ಸುಳ್ಯ ನಗರ ಪಂಚಾಯತ್ ಆವರಣದಲ್ಲಿ ದೇಶಕ್ಕಾಗಿ ಮಡಿದ ವೀರ ಯೋಧರ ನೆನಪಿಗಾಗಿ ಯುದ್ಧ ಸ್ಮಾರಕ ನಿರ್ಮಾಣಗೊಂಡಿದೆ. ಈ ಯುದ್ಧ ಸ್ಮಾರಕರ ಬಳಿ ಜ. 25ರಂದು ಸಂಜೆ 4.30ಕ್ಕೆ ವೀರ ಯೋಧರಿಗೆ ಗೌರವ ನಮನ ಕಾರ್ಯಕ್ರಮ, ಸಂಜೆ 5.30ರಿಂದ ದೇಶಭಕ್ತಿ ಗೀತ ಗಾಯನ ನಡೆಯಲಿದೆ.
ಸುಳ್ಯ ನಗರ ಪಂಚಾಯತ್ ಆವರಣದಲ್ಲಿ ದೇಶಕ್ಕಾಗಿ ಮಡಿದ ವೀರ ಯೋಧರ ನೆನಪಿಗಾಗಿ ಯುದ್ಧ ಸ್ಮಾರಕ ನಿರ್ಮಾಣಗೊಂಡಿದೆ. ಈ ಯುದ್ಧ ಸ್ಮಾರಕರ ಬಳಿ ಜ. 25ರಂದು ಸಂಜೆ 4.30ಕ್ಕೆ ವೀರ ಯೋಧರಿಗೆ ಗೌರವ ನಮನ ಕಾರ್ಯಕ್ರಮ, ಸಂಜೆ 5.30ರಿಂದ ದೇಶಭಕ್ತಿ ಗೀತ ಗಾಯನ ನಡೆಯಲಿದೆ.
06.03.2026 e paper
e paper 16.01.2026