Ad Widget

ದ.ಕ ಜಿಲ್ಲಾ ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಡ್ನೂರು ಮರ್ಕಂಜ, ಭೋಜನಾಲಯ ಮತ್ತು ಡಿಜಿಟಲ್ ಗ್ರಾಂಥಲಾಯದ ಕೊಠಡಿ ಉದ್ಘಾಟನೆ.

ದ.ಕ ಜಿಲ್ಲಾ ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಡ್ನೂರು ಮರ್ಕಂಜ ಇಲ್ಲಿ ಇದರ ನೂತನವಾಗಿ ನಿರ್ಮಿಸಲಾದ ಶ್ರೀ ಅನ್ನಪೂರ್ಣೇಶ್ವರಿ ಭೋಜನಾಲಯ ಮತ್ತು ಡಿಜಿಟಲ್ ಗ್ರಾಂಥಲಾಯದ ಕೊಠಡಿ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವು ಫೆ.೧೪ರ ಬೆಳಗ್ಗೆ ೧೦.೩೦ ಗಂಟೆಗೆ ಶಾಲಾ ಅಭಿವೃದ್ಧಿ ಮೇಲ್ತುರಿ ಸಮಿತಿ ಮತ್ತು ಅಭಿವೃದ್ಧಿ ನಿರ್ವಹಣಾ ಸಮಿತಿ...

ಮಡಪ್ಪಾಡಿಯಲ್ಲಿ ಫೆಬ್ರವರಿ 12ರಿಂದ ಏಳು ದಿನಗಳ ಸುಜೋಕ್ ಮತ್ತು ಅಕ್ಯುಪ್ರೆಶರ್ ಚಿಕಿತ್ಸಾ ಶಿಬಿರ

ಮಡಪ್ಪಾಡಿ:ಯುವಕ ಮಂಡಲ ( ರಿ.) ಮಡಪ್ಪಾಡಿ ಆಶ್ರಯದಲ್ಲಿ ಫೆಬ್ರವರಿ 12ರಿಂದ ಫೆಬ್ರವರಿ 18ರವರೆಗೆ ಏಳು ದಿನಗಳ ಸುಜೋಕ್ ಮತ್ತು ಅಕ್ಯುಪ್ರೆಶರ್ ಚಿಕಿತ್ಸಾ ಶಿಬಿರ ಯುವಕ ಮಂಡಲ ಸಭಾಭವನ ಮಡಪ್ಪಾಡಿಯಲ್ಲಿ ನಡೆಯಲಿದೆ.ಶಿವಮೊಗ್ಗದ ಶ್ರೀ ಚಂದನ್. ಜಿ. ಮತ್ತು ಶ್ರೀ. ಮಂಜುನಾಥ್. ಎನ್.ರವರು ಚಿಕಿತ್ಸೆ ನೀಡಲಿದ್ದಾರೆ.ಈ ಶಿಬಿರದಲ್ಲಿ ಮೊಣಕಾಲು ನೋವು, ಸೊಂಟ ನೋವು, ಬೆನ್ನು ನೋವು, ಕೈಕಾಲು ಸೆಳೆತ,...
Ad Widget

2022 ನೇ ಸಾಲಿನ ಶಿಕ್ಷಕರ ನೇಮಕಾತಿಗೆ ಸುಪ್ರೀಂ ಕೋರ್ಟ್ ತಡೆ – ತೂಗುಯ್ಯಾಲೆಯಲ್ಲಿ ಶಿಕ್ಷಕರ ಭವಿಷ್ಯ

2022 ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ನಡೆದು ಕರ್ತವ್ಯಕ್ಕೆ ಹಾಜರಾಗಿರುವ ಶಿಕ್ಷಕರ ಭವಿಷ್ಯ ತೂಗು ಉಯ್ಯಾಲೆಯಂತಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ನಮಗೆ ಅನ್ಯಾಯವಾಗಿದೆ ಎಂದು ಕೆಲವು ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಈ ಬಗ್ಗೆ ರಾಜ್ಯ ಉಚ್ಛನ್ಯಾಯಾಲಯ ತನಿಖೆ ನಡೆಸಿ ಆದೇಶ ಮಾಡಿ ನೇಮಕಾತಿ ಸರಿಯಾಗಿದೆ ಎಂದು ಆದೇಶ ನೀಡಿದ್ದರು. ಈ ಆದೇಶದನ್ವಯ...

ಕಂದ್ರಪ್ಪಾಡಿ : ಶಾಲಾ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ – ದಾನಿಗಳಿಗೆ ಸನ್ಮಾನ

ಕಂದ್ರಪ್ಪಾಡಿ ಸ.ಹಿ.ಪ್ರಾ.ಶಾಲೆಯ ಶತಮಾನೋತ್ಸವ ಕಾರ್ಯಕ್ರಮಕ್ಕೆ ಇಂದು ಅದ್ದೂರಿ ಅದ್ದೂರಿ ಚಾಲನೆ ನೀಡಲಾಯಿತು. ಧ್ವಜಾರೋಹಣ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಮಾಸ್ತರ್ ಹಿರಿಯಡ್ಕ ಧ್ಜಜರೋಹಣ ನೆರವೇರಿಸಿದರು.‌ ಅದ್ದೂರಿಯಾಗಿ ನಡೆದ ಮೆರವಣಿಗೆಗೆ ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರಶೇಖರ ಕಂದ್ರಪ್ಪಾಡಿ ಚಾಲನೆ ನೀಡಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ.ರಮೇಶ್ ಸಭಾ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದರು. ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ...

ಚುನಾವಣೆಯಲ್ಲಿ ಇ.ವಿ.ಎಂ. ಮತಯಂತ್ರದ ಬದಲು ಬ್ಯಾಲೆಟ್ ಪೇಪರ್ ನೀಡಬೇಕು, ಸಂಪಾಜೆಯಿಂದ ಸುಳ್ಯಕ್ಕೆ ಪಾದಯಾತ್ರೆಗೆ ಚಾಲನೆ- ರೈತ ಮುಖಂಡ ದಿವಾಕರ ಪೈ

ಗೂನಡ್ಕ ತಲುಪಿದ ದೃಶ್ಯ ಚುನಾವಣೆಯಲ್ಲಿ ಇ.ವಿ.ಎಂ. ಮತಯಂತ್ರದ ಬದಲು ಬ್ಯಾಲೆಟ್ ಪೇಪರ್ ನೀಡಬೇಕೆಂಬ ಬೇಡಿಕೆಯೊಂದಿಗೆ, ಸಾಮಾಜಿಕ ಕಳಕಳಿಯಿಂದ ರೈತ ಮುಖಂಡ ದಿವಾಕರ ಪೈ ಅವರು ಫೆ.8ರಂದು ಬೆಳಿಗ್ಗೆ ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಯಿಂದ ಸುಳ್ಯದವರೆಗೆ ನಡೆಸುವ ಪಾದಯಾತ್ರೆಗೆ ಚಾಲನೆ ನೀಡಲಾಯಿತು.ಈ ಪಾದಯಾತ್ರೆಗೆ ಸಾರ್ವಜನಿಕರಿಗೆ ಅನುಮತಿ ದೊರೆಯದ ಕಾರಣದಿಂದಾಗಿ ರೈತ ಮುಖಂಡರಾದ ದಿವಾಕರ ಪೈ...
error: Content is protected !!