- Wednesday
- April 2nd, 2025

ನಮ್ಮ ಸುಳ್ಯ ಮಂಡಲದಲ್ಲಿನ ಕೆಲ ಗೊಂದಲಗಳು ಮತ್ತು ಇಂದಿನ ದಿಢೀರ್ ಸಭೆಯಿಂದ ಪಕ್ಷಕ್ಕೆ ಗೊಂದಲ ಮತ್ತು ಸಮಸ್ಯೆಗಳು ಆಗುವುದಿಲ್ಲ. ಅಲ್ಲದೆ ಈ ಹಿಂದೆಯು ಅಸಹಕಾರ ಚಳುವಳಿ ನಡೆದಿತ್ತು. ನಂತರದ ದಿನಗಳಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಕಾರ್ಯಗಳನ್ನು ಮಾಡಿದ್ದೇವೆ. ಅಲ್ಲದೇ ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಹಿಂದೆ ರಚಿಸಿದ ಪೇಜ್ ಪ್ರಮುಖರು ಮತ್ತು ವಾರ್ಡ್ ಗಳ...

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಸತೀಶ್ ಕುಂಪುಲ ಆಯ್ಕೆಯಾಗಿ ಪದಗ್ರಹಣ ಸಮಾರಂಭ ನಡೆದ ಕೆಲ ದಿನಗಳ ನಂತರ ಮಂಡಲ ಸಮಿತಿಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿತ್ತು. ಮಂಡಲ ಸಮಿತಿಗೆ ಅಧ್ಯಕ್ಷರ ನೇಮಕವಾಗುತ್ತಿದ್ದಂತೆ ಸುಳ್ಯದಲ್ಲಿ ಕಾರ್ಯಕರ್ತರಿಂದ ಭಾರಿ ಆಕ್ರೋಶವೇ ವ್ಯಕ್ತವಾಗಿದೆ. ಸುಳ್ಯದ ದೇವದುರ್ಲಭ ಕಾರ್ಯಕರ್ತರು ಇಂದು ಪಕ್ಷದ ಕಛೇರಿಯಲ್ಲಿ ತುರ್ತು ಸಭೆ ನಡೆಸಿ...

ಸುಳ್ಯ ಬಿಜೆಪಿಗೆ ನೂತನ ಅಧ್ಯಕ್ಷರ ಆಯ್ಕೆಯಾಗುತ್ತಿದ್ದಂತೆ ಕಾರ್ಯಕರ್ತರು ಗರಂ ಆಗಿದ್ದು ಪ್ರಮುಖರ ಸಭೆ ಬಳಿಕ ಕಛೇರಿಗೆ ಬೀಗ ಜಡಿದು ಘೋಷಣೆ ಕೂಗಿದ್ದು ಮತ್ತೊಮ್ಮೆ ಪ್ರಸ್ತುತ ಕಾರ್ಯನಿವಹಿಸುತ್ತಿರುವ ನಾಯಕರೇ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಆಗ್ರಹಿಸುತ್ತಿದ್ದರು. ಈ ಕುರಿತಂತೆ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯರನ್ನು ಸಂಪರ್ಕಿಸಿ ವಿಚಾರಿಸಿದಾಗ ಪಕ್ಷ ಸಂಘಟನೆ ನೆಲೆಯಲ್ಲಿ ಓರ್ವರನ್ನು ನೇಮಕ ಮಾಡಲಾಗಿದೆ. ಅಲ್ಲದೇ ಇದೀಗ...

ಸುಳ್ಯ: ಸುಳ್ಯ ಬಿಜೆಪಿ ಮಂಡಲ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ನೇಮಕ ಮಾಡಿರುವ ಹಿನ್ನಲೆಯಲ್ಲಿ ಹಾಲಿ ಇರುವ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಪ್ರಮುಖರ ಸಭೆಯ ಬಳಿಕ ಕಾರ್ಯಕರ್ತರು ಅಸಹಕಾರ ಚಳುವಳಿ ನಡೆಸುವುದಾಗಿ ತೀರ್ಮಾನಿಸಿದಲ್ಲದೇ ಇದೀಗ ಕಛೇರಿಗೆ ಬೀಗ ಮುದ್ರೆಯನ್ನು ಜಡಿದಿದ್ದಾರೆ.

ಸುಳ್ಯ ಗೂನಡ್ಕ ಬಳಿಯ ಪೆಲ್ತಡ್ಕ ಎಂಬಲ್ಲಿ ಸ್ವಿಫ್ಟ್ ಕಾರು ಮತ್ತು ಟ್ಯಾಂಕರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ.