- Wednesday
- May 14th, 2025

ಕಳಂಜ ಗ್ರಾಮದ ಅಯ್ಯನಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿರುವ ಗೋಕುಲ ಸಂಕೀರ್ಣದಲ್ಲಿ ಡಾ. ಕಿಶನ್ ರಾವ್ ಬಾಳಿಲ ಇವರ ನೇತೃತ್ವದಲ್ಲಿ ಡಾ. ಎನ್. ಗೋಪಾಲಕೃಷ್ಣಯ್ಯ (N.G.K.) ಸ್ಮಾರಕನಮ್ಮ ಆರೋಗ್ಯಧಾಮಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ಜ. 21ರಂದು ಉದ್ಘಾಟನೆಗೊಂಡಿತು. ಕುಟುಂಬ ವೈದ್ಯರ ಸಂಘ, ಮಂಗಳೂರು ಇದರ ಕಾರ್ಯದರ್ಶಿ ಡಾ| ಜಿ. ಕೆ. ಭಟ್ ಸಂಕಬಿತ್ತಿಲು ದೀಪ ಬೆಳಗಿಸಿ ಉದ್ಘಾಟಿಸಿದರು. ದ.ಕ. ಜಿಲ್ಲಾ...
ಜನತಾ ದರ್ಶನ ಕಾರ್ಯಕ್ರಮದ ಅಂಗವಾಗಿ ವಾಹನಗಳನ್ನು ನಿಲುಗಡೆ ಮಾಡುವ ಕುರಿತು ತಹಶೀಲ್ದಾರ್ ಪ್ರಕಟಣೆಯನ್ನು ಹೊರಡಿಸಿದ್ದು ಅವುಗಳ ಮಾಹಿತಿ ಈ ಕೆಳಗಿನಂತಿವೆ. ದಿನೇಶ್ ಗುಂಡೂರಾವ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕಿನಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ದಿನಾಂಕ 23/01/2024 ರಂದು ಕೆ.ವಿ.ಜಿ ರವರ ಪುರಭವನ ಸುಳ್ಯ...

ಇತಿಹಾಸ ಪ್ರಸಿದ್ದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಪ್ರಯುಕ್ತ ಅವಭೃತವು ಗೌರಿ ಹೊಳೆಯ ಜಳಕದ ಗುಂಡಿಯಲ್ಲಿ ಶನಿವಾರ ರಾತ್ರಿ ನೆರವೇರಿತು. ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ ತಂತ್ರಿ, ಕೆಮ್ಮಿಂಜೆ ಕಾರ್ತಿಕ್ ತಂತ್ರಿ ನೇತೃತ್ವದಲ್ಲಿ ರಾತ್ರಿ ಶ್ರೀ ದೇವರ ಬಲಿ ಹೊರಟು ಅಲ್ಲಲ್ಲಿ ಕಟ್ಟೆಪೂಜೆ ಸ್ವೀಕರಿಸುತ್ತಾ ಶ್ರೀದೇವಿ ಅವಭೃತಕ್ಕೆ ತೆರಳಿತು. ಮುಂಭಾಗದಲ್ಲಿ...

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸುಳ್ಯ ಇದರ ಆಶ್ರಯದಲ್ಲಿ ಗುರು ಸ್ಪಂದನಾ ಕಾರ್ಯಕ್ರಮ ಸುಳ್ಯದ ಸೈಂಟ್ ಬ್ರಿಜಿಡ್ಸ್ ಶಾಲೆಯಲ್ಲಿ ನಡೆಯಿತು.ಸಭೆಯಲ್ಲಿ ಭಾಗವಹಿಸಿದ್ದ ಶಾಸಕಿ ಭಾಗೀರಥಿ ಮುರುಳ್ಯರಿಗೆ ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದಿಂದ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಶಾಸಕರು, ನಿಮ್ಮ ಬೇಡಿಕೆಗಳ...

”ರಾಮಮಂದಿರ ವಿಚಾರದಲ್ಲಿ ಸುದೀರ್ಘವಾದ ಹೋರಾಟ, ಕಾನೂನು ಚೌಕಟ್ಟು ಹಾಗೂ ನ್ಯಾಯಾಲಯದಲ್ಲಿ ಆದ ತೀರ್ಮಾನವನ್ನು ಎಲ್ಲ ಸಮುದಾಯದ ನಾಯಕರು ಸ್ವಾಗತ ಮಾಡುತ್ತೇವೆ. ಮತ್ತು ರಾಮ ಮಂದಿರ ಉದ್ಘಾಟನೆಯನ್ನು ನಾವೆಲ್ಲರೂ ಸಮಭಾವದಿಂದ ಗೌರವಿಸುತ್ತೇವೆ” ಎಂದು ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ರಾಮಮಂದಿರ ಉದ್ಘಾಟನೆಯಂತ...

ಎಸ್.ಕೆ.ಎಸ್.ಎಸ್ಎಫ್ ಕೇಂದ್ರ ಸಮಿತಿಯ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪ್ರಜಾಪ್ರಭುತ್ವ ದಿನವಾದ ಜನವರಿ 26 ಸಂಜೆ 5 ಗಂಟೆಗೆ ಏಕಕಾಲದಲ್ಲಿ ರಾಷ್ಟ್ರ ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪವನ್ನಿಟ್ಟು ಬೃಹತ್ ಮಾನವ ಸರಪಳಿ ದ.ಕ ಈಸ್ಟ್ ಜಿಲ್ಲಾ ಕಾರ್ಯಕ್ರಮ ಈ ಬಾರಿ ಬೆಳ್ಳಾರೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಕ್ವನೀನರ್ ಸಿದ್ದೀಕ್ ಅಡ್ಕ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ...

ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ಗುಂಪುನಿಂದ ಬೇರ್ಪಟ್ಟು ಒಂಟಿಯಾಗಿ ಜನವಸತಿ ಪ್ರದೇಶದಲ್ಲೇ ಬಾಕಿಯಾಗಿತ್ತು.ಮರಿಯಾನೆಯನ್ನು ಆನೆಗಳ ಗುಂಪಿಗೆ ಸೇರಿಸುವ ಪ್ರಯತ್ನಗಳು ಎರಡು ದಿನಗಳಿಂದ ನಡೆಯುತ್ತಲೇ ಇತ್ತು, ಅರಣ್ಯ ಇಲಾಖೆಯ ಪ್ರಯತ್ನ ಯಶಸ್ವಿಯಾಗಿದ್ದು ಮೂರು ಬಾರಿ ಆನೆ ಮರಿಯೊಂದಿಗೆ ಕಾಡಿಗೆ ಹೋಗಿ ಕೊನೆಗೂ ಮರಿಯಾನೆ ತನ್ನ ಗುಂಪಿನಲ್ಲಿ ಸೇರುವಂತೆ ಮಾಡಿದ್ದಾರೆ. ಶುಕ್ರವಾರ ಸಂಜೆಯ ವೇಳೆಗೆ ಮಂಡೆಕೋಲು ಗ್ರಾಮದ ಕನ್ಯಾನ ಶಾಲೆಯ...

ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ಗುಂಪುನಿಂದ ಬೇರ್ಪಟ್ಟು ಒಂಟಿಯಾಗಿ ಜನವಸತಿ ಪ್ರದೇಶದಲ್ಲೇ ಬಾಕಿಯಾಗಿತ್ತು.ಮರಿಯಾನೆಯನ್ನು ಆನೆಗಳ ಗುಂಪಿಗೆ ಸೇರಿಸುವ ಪ್ರಯತ್ನಗಳು ನಡೆಯುತ್ತಲೇ ಇತ್ತು, ಇದೀಗ ಅರಣ್ಯ ಇಲಾಖೆಯ ಪ್ರಯತ್ನ ಯಶಸ್ವಿಯಾಗಿದ್ದು ಮೂರು ಬಾರಿ ಆನೆ ಮರಿಯೊಂದಿಗೆ ಕಾಡಿಗೆ ಹೋಗಿ ಕೊನೆಗೂ ಮರಿಯಾನೆ ತನ್ನ ಗುಂಪಿನಲ್ಲಿ ಸೇರುವಂತೆ ಮಾಡಿದ್ದಾರೆ.ಶುಕ್ರವಾರ ಸಂಜೆಯ ವೇಳೆಗೆ ಮಂಡೆಕೋಲು ಗ್ರಾಮದ ಕನ್ಯಾನ ಶಾಲೆಯ ಬಳಿಯಲ್ಲಿ ಗುಂಪಿನಿಂದ...

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಜ.26ರಿಂದ ಜ.29ರ ವರೆಗೆ ವಿಜೃಂಭಣೆಯಿಂದ ಜರಗಲಿದ್ದು, ಇದರ ಪೂರ್ವಭಾವಿಯಾಗಿ ಜ. 20ರಂದು ಮೂರುಕಲ್ಲಡ್ಕದಲ್ಲಿ ಉಗ್ರಾಣ ಮುಹೂರ್ತ ಮತ್ತು ಗೊನೆ ಮುಹೂರ್ತ ನಡೆಯಿತು. ಪ್ರಧಾನ ದೈವದ ಪಾತ್ರಿ ಲಕ್ಷ್ಮಣ ಗೌಡ...

ಐವರ್ನಾಡು ದೇರಾಜೆ ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದ್ದು ಈ ರಸ್ತೆ ಕೂಡಲೇ ಅಭಿವೃದ್ಧಿಪಡಿಸಬೇಕೆಂದು ಐವರ್ನಾಡು ನಾಗರಿಕ ಸೇವಾ ಸಮಿತಿ ಮತ್ತು ಗ್ರಾಮಸ್ಥರು ಆಗ್ರಹಿಸಿ ಜ.20 ರಂದು ಐವರ್ನಾಡು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು. ಐವರ್ನಾಡು ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ದೇರಾಜೆ ಸಂಪರ್ಕಿಸುವ ರಸ್ತೆ ತೀವ್ರ ಹದಗೆಟ್ಟಿದ್ದು ಜನಪ್ರತಿನಿಧಿಗಳು ನಿರ್ಲಕ್ಷ್ಯ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ...

All posts loaded
No more posts