Ad Widget

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣಪ್ರತಿಷ್ಠೆ ಅಂಗವಾಗಿ ಮಂಡೆಕೋಲು ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಮತ್ತು ರಾಮ ಮಂದಿರ ಲೋಕಾರ್ಪಣೆ ದಿನ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವರಿಗೆ ಲಕ್ಷ ತುಳಸಿ ಅರ್ಚನೆ, ವಿಶೇಷಪೂಜೆ ಹಾಗೂ ಬಲಿವಾಡುಕೂಟ ನಡೆಯುವುದು. ಸಂಜೆ ಮಂಡೆಕೋಲು ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಸಹಸ್ರ ದೀಪ ಪ್ರಜ್ವಲನೆ, ರಾಮನಾಮ ಸಂಕೀರ್ತಣಾ ಕಾರ್ಯಕ್ರಮ ನಡೆಯಲಿದೆ.

ಸಂಪಾಜೆ ಧಾನ್ಯದ ಸಹಕಾರಿ ಸಂಘದ ಚುನಾವಣೆ – ಅವಿರೋಧ ಆಯ್ಕೆ

ಸಂಪಾಜೆ ಧಾನ್ಯದ ಸಹಕಾರಿ ಸಂಘ ನಿಯಮಿತ , ಸುಳ್ಯ ದ.ಕ. ಇದರ ಮುಂದಿನ ಐದು ವರ್ಷಗಳಿಗೆ ನಡೆದ ಆಡಳಿತ ಮಂಡಳಿಯ ಚುನಾವಣಾ ಪ್ರಕ್ರಿಯೆಯಲ್ಲಿ 17 ಜನ ಅರ್ಹ ಸದಸ್ಯರು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಜ.15 ರಂದು ನಡೆದು ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ನಾಲ್ಕು ಜನ ನಾಮಪತ್ರ ಹಿಂಪಡೆದಿದ್ದುದರಿಂದ ಎಲ್ಲಾ ನಿರ್ದೇಶಕರು ಅವಿರೋಧವಾಗಿ...
Ad Widget

ಪೆರುವಾಜೆ : ದರ್ಶನ ಬಲಿ – ಬಟ್ಟಲು ಕಾಣಿಕೆ : ಹರಿದು ಬಂದ ಭಕ್ತ ಸಾಗರ

*ಪೆರುವಾಜೆ*: ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಶ್ರೀ ದೇವರ ಪೇಟೆ ಸವಾರಿ ನಡೆಯಿತು. ದೇವಸ್ಥಾನದ ತಂತ್ರಿ ಕೆಮ್ಮಿಂಜೆ ನಾಗೇಶ್ ತಂತ್ರಿ ಮಾರ್ಗದರ್ಶನದಲ್ಲಿ ಕೆಮ್ಮಿಂಜೆ ಕಾರ್ತಿಕ್ ತಂತ್ರಿ ನೇತೃತ್ವದಲ್ಲಿ ಬೆಳಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ದೇವರು ಬಲಿ ಹೊರಟು...

ಅರಂತೋಡು ಅಡ್ತಲೆ ರಸ್ತೆ ಡಾಮರೀಕರಣ ಮತ್ತೆ ಆರಂಭ

ಅರಂತೋಡು - ಅಡ್ತಲೆ ಲೋಕೋಪಯೋಗಿ ರಸ್ತೆ ಅಗಲೀಕರಣ ಹಾಗೂ ಡಾಮರೀಕರಣ ಸಂಪೂರ್ಣಗೊಳ್ಳದೆ ಬಾಕಿ ಉಳಿದಿತ್ತು. ಈ ಬಗ್ಗೆ ನಾಗರಿಕ ಹಿತರಕ್ಷಣ ವೇದಿಕೆಯು ಜನಪ್ರತಿನಿಧಿಗಳಿಗೆ ಮತ್ತೊಮ್ಮೆ ಮನವಿ ಮಾಡಿತ್ತು. ಇದೀಗ ಅರಂತೋಡು - ಅಡ್ತಲೆ ರಸ್ತೆಯಲ್ಲಿ ಬಾಕಿ ಇರುವ ಎರಡನೇ ಕೋಟ್ ಡಾಮಾರಿಕರಣ ಪ್ರಾರಂಭವಾಗಿದೆ. ಮನವಿಗೆ ಸ್ಪಂದಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ...

ಪೆರುವಾಜೆ : ಜಲದುರ್ಗಾದೇವಿಯ ಬಲಿಬಿಂಬಕ್ಕೆ ಚಿನ್ನದ ಕವಚ ಸಮರ್ಪಣೆ

ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಬೆಳಗ್ಗೆ ಶ್ರೀ ದೇವಿಯ ಬಲಿಬಿಂಬಕ್ಕೆ ಚಿನ್ನದ ಕವಚ, ಉಳ್ಳಾಕುಲು ದೈವಕ್ಕೆ ಬೆಳ್ಳಿಯ ಆಭರಣ ಸಮರ್ಪಣೆ ನಡೆಯಿತು. ಶತಮಾನದ ಬಳಿಕ ದೇವಳಕ್ಕೆ ಬ್ರಹ್ಮರಥ ಸಮರ್ಪಣೆಯಾಗಿದ್ದು ಜ.19ರಂದು ಬ್ರಹ್ಮ ರಥೋತ್ಸವ ನಡೆಯಲಿದೆ‌. ಈ ಪ್ರಯುಕ್ತ ಸುಮಾರು...

ಪೆರುವಾಜೆ ಜಾತ್ರೋತ್ಸವ: ಇಂದು ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ...
error: Content is protected !!