ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆ ಯಶಸ್ವಿಯಾಗಿ ಪೂರ್ಣಗೊಂಡ ಸಂಭ್ರಮದಲ್ಲಿ ಗುತ್ತಿಗಾರಿನಲ್ಲಿ ರಾಮಭಕ್ತರು ಸಿಹಿ ಹಂಚಿ ಸಂಭ್ರಮಿಸಿದರು. ಗುತ್ತಿಗಾರಿನ ಶ್ರೀ ಮಾತಾ ಸರ್ವಿಸ್ ಸ್ಟೇಷನ್ ಮಾಲಕ ತೇಜಾನಂದ ರೈ ಇವರ ಸಹಭಾಗಿತ್ವದಲ್ಲಿ ಎಲ್ಲರಿಗೂ ಪಾಯಸ ಮತ್ತು ಲಾಡು ಹಂಚಲಾಯಿತು.

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆ ಯಶಸ್ವಿಯಾಗಿ ಪೂರ್ಣಗೊಂಡ ಸಂಭ್ರಮದಲ್ಲಿ ಗುತ್ತಿಗಾರಿನಲ್ಲಿ ರಾಮಭಕ್ತರು ಸಿಹಿ ಹಂಚಿ ಸಂಭ್ರಮಿಸಿದರು. ಗುತ್ತಿಗಾರಿನ ಶ್ರೀ ಮಾತಾ ಸರ್ವಿಸ್ ಸ್ಟೇಷನ್ ಮಾಲಕ ತೇಜಾನಂದ ರೈ ಇವರ ಸಹಭಾಗಿತ್ವದಲ್ಲಿ ಎಲ್ಲರಿಗೂ ಪಾಯಸ ಮತ್ತು ಲಾಡು ಹಂಚಲಾಯಿತು.

06.03.2026 e paper
e paper 16.01.2026