ರಾಷ್ಟ್ರಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಕೆ.ಪಿ.ಎಸ್.ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ amarasuddi - January 14, 2024 at 11:53 Tweet on Twitter Share on Facebook Pinterest Email ರಾಷ್ಟ್ರ ಮಟ್ಟದ ಕಬಡ್ಡಿಯಲ್ಲಿ ದ್ವಿತೀಯ ಸ್ಥಾನ ಪಡೆದ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕೆ.ಪಿ.ಎಸ್ ಬೆಳ್ಳಾರೆಯ ವಿದ್ಯಾರ್ಥಿಗಳಾದ ಕಿಶನ್ ದ್ರಾವಿಡ್, ಹೇಮಂತ್ ಕೆ.ವಿ. ಮತ್ತು ಕ್ರೀಡಾಧಿಕಾರಿಯಾದ ಪುಷ್ಪಾವತಿ ಅವರನ್ನು ಇಂದು ಬೆಳಿಗ್ಗೆ ಪಂಜದಲ್ಲಿ ಆತ್ಮೀಯಾವಾಗಿ ಸ್ವಾಗತಿಸಿ ಅಭಿನಂದಿಸಿದೆನು. . . . . . . . . . Share this: Click to share on WhatsApp (Opens in new window) WhatsApp Like this:Like Loading...