Ad Widget

ಕೊಲ್ಲಮೊಗ್ರು: ಪತ್ರಕರ್ತರ ಗ್ರಾಮ ವಾಸ್ತವ್ಯದಲ್ಲಿ ಗ್ರಾಮಸ್ಥರಿಂದ ಅಹವಾಲು ಸಲ್ಲಿಕೆ: ಕಂದಾಯ-‘ಅರಣ್ಯ ಸಮಸ್ಯೆ ಪರಿಹಾರಕ್ಕೆ ಪೈಲಟ್ ಯೋಜನೆ’

ಸುಳ್ಯ:ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ,  ಭಾಗಷಃ ಅರಣ್ಯ ಸಮಸ್ಯೆ ಸೇರಿ  ಅರಣ್ಯ - ಕಂದಾಯ ನಡುವಿನ ಸಮಸ್ಯೆ ಇದೆ. ಇದರ ಪರಿಹಾರಕ್ಕೆ ಇಲ್ಲಿ ಪೈಲಟ್ ಯೋಜನೆಯಡಿಯಲ್ಲಿ ಸರ್ವೆ ಮಾಡಿಸಿ ಇಲ್ಲಿನ ಅರಣ್ಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇವೆ. 3-4 ತಿಂಗಳ ಯೋಜನೆ ಅಡಿಯಲ್ಲಿ ಸರ್ವೆ ಪೂರ್ತಿ ಮಾಡಲಾಗುವುದು.  ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...

ಕೊಲ್ಲಮೊಗ್ರು: ಪತ್ರಕರ್ತರ ಗ್ರಾಮ ವಾಸ್ತವ್ಯದಲ್ಲಿ ಗ್ರಾಮಸ್ಥರಿಂದ ಅಹವಾಲು ಸಲ್ಲಿಕೆ: ಕಂದಾಯ-‘ಅರಣ್ಯ ಸಮಸ್ಯೆ ಪರಿಹಾರಕ್ಕೆ ಪೈಲಟ್ ಯೋಜನೆ’

ಸುಳ್ಯ:ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ,  ಭಾಗಷಃ ಅರಣ್ಯ ಸಮಸ್ಯೆ ಸೇರಿ  ಅರಣ್ಯ - ಕಂದಾಯ ನಡುವಿನ ಸಮಸ್ಯೆ ಇದೆ. ಇದರ ಪರಿಹಾರಕ್ಕೆ ಇಲ್ಲಿ ಪೈಲಟ್ ಯೋಜನೆಯಡಿಯಲ್ಲಿ ಸರ್ವೆ ಮಾಡಿಸಿ ಇಲ್ಲಿನ ಅರಣ್ಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇವೆ. 3-4 ತಿಂಗಳ ಯೋಜನೆ ಅಡಿಯಲ್ಲಿ ಸರ್ವೆ ಪೂರ್ತಿ ಮಾಡಲಾಗುವುದು.  ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...
Ad Widget

ಮಂಡೆಕೋಲು : ವ್ಯಕ್ತಿ ನಾಪತ್ತೆ

ಮಂಡೆಕೋಲು ಗ್ರಾಮದ ದೇವರಗುಂಡ ಶೇಷಪ್ಪ ಗೌಡ ಫೆ.7 ರಂದು ಕಾಣೆಯಾಗಿದ್ದಾರೆ. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಅಲ್ಲಿಂದ ಕಾಣೆಯಾಗಿದ್ದಾರೆ. ಎಂದು ಮನೆಯವರು ತಿಳಿಸಿದ್ದಾರೆ.ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಹತ್ತಿರದ ಪೋಲೀಸ್ ಠಾಣೆ ಅಥವಾ ಮನೆಯವರ ದೂರವಾಣಿmob: 9740884782 ಸಂಖ್ಯೆಗೆ ಕರೆ ಮಾಡಲು ವಿನಂತಿಸಿದ್ದಾರೆ.

ಎನೆಕಲ್ಲು ರೈತ ಯುವಕ ಮಂಡಲ ಕಟ್ಟಡ ಉದ್ಘಾಟನಾ ಆಮಂತ್ರಣ ಪತ್ರಿಕೆ ಬಿಡುಗಡೆ

     ಏನೇ ಕಲ್ಲು ರೈತ ಯುವಕಮಂಡಲದ ನೂತನ ಕಟ್ಟಡ ಸುಮಾರು ಒಂದು ಕೋಟಿ 30 ಲಕ್ಷ  ವೆಚ್ಚದಲ್ಲಿ ನಿರ್ಮಾಣಗೊಳ್ಳುತಿದ್ದು ಇದರ ತಳ ಅಂತಸ್ತು ಸುಮಾರು 65 ಲಕ್ಷ ವೆಚ್ಚದಲ್ಲಿ ಉದ್ಘಾಟನಾ ಸಮಾರಂಭವು ಫೆಬ್ರವರಿ 24ರಂದು ನಡೆಯಲಿರುವುದು. ಅದರ ಅಂಗವಾಗಿ ಆಮಂತ್ರಣ ಪತ್ರಿಕೆಯನ್ನು ಇಂದು ರವಿವಾರ ಯುವಕ ಮಂಡಲದ ಕಟ್ಟಡದ ಆವರಣದಲ್ಲಿ ಬಿಡುಗಡೆಗೊಳಿಸಲಾಯಿತು. ಕಟ್ಟಡ ರಚನಾ ಸಮಿತಿಯ...

ಬಾಕಿಲ : ಸ್ಕೂಟಿ, ಬಸ್ ಅಪಘಾತ – ತಂದೆ ಮೃತ್ಯು – ಮಗಳ ಕಾಲು ಜಖಂ

ಗುತ್ತಿಗಾರು ಬಾಕಿಲ ಎಂಬಲ್ಲಿ ಸುಳ್ಯದಿಂದ ಗುತ್ತಿಗಾರು ಕಡೆ ಬರುತ್ತಿದ್ದ ಸ್ಕೂಟಿಗೆ ಎದುರಿನಿಂದ ಬಂದ ಕೆ.ಎಸ್.ಆರ್.ಟಿ.ಸಿ ಬಸ್ ಗುದ್ದಿದ ಪರಿಣಾಮ ಸ್ಕೂಟಿ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ. ನಡುಗಲ್ಲು ನಿವಾಸಿ ಶಿವರಾಮ ಗೌಡ (70) ಮೃತಪಟ್ಟ ದುರ್ದೈವಿ. ಹಿಂಬದಿ ಕುಳಿತಿದ್ದ ಮಗಳು ನವ್ಯಶ್ರೀ ಯ ಕಾಲಿಗೆ ಗಂಭೀರ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು...

ಬೋಳುಬೈಲು ಬಳಿ ಸರಣಿ ಅಪಘಾತ !.

ಜಾಲ್ಸೂರು ಗ್ರಾಮದ ಬೋಳುಬೈಲು ಎಂಬಲ್ಲಿ ಕಾರುಗಳು ಮತ್ತು ಸ್ಕೂಟರ್ ಮಧ್ಯೆ ಅಪಘಾತವಾದ ಘಟನೆ ಇದೀಗ ವರದಿಯಾಗಿದೆ. ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಎನೆಕಲ್ಲು : ರೈತ ಯುವಕ ಮಂಡಲದ ನೂತನ ಕಟ್ಟಡ ಉದ್ಘಾಟನೆಗೆ ಸಿದ್ಧ – ಆಮಂತ್ರಣ ಬಿಡುಗಡೆ

ಏನೆಕಲ್ಲು ರೈತ ಯುವಕ ಮಂಡಲದ ನೂತನ ಕಟ್ಟಡ ಸುಮಾರು ಒಂದು ಕೋಟಿ 30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತಿದೆ. ಇದರ ತಳ ಅಂತಸ್ತು ಸುಮಾರು 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ಉದ್ಘಾಟನಾ ಸಮಾರಂಭವು ಫೆಬ್ರವರಿ 24ರಂದು ನಡೆಯಲಿರುವುದು. ಅದರ ಅಂಗವಾಗಿ ಆಮಂತ್ರಣ ಪತ್ರಿಕೆಯನ್ನು ಯುವಕ ಮಂಡಲದ ಕಟ್ಟಡದ ಆವರಣದಲ್ಲಿ ಫೆ.11 ರಂದು ಬಿಡುಗಡೆಗೊಳಿಸಲಾಯಿತು. ಕಟ್ಟಡ ರಚನಾ ಸಮಿತಿಯ...

ಗುತ್ತಿಗಾರಿನ ಬಾಕಿಲ ಬಳಿ ಭೀಕರ ಅಪಘಾತ : ಸವಾರ ಮೃತ್ಯು – ಜತೆಗಿದ್ದ ಮಗಳ ಕಾಲಿಗೆ ಗಂಭೀರ ಗಾಯ

ಗುತ್ತಿಗಾರು ಬಾಕಿಲ ಎಂಬಲ್ಲಿ ಗುತ್ತಿಗಾರಿನಿಂದ ಸುಳ್ಯ ಕಡೆ ಬರುತ್ತಿದ್ದ ಸ್ಕೂಟಿ ಒಂದಕ್ಕೆಎದುರುನಿಂದ ಬಂದ ಕೆ.ಎಸ್.ಆರ್.ಟಿ.ಸಿ ಬಸ್ ಗುದ್ದಿದ ಪರಿಣಾಮ ಸ್ಕೂಟಿ ಸವಾರ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ನಡುಗಲ್ಲು ನಿವಾಸಿ ಶಿವರಾಮ ಗೌಡ ಮೃತಪಟ್ಟ ದುರ್ದೈವಿ. ಹಿಂಬದಿ ಕುಳಿತಿದ್ದ ಮಗಳ ಕಾಲಿಗೆ ಗಂಭೀರ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಗುತ್ತಿಗಾರಿನ ಬಾಕಿಲ ಬಳಿ ಭೀಕರ ಅಪಘಾತ , ಗಂಭಿರ ಗಾಯ ಆಸ್ಪತ್ರೆಗೆ ವರ್ಗಾವಣೆ.

ಗುತ್ತಿಗಾರು ಬಾಕಿಲ ಎಂಬಲ್ಲಿ ಗುತ್ತಿಗಾರಿನಿಂದ ಸುಳ್ಯ ಕಡೆ ಬರುತ್ತಿದ್ದ ಸ್ಕೂಟಿ ಒಂದಕ್ಕೆಎದುರುನಿಂದ ಬಂದ ಕೆ.ಎಸ್.ಆರ್.ಟಿ.ಸಿ ಬಸ್ ಗುದ್ದಿ ಸ್ಕೂಟಿಯ ಚಾಲಕನನ್ನು ದೂರದ ವರೆಗೆ ಎಳೆದುಕೊಂಡು ಹೋಗಿ ಸವಾರ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ಸ್ಕೂಟಿಯನ್ನು ನಾಲ್ಕೂರಿನ ಶಿವರಾಮ ಎಂಬವರು ಚಾಲಾಯಿಸಿಕೊಂಡು ಹೋಗುತಿದ್ದರು ಅಲ್ಲದೆ ಸ್ಕೂಟಿಯಲ್ಲಿ ಅವರ ಮಗಳು ಕೂಡ ಇದ್ದಳು ಅವಳಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದ್ದು...

ಅಕ್ರಮ ಮರಳು ಸಾಗಾಟ ಲಾರಿ ಪೋಲೀಸ್ ವಶ.

ದಿನಾಂಕ:10.02.2024 ರಂದು ರಾತ್ರಿ ಸುಳ್ಯ ಕಸಬಾ ಗ್ರಾಮದ, ಬಸ್ಮಡ್ಕ ಎಂಬಲ್ಲಿ, ಈರಯ್ಯ ಡಿ ಎನ್ ಪೊಲೀಸ್ ಉಪನಿರೀಕ್ಷಕರು (ಕಾ&ಸು)ಸುಳ್ಯ ಪೊಲೀಸ್ ಠಾಣೆರವರು ಮತ್ತು ಸಿಬ್ಬಂದಿಗಳು ಅಕ್ರಮ ಮರಳು ಸಾಗಾಟ ನಡೆಸುವ ಲಾರಿಯನ್ನು ವಶಕ್ಕೆ ಕಡೆದ ಪ್ರಕರಣ ಇದೀಗ ವರದಿಯಾಗಿದೆ. ಕೆಎ 19 ಎಎ 4295ನೇ ಟಿಪ್ಪರ್‌‌ ಲಾರಿಯನ್ನು ತಪಾಸಣೆಗಾಗಿ ಪೋಲೀಸ್ ಅಧಿಕಾರಿಗಳು ನಿಲ್ಲಿಸಿದಾಗ ಲಾರಿಯ ಚಾಲಕನು...
Loading posts...

All posts loaded

No more posts

error: Content is protected !!