಗಡಿಯೊಂದರಿಂದ ಚೆಂಬು ಗ್ರಾಮದ ಶಿವಪ್ರಕಾಶ್ ಎಂಬವರು ಖರೀದಿಸಿದ 25 ಕೆ.ಜಿ. ಅಕ್ಕಿಗೋಣಿಯಲ್ಲಿ ಬಿಳಿ ಬಣ್ಣದ ಭಸ್ಮ ಹಾಗೂ ಅಕ್ಕಿ ಕಂಡುಬಂದಿದೆ. ಊಟ ಮಾಡುವ ಅಕ್ಕಿಯಲ್ಲಿಯೇ ಹೀಗಾದರೇ ಬೇರೆ ಆಹಾರಗಳ ಸುರಕ್ಷತೆಗೆ ಹೇಗೆ....

ಅಡ್ಕಾರು : ಬ್ಯಾನರ್ ಗೆ ಹಾನಿ

ಸುಳ್ಯದ ಬಳಿಕ ಅಡ್ಕಾರ್ ನಲ್ಲಿ ರಾಮ ಮಂದಿರ ಉದ್ಘಾಟನ ಶುಭ ಕೋರಿದ ಬ್ಯಾನರ್ ಮಧ್ಯಭಾಗದಲ್ಲಿ ಹರಿದಿರುವುದು ಬೆಳಕಿಗೆ ಬಂದಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಮೇನಾಲ; ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವದ ಆಮಂತ್ರಣ ಪತ್ರಿಕೆಯು ಜ.12ರ ಶುಕ್ರವಾರದಂದು ಬೆಳಗ್ಗೆ 9 ಗಂಟೆಗೆ ಸರಿಯಾಗಿ ಮೇನಾಲದ ದೇವಸ್ಥಾನದಲ್ಲಿ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎಂದು ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ದೈವಕಟ್ಟು ಮಹೋತ್ಸವ ಸಮಿತಿಯವರು ಹಾಗೂ ಭಕ್ತಭಿಮಾನಿಗಳು ಈ ಕಾರ್ಯದಲ್ಲಿ ಭಾಗಿಯಾಗಬೇಕೆಂದು ವಿನಂತಿಸಿದ್ದಾರೆ.

ಡಾ.ಕೆ.ವಿ.ರೇಣುಕಾಪ್ರಸಾದ್ ಜೈಲಿನಿಂದ ಬಿಡುಗಡೆ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರೆತಿದ್ದು, ಅವರು ಇಂದು ಜೈಲಿನಿಂದ ಬಿಡುಗಡೆಯಾಗಿರುವುದಾಗಿ ತಿಳಿದುಬಂದಿದೆ.ಕೆ.ವಿ.ಜಿ. ಮೆಡಿಕಲ್ ‌ಕಾಲೇಜು ಆಡಳಿತಾಧಿಕಾರಿ ಪ್ರೊ| ಎ.ಎಸ್.ರಾಮಕೃಷ್ಣ ರ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಇದೀಗ ಡಾ.ಕೆ.ವಿ.ರೇಣುಕಾಪ್ರಸಾದ್ ರಿಗೆ ಹೈಕೋರ್ಟ್ ವಿಧಿಸಿದ್ದ ಶಿಕ್ಷೆಯನ್ನು ಸುಪ್ರೀಂಕೋರ್ಟ್ ಅಮಾನತುಗೊಳಿಸಿ,...

ಪೋಕ್ಸೋ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಸೆರೆ

2019ರಲ್ಲಿ ಪೋಕ್ಸೋ ಪ್ರಕರಣದಲ್ಲಿ ತರೆಮೇರಿಸಿಕೊಂಡು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಸೆರೆಹಿಡಿದಿದ್ದಾರೆ. ಆರೋಪಿ ಕಳಂಜ ನಿವಾಸಿ ರಾಜೇಶ್ ಎಂಬಾತನನ್ನು ಬೆಳ್ಳಾರೆ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ ಅಶೋಕ್ ಸಿಎಂ ಹಾಗೂ ಸಿಬ್ಬಂದಿಗಳಾದ ಪ್ರವೀಣ್ ಬಾರ್ಕಿ ಮತ್ತು ಸಂತೋಷ್ ಕೆಜೆ ರವರು ಆರೋಪಿ ರಾಜೇಶನನ್ನು ಕಳಂಜ ಗ್ರಾಮದ...

ಸುಳ್ಯ : ರಿಕ್ಷಾ ಚಾಲಕರಿಂದ ಹಸಿರುವಾಣಿ ಸಮರ್ಪಣೆ – ಬ್ಯಾನರ್ ಹರಿದ ಕಿಡಿಗೇಡಿಗಳಿಗೆ ಶಿಕ್ಷೆ ನೀಡಲು ಪ್ರಾರ್ಥನೆ

ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ) ಬಿ ಯಂ ಯಸ್ ಸಂಯೋಜಿತ ಇದರ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಅನ್ನದಾನಕ್ಕೆ ಹಸಿರುವಾಣಿಯನ್ನು ಮೆರವಣಿಗೆ ಮೂಲಕ ಚೆನ್ನಕೇಶವ ದೇವಸ್ಥಾನಕ್ಕೆ ಸಮರ್ಪಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಮರ್ಕಂಜ, ಕೋಶಾಧಿಕಾರಿ...
Loading posts...

All posts loaded

No more posts

error: Content is protected !!