- Wednesday
- April 2nd, 2025

ದಿನಾಂಕ 20 ಮತ್ತು 21ನೇ ಶನಿವಾರ ಮತ್ತು ಆದಿತ್ಯವಾರದಂದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳವು ಕಡಬ ತಾಲೂಕಿನ ಸವಣೂರಿನಲ್ಲಿ ಜರಗಿತು.ಈ ಸಂದರ್ಭದಲ್ಲಿ ನಡೆದ ಗುಂಪು ಸ್ಪರ್ಧೆಗಳಾದ ಗೀಗಿ ಪದ, ಜನಪದ ಗೀತೆ, ವೀರಗಾಸೆ, ಡೊಳ್ಳು ಕುಣಿತ, ದೊಡ್ಡಾಟ ಮತ್ತು ಸಣ್ಣಾಟ ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನ, ತುಳುಪಾಡ್ದನ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಹಾಗೂ ಕೋಲಾಟ...

(ವರದಿ : ಉಲ್ಲಾಸ್ ಕಜ್ಜೋಡಿ)ಹರಿಹರ ಪಲ್ಲತ್ತಡ್ಕ ಗ್ರಾಮದ ಎಲ್ಲಪಡ್ಕ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ಜ.24 ಬುಧವಾರದಂದು ವಾರ್ಷಿಕ ನೇಮೋತ್ಸವ ನಡೆಯಲಿದ್ದು, ಬೆಳಿಗ್ಗೆ 7:00 ಗಂಟೆಗೆ ಗಣಹೋಮ, ಬೆಳಿಗ್ಗೆ 9:00 ಗಂಟೆಗೆ ಭಂಡಾರ ಹೊರಡುವುದು, ಬೆಳಿಗ್ಗೆ 9:30ಕ್ಕೆ ಶಿವಪೂಜೆ, ಬೆಳಿಗ್ಗೆ 10:00 ಗಂಟೆಗೆ ಬ್ರಹ್ಮರಾಕ್ಷಸ ಪೂಜೆ ಹಾಗೂ ಕಲಶಪೂಜೆ, ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ, ಮದ್ಯಾಹ್ನ 1:00...

ಸುಳ್ಯ ತಾಲೂಕಿನಲ್ಲಿ ಜ.22 ರಂದು ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ಸಮಾರಂಭದ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ವ್ಯವಸ್ಥೆ ಕಾಪಾಡುವ ದೃಷ್ಟಿಯಿಂದಸಿ ಆರ್ ಪಿ ಸಿ 1973 ಕಲಂ 144 ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಸುಳ್ಯ ತಹಶೀಲ್ದಾರ್ ಜಿ. ಮಂಜುನಾಥ್ ಆದೇಶ ಹೊರಡಿಸಿದ್ದರು. ಪತ್ರಿಕಾ ಮಾಧ್ಯಮಗಳಲ್ಲಿ ಪ್ರಕಟಗೊಂಡ ಕೂಡಲೇ ಪುನಃ ತಹಶೀಲ್ದಾರ್ ರವರು ಆದೇಶ ಹಿಂಪಡೆದ ಮರು...

ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ರವಿವಾರ ದೈವಗಳ ನೇಮ ನಡೆಯಿತು. ಜ.21 ರಂದು ಬೆಳಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮ, ಪ್ರಸಾದ ವಿತರಣೆ ನಡೆಯಿತು. ಮದ್ಯಾಹ್ನ ಶ್ರೀ ದೇವರಿಗೆ ಸಂಪ್ರೋಕ್ಷಣೆ, ಕಲಶಾಭಿಷೇಕ,...

ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಉದ್ಘಾಟನೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಲ್ಲಾ ಮುನ್ನಚ್ಚರಿಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರದ ಸುತ್ತೋಲೆ ಹೊರಡಿಸಿದೆ. ಇದರ ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳು ಕೋಮು ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ...

ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಉದ್ಘಾಟನೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಲ್ಲಾ ಮುನ್ನಚ್ಚರಿಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರದ ಸುತ್ತೋಲೆ ಹೊರಡಿಸಿದೆ. ಇದರ ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳು ಕೋಮು ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ...

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಕುರಿತು ಪೂರ್ವಭಾವಿ ಸಭೆ ಇಂದು ಕೊಲ್ಲಮೊಗ್ರದ ಮಯೂರ ಕಲಾ ಮಂದಿರದಲ್ಲಿ ನಡೆಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ...

ಕಳಂಜ ಗ್ರಾಮದ ಅಯ್ಯನಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿರುವ ಗೋಕುಲ ಸಂಕೀರ್ಣದಲ್ಲಿ ಡಾ. ಕಿಶನ್ ರಾವ್ ಬಾಳಿಲ ಇವರ ನೇತೃತ್ವದಲ್ಲಿ ಡಾ. ಎನ್. ಗೋಪಾಲಕೃಷ್ಣಯ್ಯ (N.G.K.) ಸ್ಮಾರಕನಮ್ಮ ಆರೋಗ್ಯಧಾಮಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ಜ. 21ರಂದು ಉದ್ಘಾಟನೆಗೊಂಡಿತು. ಕುಟುಂಬ ವೈದ್ಯರ ಸಂಘ, ಮಂಗಳೂರು ಇದರ ಕಾರ್ಯದರ್ಶಿ ಡಾ| ಜಿ. ಕೆ. ಭಟ್ ಸಂಕಬಿತ್ತಿಲು ದೀಪ ಬೆಳಗಿಸಿ ಉದ್ಘಾಟಿಸಿದರು. ದ.ಕ. ಜಿಲ್ಲಾ...
ಜನತಾ ದರ್ಶನ ಕಾರ್ಯಕ್ರಮದ ಅಂಗವಾಗಿ ವಾಹನಗಳನ್ನು ನಿಲುಗಡೆ ಮಾಡುವ ಕುರಿತು ತಹಶೀಲ್ದಾರ್ ಪ್ರಕಟಣೆಯನ್ನು ಹೊರಡಿಸಿದ್ದು ಅವುಗಳ ಮಾಹಿತಿ ಈ ಕೆಳಗಿನಂತಿವೆ. ದಿನೇಶ್ ಗುಂಡೂರಾವ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕಿನಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ದಿನಾಂಕ 23/01/2024 ರಂದು ಕೆ.ವಿ.ಜಿ ರವರ ಪುರಭವನ ಸುಳ್ಯ...

ಇತಿಹಾಸ ಪ್ರಸಿದ್ದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಪ್ರಯುಕ್ತ ಅವಭೃತವು ಗೌರಿ ಹೊಳೆಯ ಜಳಕದ ಗುಂಡಿಯಲ್ಲಿ ಶನಿವಾರ ರಾತ್ರಿ ನೆರವೇರಿತು. ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ ತಂತ್ರಿ, ಕೆಮ್ಮಿಂಜೆ ಕಾರ್ತಿಕ್ ತಂತ್ರಿ ನೇತೃತ್ವದಲ್ಲಿ ರಾತ್ರಿ ಶ್ರೀ ದೇವರ ಬಲಿ ಹೊರಟು ಅಲ್ಲಲ್ಲಿ ಕಟ್ಟೆಪೂಜೆ ಸ್ವೀಕರಿಸುತ್ತಾ ಶ್ರೀದೇವಿ ಅವಭೃತಕ್ಕೆ ತೆರಳಿತು. ಮುಂಭಾಗದಲ್ಲಿ...

All posts loaded
No more posts