Ad Widget

ಬಿಜೆಪಿ ಕಛೇರಿಗೆ ಬೀಗ ಜಡಿದ ಕಾರ್ಯಕರ್ತರು – ಶಾಸಕಿ ಭಾಗೀರಥಿ ಮುರುಳ್ಯ ಪ್ರತಿಕ್ರಿಯೆ

ಸುಳ್ಯ ಬಿಜೆಪಿಗೆ ನೂತನ ಅಧ್ಯಕ್ಷರ ಆಯ್ಕೆಯಾಗುತ್ತಿದ್ದಂತೆ ಕಾರ್ಯಕರ್ತರು ಗರಂ ಆಗಿದ್ದು ಪ್ರಮುಖರ ಸಭೆ ಬಳಿಕ ಕಛೇರಿಗೆ ಬೀಗ ಜಡಿದು ಘೋಷಣೆ ಕೂಗಿದ್ದು ಮತ್ತೊಮ್ಮೆ ಪ್ರಸ್ತುತ ಕಾರ್ಯನಿವಹಿಸುತ್ತಿರುವ ನಾಯಕರೇ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಆಗ್ರಹಿಸುತ್ತಿದ್ದರು. ಈ ಕುರಿತಂತೆ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯರನ್ನು ಸಂಪರ್ಕಿಸಿ ವಿಚಾರಿಸಿದಾಗ ಪಕ್ಷ ಸಂಘಟನೆ ನೆಲೆಯಲ್ಲಿ ಓರ್ವರನ್ನು ನೇಮಕ ಮಾಡಲಾಗಿದೆ. ಅಲ್ಲದೇ ಇದೀಗ ಕಾರ್ಯಕರ್ತರು ಬೀಗ ಹಾಕಿ ಆಕ್ರೋಶ ವ್ಯಕ್ತವಾಗುತ್ತಿದ್ದು ಈ ವಿಚಾರದ ಕುರಿತಾಗಿ ಜಿಲ್ಲಾ ನಾಯಕರ ಗಮನಕ್ಕೆ ತರುತ್ತೇನೆ ಮತ್ತು ಇಂದಿನ ಬೆಳವಣಿಗೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!