- Thursday
- April 23rd, 2026
ಮೆಸ್ಕಾಂ ವತಿಯಿಂದ ಸುಳ್ಯ ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಸುರಕ್ಷತಾ ಜಾಥಾ ನಡೆಯಿತು. ವಿದ್ಯುತ್ ಅಪಘಾತಗಳನ್ನು ತಪ್ಪಿಸಲು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಬಿತ್ತಿಪತ್ರಗಳನ್ನು ಪ್ರದರ್ಶಿಸಲಾಯಿತು. ಈ ಜಾಥಾದಲ್ಲಿ ಮೆಸ್ಕಾಂ ಸುಳ್ಯ ಉಪವಿಭಾಗದ ಎಇಇ ಹರೀಶ್ ನಾಯ್ಕ್ , ಜೂನಿಯರ್ ಇಂಜಿನಿಯರ್ ಗಳಾದ ಪ್ರಸಾದ್ ಕೆ., ಮಹೇಶ್ ಕೆ., ಶ್ರೀಮತಿ ದಿವ್ಯ, ಶ್ರೀಮತಿ ಉಷಾ, ಹಿರಿಯ...
ಶ್ರೀ ಶಾರದ ಹೆಣ್ಣು ಮಕ್ಕಳ ಪ್ರೌಢಶಾಲೆ ಹಾಗೂ ಶ್ರೀ ಶಾರದ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ 75 ನೇ ಗಣರಾಜ್ಯೋತ್ಸವವು ವಿಜ್ರಂಭಣೆಯಿಂದ ನಡೆಯಿತು. ಧ್ವಜಾರೋಹಣವನ್ನು ದ. ಕ.ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಡಾ. ರೇವತಿ ನಂದನ್ ರವರು ನೆರವೇರಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲದ ಶ್ರೀಮತಿ ದಯಾಮಣಿಯವರು ಸ್ವಾಗತಿಸಿ, ಮುಖ್ಯೋಪಾಧ್ಯಾಯಿನಿ ಭಾರತಿಯವರು ವಂದಿಸಿದರು....
