- Tuesday
- May 13th, 2025

ಸಭೆಯಲ್ಲಿ ಶಾಶ್ವತ ಚಪ್ಪರ ನಿರ್ಮಾಣ ಮಾಡುವ ಬಗ್ಗೆ ಚರ್ಚಿಸಲಾಯಿತು. ಜಾತ್ರೆಯ ಮುನ್ನ ದೇವಳದ ಎದುರು ಭಾಗದಲ್ಲಿ ಶಾಶ್ವತ ಚಪ್ಪರ ನಿರ್ಮಾಣ ಆಗಬೇಕು. ಈಗಾಗಲೇ ಉಳ್ಳಾಕುಲು ಚಾವಡಿಯ ನಿರ್ಮಾಣದ ಕೆಲಸ ಕಾರ್ಯಗಳು ನಡೆಯುತ್ತಿವೆ, ಕಾಂಪೌಂಡ್ ರಚಿಸುವ ಬಗ್ಗೆ ಹಾಗೂ ಜಾತ್ರೆಯ ಆಮಂತ್ರಣ ಪತ್ರ ಹಂಚುವಿಕೆ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ವೇದಿಕೆಯಲ್ಲಿಅನುವಂಶಿಕ ಆಡಳಿತ ಮೊಕ್ತೇಸರ ಹೇಮಚಂದ್ರ ಬೈಪಡಿತ್ತಾಯ,...

ಹಿರಿಯರ ಕ್ರೀಡಾಕೂಟದಲ್ಲಿ ಶ್ರೀಮತಿ ರಮ್ಯಾ ಪವನ್ ಉಳುವಾರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಜ.13 ಮತ್ತು 14 ರಂದು ನಡೆದ 42 ನೇ ರಾಜ್ಯ ಮಟ್ಟದ ಹಿರಿಯರ ಕ್ರೀಡಾ ಕೂಟ ಮಂಗಳೂರಿನ ಮಂಗಳಾ ಸ್ಟೇಡಿಯಂ ನಲ್ಲಿ ನಡೆಯಿತು. ಅರಂತೋಡು ಗ್ರಾಮದ ಉಳುವಾರು ಶ್ರೀಮತಿ ರಮ್ಯ ಪವನ್ ಇವರು ಭಾಗವಹಿಸಿ ಶಾಟ್ ಪುಟ್, ಡಿಸ್ಕ್ ಮತ್ತು ಹ್ಯಾಮರ್ ಥ್ರೋ ನಲ್ಲಿ...

ನೆಹರೂ ಯುವ ಕೇಂದ್ರ ಮಂಗಳೂರು, ಮಾನಸ ಮಹಿಳಾ ಮಂಡಲ (ರಿ) ಜಟ್ಟಿಪಳ್ಳ, ಮತ್ತು ಕಪಿಲ ಯುವಕ ಮಂಡಲ (ರಿ) ಜಟ್ಟಿಪಳ್ಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮಂಡಲದ ಬೆಳ್ಳಿ ಹಬ್ಬದ ಅಂಗವಾಗಿ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ'ಯುವ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವು ಜಟ್ಟಿಪಳ್ಳದ ಯುವ ಸದನ ದಲ್ಲಿ ಜ .14 ರಂದು ಜರುಗಿತು. ನಗರ...

ಕುಲ್ಕುಂದದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮ ಮಂದಿರದ ಉದ್ಘಾಟನೆ ಮತ್ತು ಶ್ರೀರಾಮದೇವರ ಪ್ರಾಣ ಪ್ರತಿಷ್ಠೆಯ ಪುಣ್ಯ ದಿನದಲ್ಲಿ ದೇಶದ ಎಲ್ಲಾ ದೇವಸ್ಥಾನಗಳಲ್ಲಿ ಮತ್ತು ಹಿಂದೂ ಶ್ರದ್ದಾ ಮಂದಿರಗಳಲ್ಲಿ ಶ್ರೀ ರಾಮ ದೇವರ ನಾಮ ಸ್ಮರಣೆ, ಜಪ, ಭಜನೆ,ಯಜ್ಞಗಳು ನಡೆಯಲಿದೆ. ಆ ಪ್ರಯುಕ್ತ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದ ವಿಶೇಷ...

ಅಜ್ಜಾವರ ಗ್ರಾಮದಲ್ಲಿ ಮೊದಲ ಬಾರಿಗೆ ಚೈತ್ರ ಯುವತಿ ಮಂಡಲ (ರಿ)ಅಜ್ಜಾವರ , ಪ್ರತಾಪ ಯುವಕ ಮಂಡಲ (ರಿ)ಅಜ್ಜಾವರ ಇದರ ವತಿಯಿಂದ ಪ್ರಕೃತಿ ನಡೆ ಎಂಬ ಚಾರಣ ಕಾರ್ಯಕ್ರಮವು ನಡೆಯಿತು. 45 ಕ್ಕೂ ಹೆಚ್ಚು ಸದಸ್ಯರು ಚಾರಣದಲ್ಲಿ ಪಾಲ್ಗೊಂಡರು.ನಿವೃತ್ತ ಪ್ರಾಂಶುಪಾಲರು ಪ್ರೋ. ಜವರೇಗೌಡ ಚಾರಣವನ್ನು ಉದ್ಘಾಟನೆ ನೆರವೇರಿಸಿದರು, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ ಪದಾಧಿಕಾರಿ...

ಅಯೋದ್ಯೆಯಲ್ಲಿ ಜ.22 ರಂದು ಶ್ರೀರಾಮನ ಮೂರ್ತಿಗೆ ಪ್ರಾಣಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ಗುತ್ತಿಗಾರಿನ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಭಜನಾ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 9.30ರಿಂದ ಮದ್ಯಾಹ್ನ 1.00ರ ಭಜನೆ, ಕುಣಿತ ಭಜನೆ ನಡೆಯಲಿದೆ ಎಂದು ಶ್ರೀ ಕೃಷ್ಣಾಭಜನಾ ಮಂದಿರದ ಅಧ್ಯಕ್ಷರು ತಿಳಿಸಿದ್ದಾರೆ.

ಕಾಂಗ್ರೆಸ್ಸಿನ ಹೈಕಮಾಂಡ್ ರಾಮಮಂದಿರದ ಉದ್ಘಾಟನೆಗೆ ಹೋಗುವುದಿಲ್ಲವೆಂದು ಈಗಾಗಲೇ ಘೋಷಿಸಿದ್ದರೂ ಸುಳ್ಯದ ಕಾಂಗ್ರೆಸ್ ನಾಯಕರು ರಾಮಮಂದಿರದ ಉದ್ಘಾಟನೆಯ ದಿವಸ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ದೇವಸ್ಥಾನಗಳಲ್ಲಿ ಸೇರಿ ಪೂಜೆ ಹಾಗೂ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಬೇಕೆಂದು ಸುಳ್ಯದ ಕಾಂಗ್ರೆಸಿಗರು ಕರೆ ನೀಡಿರುವುದು ಅಭಿನಂದನೀಯ ಎಂದು ಸುಳ್ಯ ಬಿಜೆಪಿ ಪ್ರತಿಕ್ರಿಯೆಸಿದೆಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರು ಹಿಂದಿನಿಂದಲೂ ರಾಮನ ಅಸ್ತಿತ್ವವನ್ನು ಪ್ರಶ್ನೆ ಮಾಡುತ್ತ ರಾಮನ ವಿರುದ್ಧವಾಗಿ,...

ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಜ.16 ರಂದು ಬೆಳ್ಳಾರೆಯಿಂದ ಪೆರುವಾಜೆ ಶ್ರೀ ಕ್ಷೇತ್ರದ ತನಕ ನಡೆಯಲಿರುವ ಹಸುರು ಹೊರೆಕಾಣಿಕೆ ಮೆರವಣಿಗೆಯು ವೈಭವದಿಂದ ನಡೆಯಲಿದ್ದು ಕ್ಷೇತ್ರದ ಭಕ್ತವೃಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ...

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾದಲ್ಲಿ ಧನು ಪೂಜೆ ಒಂದು ತಿಂಗಳ ಕಾಲ ನಡೆದು ಇಂದು ಸಂಪನ್ನಗೊಂಡಿತು. ನೂರಾರು ಭಕ್ತರು ಆಗಮಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. 👉ಶ್ರೀ ಕ್ಷೇತ್ರದಲ್ಲಿ ಮುಂದೆ ನಡೆಯಲಿರುವ ಕಾರ್ಯಕ್ರಮಗಳ ವಿವರ : ಜ.18ನೇ ಗುರುವಾರ ದಂದು ಚಾಕಟೆಡಿಗೆ ಗೊನೆ ಕಡಿಯುವುದು, ಜ. 25ನೇ ಗುರುವಾರದಂದು ಚಾಕಟೆಡಿ ನೇಮ, ಜ. 26ನೇ...

ಭಾರತೀಯ ವಾಯುಪಡೆಗೆ ಅಗ್ನಿವೀರರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಐಎಎಫ್ ಅಗ್ನಿವೀರ್ ವಾಯು ನೇಮಕಾತಿ 2024 ನೋಂದಣಿಯು ಜನವರಿ 17ರಂದು ಪ್ರಾರಂಭವಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಹತೆ, ವಯಸ್ಸಿನ ಮಿತಿ, ನೇಮಕಾತಿ ವಿವರಗಳು, ಅರ್ಜಿಶುಲ್ಕ, ಪೋಸ್ಟ್ಗಳ ಸಂಖ್ಯೆ ಮತ್ತು ಇತರ ವಿವರಗಳನ್ನು ಅಧಿಕೃತ ವೈಬ್ಸೈಟ್ನಲ್ಲಿ ಪರಿಶೀಲಿಸಬಹುದು. 2024 ಫೆಬ್ರವರಿ 6ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿಗಳನ್ನು...

All posts loaded
No more posts