- Sunday
- September 6th, 2026
ಅಯ್ಯನಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿದ 'ಗೋಕುಲ' ಸಂಕೀರ್ಣದಲ್ಲಿ ಡಾ.ಎನ್.ಗೋಪಾಲಕೃಷ್ಣಯ್ಯ (N.G.K.) ಸ್ಮಾರಕ "ನಮ್ಮ ಆರೋಗ್ಯಧಾಮ" ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ಜ.21ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ತಜ್ಞ ವೈದ್ಯಕೀಯ ಸಲಹೆ, ವೈಯಕ್ತಿಕ ಸಮಾಲೋಚನೆ, ಡೇ-ಕೇರ್ ಚಿಕಿತ್ಸೆ, ತುರ್ತು ಚಿಕಿತ್ಸೆ, ಪ್ರಾಥಮಿಕ ಚಿಕಿತ್ಸೆ, ಶಸ್ತ್ರಚಿಕಿತ್ಸಾ ಕೊಠಡಿ, ಕ್ಲಿನಿಕಲ್ ಲ್ಯಾಬೋರೇಟರಿ, ಇ.ಸಿ.ಜಿ., ಔಷಧಿಗಳು, ಫಿಸಿಯೋಥೆರಪಿ ಹಾಗೂ ಅಂಬ್ಯುಲೆನ್ಸ್ ಸರ್ವೀಸ್ ಸೌಲಭ್ಯಗಳು ಲಭ್ಯವಿರಲಿದೆ ಎಂದು...
ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್ ಅಥವಾ ಹೃದಯಾಘಾತ ಸೂಚಕ ಕಿಣ್ವಗಳು ಎಂದೂ...
https://youtu.be/mZnI-f0keyc?si=ywpFwxC-aFxy-lHd ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವಕ್ಕೆ ಜ.15 ರಂದು ಚಾಲನೆ ದೊರೆಯಿತು. ಬೆಳಗ್ಗೆ ನೂತನ ಬ್ರಹ್ಮರಥವನ್ನು ರಥ ಶಿಲ್ಪಿಗಳು ಶ್ರೀ ಕ್ಷೇತ್ರಕ್ಕೆ ಹಸ್ತಾಂತರಿಸಿದರು.ರಥ ಶಿಲ್ಪಿಗಳ ಪರವಾಗಿ ಶಿವಕುಮಾರ್ ಶರ್ಮ ಅವರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ರಥ ಶಿಲ್ಪಿ ಹರೀಶ್ ಆಚಾರ್ಯ...
