- Tuesday
- May 20th, 2025

ನೆಹರೂ ಯುವ ಕೇಂದ್ರ ಮಂಗಳೂರು, ಮಾನಸ ಮಹಿಳಾ ಮಂಡಲ (ರಿ) ಜಟ್ಟಿಪಳ್ಳ, ಮತ್ತು ಕಪಿಲ ಯುವಕ ಮಂಡಲ (ರಿ) ಜಟ್ಟಿಪಳ್ಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮಂಡಲದ ಬೆಳ್ಳಿ ಹಬ್ಬದ ಅಂಗವಾಗಿ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ'ಯುವ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವು ಜಟ್ಟಿಪಳ್ಳದ ಯುವ ಸದನ ದಲ್ಲಿ ಜ .14 ರಂದು ಜರುಗಿತು. ನಗರ...

ಕುಲ್ಕುಂದದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮ ಮಂದಿರದ ಉದ್ಘಾಟನೆ ಮತ್ತು ಶ್ರೀರಾಮದೇವರ ಪ್ರಾಣ ಪ್ರತಿಷ್ಠೆಯ ಪುಣ್ಯ ದಿನದಲ್ಲಿ ದೇಶದ ಎಲ್ಲಾ ದೇವಸ್ಥಾನಗಳಲ್ಲಿ ಮತ್ತು ಹಿಂದೂ ಶ್ರದ್ದಾ ಮಂದಿರಗಳಲ್ಲಿ ಶ್ರೀ ರಾಮ ದೇವರ ನಾಮ ಸ್ಮರಣೆ, ಜಪ, ಭಜನೆ,ಯಜ್ಞಗಳು ನಡೆಯಲಿದೆ. ಆ ಪ್ರಯುಕ್ತ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದ ವಿಶೇಷ...

ಅಜ್ಜಾವರ ಗ್ರಾಮದಲ್ಲಿ ಮೊದಲ ಬಾರಿಗೆ ಚೈತ್ರ ಯುವತಿ ಮಂಡಲ (ರಿ)ಅಜ್ಜಾವರ , ಪ್ರತಾಪ ಯುವಕ ಮಂಡಲ (ರಿ)ಅಜ್ಜಾವರ ಇದರ ವತಿಯಿಂದ ಪ್ರಕೃತಿ ನಡೆ ಎಂಬ ಚಾರಣ ಕಾರ್ಯಕ್ರಮವು ನಡೆಯಿತು. 45 ಕ್ಕೂ ಹೆಚ್ಚು ಸದಸ್ಯರು ಚಾರಣದಲ್ಲಿ ಪಾಲ್ಗೊಂಡರು.ನಿವೃತ್ತ ಪ್ರಾಂಶುಪಾಲರು ಪ್ರೋ. ಜವರೇಗೌಡ ಚಾರಣವನ್ನು ಉದ್ಘಾಟನೆ ನೆರವೇರಿಸಿದರು, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ ಪದಾಧಿಕಾರಿ...