Ad Widget

ಹೂವುಗಳ ರಾಶಿಯಲ್ಲಿ ಕಂಗೊಳಿಸಿದ ಜಲದುರ್ಗಾದೇವಿ – ಪ್ರತಿ ವರ್ಷ ಹೂವಿನ ಅಲಂಕಾರ ಮಾಡುತ್ತಿರುವ ಪೆರುವಾಜೆಯ ಭಕ್ತ ಉಮೇಶ್‌ ಕೊಟ್ಟೆಕಾೖ

ಪೆರುವಾಜೆ : ವಾರ್ಷಿಕ ಜಾತ್ರೆ ಮತ್ತು ಬ್ರಹ್ಮರಥೋತ್ಸವದ ಸಂಭ್ರಮದ ವೇಳೆ ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ಹೂವಿನ ರಾಶಿ ಹೊದ್ದು ಭಕ್ತ ಸಮೂಹದ ಗಮನ ಸೆಳೆಯಿತು..! ಗರ್ಭಗುಡಿ, ಗಣಪತಿ ಗುಡಿ, ಒಳಾಂಗಣ, ಹೊರಾಂಗಣ ಗೋಡೆಗಳು, ಛಾವಣಿ ಹೀಗೆ ದೇವಾಲಯದ ಎಲ್ಲ ಭಾಗಗಳೂ ಬಣ್ಣ- ಬಣ್ಣದ, ಬಗೆ-ಬಗೆ ಹೂವುಗಳು ನಳನಳಿಸಿ ಅಬ್ಬಾ..ಅಬ್ಬಾ....

ರಾಜ್ಯ ಮಟ್ಟದ ಕರಾಟೆಯಲ್ಲಿ ತನ್ವಿತ್ ಗೆ ಬಹುಮಾನ

ಸ್ಪರ್ಶ ಕಲಾ ಮಂದಿರ ಬಿ. ಸಿ ರೋಡ್ ಇಲ್ಲಿ ನಡೆದ ಎರಡನೇ ರಾಜ್ಯ ಮಟ್ಟದ ಆಹ್ವಾನಿತರ ಕರಾಟೆ ಸ್ಪರ್ಧೆಯಲ್ಲಿ ಕಲ್ಲುಗುಂಡಿಯ ಸವೆರಪುರ ಆಂಗ್ಲ ಮಾಧ್ಯಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ತನ್ವಿತ್ ಯು. ಕೆ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಉಳುವಾರು ಮನೆಯ ಶ್ರೀಮತಿ ಪುಲತಾಕ್ಷಿ...
Ad Widget

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಪ್ರಯುಕ್ತ ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಪ್ರಯುಕ್ತ ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಅಯೋಧ್ಯೆ ಕರಸೇವಕರಾದ ವಾರಣಾಶಿ ಗೋಪಾಲಕೃಷ್ಣ ಹಾಗೂ ಅಶೋಕ್ ಕೆದಿಲ ಅಯೋಧ್ಯೆಯಲ್ಲಿ ತಮ್ಮ ಕರಸೇವೆಯ ಅನುಭವದ ಸಿಹಿ ನೆನಪುಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಪ್ರಮುಖರು, ಅರ್ಚಕರು ಹಾಗೂ ಭಕ್ತರು...

ಕರ ಸೇವೆಯಲ್ಲಿ ಪಾಲ್ಗೊಂಡಿದ್ದ ಪದ್ಮಾನಂದ ಗೌಡ ಕೊರತ್ಯಡ್ಕರಿಗೆ ಸನ್ಮಾನ

ಅಯೋಧ್ಯೆಯ ಕರ ಸೇವೆಯಲ್ಲಿ ಪಾಲ್ಗೊಂಡಿದ್ದ ಪದ್ಮಾನಂದ ಗೌಡ ಕೊರತ್ಯಡ್ಕ ರವರ ಮನೆಗೆ ಭೇಟಿಕೊಟ್ಟು ರಾಮ ಭಕ್ತರಿಂದ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮುರಳಿ ನಾಳಿಯಾರು,ಅರುಣ್ ಪರಮಲೆ, ಗರುಡಯುವಕ ಮಂಡಲ ಚೊಕ್ಕಾಡಿ ಅಧ್ಯಕ್ಷರಾದ ಮನೋಜ್ ಪಡ್ಪು, ಶರಣ್ ಕರ್ಮಜೆ, ಯಕ್ಷಿತ್ ಬೊಳ್ಳುರು, ರಾಮ ಭಕ್ತರು ಉಪಸ್ಥಿತರಿದ್ದರು.

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಪ್ರಯುಕ್ತ ನಾವೂರು ಮಹಮ್ಮಾಯಿ ದೈವಸ್ಥಾನದಲ್ಲಿ ಭಜನಾ ಕಾರ್ಯಕ್ರಮ

ಅಯೋಧ್ಯ ಶ್ರೀರಾಮ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಗಾಂಧಿನಗರದ ನಾವೂರು ಮಹಮ್ಮಾಯಿ ದೈವಸ್ಥಾನದಲ್ಲಿ ಸೇವಾ ಭಾರತಿ ಹೆಲ್ಪೈನ್ ಟ್ರಸ್ಟ್ ಸುಳ್ಯ ಮತ್ತು ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿಯ ವತಿಯಿಂದ ಭಜನಾ ಕಾರ್ಯಕ್ರಮ ಜರಗಿತು. ಶ್ರೀ ಮಹಾಮ್ಮಾಯಿ ಭಜನಾ ಮಂಡಳಿ, ಮಿತ್ರ ಬಳಗ ಕಾಯರ್ತೋಡಿ, ಜಯನಗರ, ಶಾಂತಿನಗರದ ಭಜನಾ ತಂಡಗಳು ಒಟ್ಟಿಗೆ ಸೇರಿ ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು. ರಾಷ್ಟ್ರೀಯ...

ಶ್ರೀರಾಮ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ಎಣ್ಮೂರು ಭಜನಾ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ – ಕರಸೇವಕರಿಗೆ ಸನ್ಮಾನ

ಕಡಬ ಶ್ರೀ ಸೀತಾರಾಮಚಂದ್ರ ಸೇವಾ ಪ್ರತಿಷ್ಠಾನ (ರಿ) ಕೋಟಿ-ಚೆನ್ನಯ ನಗರ ಇವರ ವತಿಯಿಂದ ಅಯೋಧ್ಯ ಪ್ರಭು ಶ್ರೀ ರಾಮಚಂದ್ರನ ಪ್ರಾಣಪ್ರತಿಷ್ಠೆಯ ಪ್ರಯುಕ್ತ ಎಣ್ಮೂರಿನ ಶ್ರೀರಾಮಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಗಣಪತಿ ಹವನ, ಶ್ರೀರಾಮನಾಮ ತಾರಕ ಹೋಮ, ವಿವಿಧ ಭಜನಾ ತಂಡಗಳಿಂದ ಭಜನೆ, ಹಾಗೂ ಶ್ರೀರಾಮ ದೇವರಿಗೆ ಕಲಶಾಭಿಷೇಕ ನಡೆದು, ಮಧ್ಯಾಹ್ನ ಧಾರ್ಮಿಕ ಸಭಾ...

ಕಲ್ಲುಗುಂಡಿ ವಾರ್ಷಿಕ ಮಹ್ಳರತುಲ್ ಬದ್ರಿಯಾ ಮಜ್ಲಿಸ್ : ಸಯ್ಯಿದ್ ಹುಸೈನ್ ಪಾಷ ಸಅದಿ ತಂಙಳ್ ನೇತೃತ್ವ

ಕರ್ನಾಟಕ ಮುಸ್ಲಿಂ ಜಮಾಅತ್, SჄS, SSF ಕಲ್ಲುಗುಂಡಿ ಯೂನಿಟ್ ವತಿಯಿಂದ ಜ. 21ರಂದು ನಡೆದ ವಾರ್ಷಿಕ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ಸಯ್ಯಿದ್ ಹುಸೈನ್ ಪಾಷ ಸಅದಿ ತಂಙಳ್ ರವರು ಮಹ್ಳರತುಲ್ ಬದ್ರಿಯಾ ಗೆ ನೇತೃತ್ವ ನೀಡಿ ಪ್ರಾರ್ಥನೆಯ ಮೂಲಕ ಚೈತನ್ಯ ನೀಡಿದರು. ನಂತರದ ಸಭಾ ಕಾರ್ಯಕ್ರಮವನ್ನು ನೌಷಾದ್ ಮದನಿ ಅನ್ಸಾರಿಯಾ ರವರು ಉಧ್ಘಾಟಿಸಿದರು. ಜಲೀಲ್ ಸಖಾಫಿ...

ಕಂದ್ರಪ್ಪಾಡಿ : ಶಾಲೆಯ ಎದುರು ಭಾಗಕ್ಕೆ ಇಂಟರ್ ಲಾಕ್ ಅಳವಡಿಕೆ – ಗುದ್ದಲಿಪೂಜೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಶತಮಾನದ ಹೊಸ್ತಿಲಲ್ಲಿರುವ ಕಂದ್ರಪ್ಪಾಡಿ ಹಿ.ಪ್ರಾ.ಶಾಲೆಯ  ಅಂಗಳಕ್ಕೆ ಇಂಟರ್ ಲಾಕ್ ಅಳವಡಿಕೆಗೆ  ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿ ಪೂಜೆ‌ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರಶೇಖರ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಾಣಿ, ಪ್ರಮುಖರಾದ ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ,...

ಗುತ್ತಿಗಾರು : ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಅಂಗವಾಗಿ ಭಜನಾ ಕಾರ್ಯಕ್ರಮ

ಗುತ್ತಿಗಾರು ಗುತ್ತಿಗಾರಿನ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಅಯೋಧ್ಯಾ ಶ್ರೀರಾಮ ಮಂದಿರದ ಪ್ರತಿಷ್ಠಾ ದಿನದ ಅಂಗವಾಗಿ ಭಜನೆ ಕಾರ್ಯಕ್ರಮ ನೆರವೇರಿತು.

ಕಂದ್ರಪ್ಪಾಡಿ : ಮುಳಿಯಡ್ಕ ವಾಲ್ತಾಜೆ ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಕಂದ್ರಪ್ಪಾಡಿ : ಮುಳಿಯಡ್ಕ ವಾಲ್ತಾಜೆ ರಸ್ತೆ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಕಾಮಗಾರಿಗೆ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ, ಎ.ವಿ.ತೀರ್ಥರಾಮ, ದಿವಾಕರ ಮುಂಡೋಡಿ, ವಿನಯಕುಮಾರ್ ಮುಳುಗಾಡು, ಸಂತೋಷ್ ಜಾಕೆ, ಕಿಶೋರ್ ಅಂಬೆಕಲ್ಲು, ಭವಾನಿಶಂಕರ ಮುಂಡೋಡಿ, ಕಾಳಿಕಾ ಪ್ರಸಾದ್ ಮುಂಡೋಡಿ, ವಿನೋದ್ ಕುಮಾರ್...
Loading posts...

All posts loaded

No more posts

error: Content is protected !!