- Sunday
- April 20th, 2025

ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವಿಶೇಷ ಸಭೆಯು ರೋಟರಿ ಕ್ಲಬ್ನ ಪೂರ್ವ ಅಧ್ಯಕ್ಷರಾದ ಗೋಪಾಲ್ ಎಣ್ಣೆ ಮಜಲ ಇವರ ಮನೆಯಲ್ಲಿ ದಿನಾಂಕ08/01/2024 ನಡೆಯಿತು ಸಭೆಯಲ್ಲಿ ಮುಂದಿನ 24 /25 ಸಾಲಿನ ಅಧ್ಯಕ್ಷರಾಗಿ ರೋಟೇರಿಯನ್ ಚಂದ್ರಶೇಖರ್ ನಾಯರ್ ಇವರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಚಿದಾನಂದ ಕುಳ ಇವರನ್ನು ಆಯ್ಕೆ ಮಾಡಲಾಯಿತು, ಮತ್ತು ರೋಟರಿ ಕ್ಲಬ್ ನ ನಿಕಟ...

ಸುಳ್ಯದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ಸಿ ಎ ಬ್ಯಾಂಕ್ ಅಧ್ಯಕ್ಷೀಯ ಚುನಾವಣೆ ಇದೀಗ ನಡೆದು ಅವಿರೋಧ ಆಯ್ಕೆಯ ಮೂಲಕ ಅಧ್ಯಕ್ಷರಾಗಿ ವಿಕ್ರಂ ಎ ವಿ ಅಡ್ಪಂಗಾಯ ಆಯ್ಕೆಯಾದರು. ಉಪಾಧ್ಯಕ್ಷರಾಗಿ ನ್ಯಾಯವಾದಿ ಚಂದ್ರಶೇಖರ ಆಯ್ಕೆಯಾದರು. ಅಲ್ಲದೇ 10 ಮಂದಿ ನಿರ್ದೇಶಕರುಗಳನ್ನು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಮಾರಂಭದಲ್ಲಿ ನಗರ...

ಸುಳ್ಯ ಪ್ರತಿಷ್ಠಿತ ಸಹಕಾರಿ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಯ ಪ್ರಕ್ರಿಯೆ ನಡೆಯುತ್ತಿದ್ದಂತೆ ತಮಗೆ ಅಧ್ಯಕ್ಷ ಪದವಿ ನೀಡಬೇಕು ಎಂಬ ಒತ್ತಾಯದ ಹಿನ್ನಲೆಯಲ್ಲಿ ಅಸಮಾಧಾನಗೊಂಡ ಹಿರಿಯ ನಾಯಕರಾದ ಎನ್ ಎ ರಾಮಚಂದ್ರ ರವರು ಇದೀಗ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುದರ್ಶನ್ ರವರಿಗೆ ತಮ್ಮ ರಾಜಿನಾಮೆ ಪತ್ರವನ್ನು ಇದೀಗ ಸಲ್ಲಿಸಿದ್ದು ಕಾರಣ ಏನೆಂದು...

ಸುಳ್ಯದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ಸಿ ಎ ಬ್ಯಾಂಕ್ ಅಧ್ಯಕ್ಷೀಯ ಚುನಾವಣೆ ಇದೀಗ ನಡೆದು ನೇರ ಆಯ್ಕೆಯ ಮೂಲಕ ಅಧ್ಯಕ್ಷರಾಗಿ ವಿಕ್ರಂ ಎ ವಿ ಅಡ್ಪಂಗಾಯ ಆಯ್ಕೆಯಾದರು ಉಪಾಧ್ಯಕ್ಷರಾಗಿ ನ್ಯಾಯವಾದಿ ಚಂದ್ರಶೇಖರ ಆಯ್ಕೆಯಾದರು ಈ ಸಂದರ್ಭದಲ್ಲಿ ನಿರ್ಧೆಶಕರು ಚುನಾವಣಾ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಈ ಬಾರಿ ಸುಳ್ಯ ಜಾತ್ರೆಯಲ್ಲಿ ಪ್ರತಿದಿನವೂ ಸಂಜೆ ವೇಳೆಗೆ ಧಾರಾಕಾರ ಮಳೆ ಸುರಿಯುತ್ತಿದ್ದು ವ್ಯಾಪಾರಸ್ಥರು ಕಂಗಾಲಾಗಿದ್ದಾರೆ. ಸಾವಿರಾರು ರೂಪಾಯಿ ಸ್ಥಳ ಬಾಡಿಗೆ ನೀಡಿ ತಾತ್ಕಾಲಿಕ ಅಂಗಡಿ ಕೋಣೆ ನಿರ್ಮಿಸಿ, ಲಕ್ಷ ಲಕ್ಷ ರೂಗಳ ಬಂಡವಾಳ ಹಾಕಿ ಜಾತ್ರೆಯ ವ್ಯಾಪಾರಕ್ಕೋಸ್ಕರ ಕುಳಿತ ವ್ಯಾಪಾರಿಗಳು ಒಂದು ಕಡೆ ಧಾರಾಕಾರ ಮಳೆಯಿಂದಾಗಿ ಅಂಗಡಿಗಳನ್ನು ತೆರೆಯಲಾಗದೆ ಕುಳಿತಿದ್ದು ಇನ್ನೊಂದು ಎಡೆ ಮಳೆಯ...

ತಾಲೂಕು ಪಂಚಾಯತ್ ಅಕ್ಷರ ದಾಸೋಹ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಮತ್ತು ಸ್ಪರ್ಧಾ ಕಾರ್ಯಕ್ರಮ ಜನವರಿ 7 ರಂದು ಕೆ.ಪಿ.ಎಸ್ (ಪ್ರೌಢ ಶಾಲಾ ವಿಭಾಗ)ಬೆಳ್ಳಾರೆ ಇಲ್ಲಿ ನಡೆಯಿತು.ಅಕ್ಷರ ದಾಸೋಹ ಯೋಜನೆ ಸುಳ್ಯ ಇದರ ಸಹಾಯಕ ನಿರ್ದೇಶಕರಾದ ಶ್ರೀಮತಿ ವೀಣಾ ಎಂ.ಟಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕೆ.ಪಿ.ಎಸ್ ಪ್ರೌಢ...

ಪೆರುವಾಜೆ: ಇಪ್ಪತ್ತೊಂದು ಗ್ರಾಮಗಳಿಗೆ ಒಳಪಟ್ಟಿರುವ ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವಕ್ಕೆ ಜ.15 ರಿಂದ 21 ರ ತನಕ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ದಿನ ನಿತ್ಯವೂ ನೂರಾರು ಭಕ್ತರು ಶ್ರಮದಾನದಲ್ಲಿ ತೊಡಗಿಕೊಂಡಿದ್ದಾರೆ. ಚಪ್ಪರ ಮುಹೂರ್ತ, ನೂತನ ಬ್ರಹ್ಮರಥ ಭೂಮಿ ಸ್ಪರ್ಶದ ಬಳಿಕ ಜಾತ್ರೆಯ ಸಂಭ್ರಮ...

ಅರಂತೋಡು ಗ್ರಾಮದ ಅಡ್ಕಬಳೆಯಲ್ಲಿ ಚಿರತೆ ದಾಳಿ ನಡೆಸಿ ಆಡು ಹಾಗೂ ಕರುವೊಂದು ಕೊಂದುಹಾಕಿತ್ತು. ಇದೀಗ ಆ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಬೋನ್ ಇಟ್ಟು ಕಾರ್ಯಾಚರಣೆ ಆರಂಬಿಸಿದೆ. ಗೂಡಿನ ಒಳಗೆ ನಾಯಿಯನ್ನು ಕಟ್ಟಿ ಹಾಕಿ ಚಿರತೆ ಗೂಡಿನ ಒಳಗೆ ಬರುವಂತೆ ಮಾಡಿ ಬಂಧಿಸಲು ಯೋಜನೆ ಹಾಕಲಾಗಿದೆ. ಅಡ್ಕಬಳೆಯಲ್ಲಿ ಚಿರತೆ ಬಂದ ಪ್ರದೇಶದಲ್ಲಿ ನಿನ್ನೆ ಅರಣ್ಯ ಇಲಾಖಾ...

ಸುಳ್ಯ ಜಾತ್ರೋತ್ಸವದ ಅಂಗವಾಗಿ ನಗರದ ರಥ ಬೀದಿಯಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಹಾಗೂ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮ ಕುರಿತಂತೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಅಮರ ಸುಳ್ಯ ರಮಣೀಯ ಸುಳ್ಯ ತಂಡದ ನೇತೃತ್ವದಲ್ಲಿ ನಡೆಯಿತು. ನಗರ ಪಂಚಾಯತ್ನ ಈ ತಂಡದ ವತಿಯಿಂದ ರಥಬೀದಿಯ ಕಟ್ಟೆಯಿಂದ ಎಪಿಎಂಸಿ ತನಕ ಜಾಗೃತಿಯ ಫಲಕಗಳನ್ನು ಹಿಡಿದು ಮೆರವಣಿಗೆ ಮೂಲಕ ಸಾಗಿ ಧ್ವನಿವರ್ಧಕದ...

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಬಾಭವನದಲ್ಲಿ ಮಕ್ಕಳ ಗ್ರಾಮ ಸಭೆ ನಡೆಯಿತು ತಾಲೂಕು ಅರೋಗ್ಯ ಶಿಕ್ಷಣ ಅದಿಕಾರಿ ಶ್ರೀಮತಿ ಪ್ರಮೀಳಾ ರವರು ಮಾನಸಿಕ ಅರೋಗ್ಯ ಹಾಗೂ ಪೌಷ್ಟಿಕ ಆಹಾರ ಹಾಗೂ ಮಾದಕ ವ್ಯಸನದ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು ಶಾಲಾ ಪರಿಸರದಲ್ಲಿ ತಂಬಾಕು ಮಾರಾಟ ಮಕ್ಕಳಿಗೆ ಮಿಠಾಯಿ ಇನ್ನಿತರ...

All posts loaded
No more posts