Ad Widget

ಕೊಡಿಯಾಲಬೈಲು ಬಳಿ ಹೊತ್ತಿಕೊಂಡ ಬೆಂಕಿ

ಉಬರಡ್ಕ ಗ್ರಾಮದ ಕೊಡಿಯಾಲಬೈಲು ಎಂಬಲ್ಲಿ ಮೈದಾನದ ಪಕ್ಕದಲ್ಲಿ ಬೆಂಕಿ ಬಿದ್ದ ಘಟನೆ ಇದೀಗ ವರದಿಯಾಗಿದೆ. ಇದೀಗ ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿರುವುದಾಗಿ ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪೇರಡ್ಕ ಉರೂಸ್ ಸಮಾರೋಪ ಸಮಾರಂಭ

ಸಂಪಾಜೆ ಗ್ರಾಮದ ಪೇರಡ್ಕ ದರ್ಗಾ ಶರೀಫ್ ನ ಉರೂಸ್ ಹಾಗೂ ಸರ್ವಧರ್ಮ ಸಮ್ಮೇಳನವು ಫೆ.11 ರಂದು ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ಸಮಾರೋಪಗೊಂಡಿತು. ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಪ್ರಭಾಷಣಗಾರರಾಗಿ ಅಜೀಜ್ ದಾರಿಮಿ ಚೊಕ್ಕಬೆಟ್ಟು ಮಾತನಾಡಿದರು.ಅತಿಥಿಗಳಾಗಿ ಸ್ಥಳೀಯ ಮಸೀದಿ ಖತೀಬರಾದ ರಿಯಾಜ್ ಫೈಜಿ, ಡಾ. ಡಿ.ವಿ. ಲೀಲಾದರ್,...
Ad Widget

ಪೇರಡ್ಕ ಉರೂಸ್ ಸಮಾರೋಪ ಸಮಾರಂಭ

ಸಂಪಾಜೆ ಗ್ರಾಮದ ಪೇರಡ್ಕ ದರ್ಗಾ ಶರೀಫ್ ನ ಉರೂಸ್ ಹಾಗೂ ಸರ್ವಧರ್ಮ ಸಮ್ಮೇಳನವು ಫೆ.11 ರಂದು ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ಸಮಾರೋಪಗೊಂಡಿತು.ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಪ್ರಭಾಷಣಗಾರರಾಗಿ ಅಜೀಜ್ ದಾರಿಮಿ ಚೊಕ್ಕಬೆಟ್ಟು ಮಾತನಾಡಿದರು.ಅತಿಥಿಗಳಾಗಿ ಸ್ಥಳೀಯ ಮಸೀದಿ ಖತೀಬರಾದ ರಿಯಾಜ್ ಫೈಜಿ, ಡಾ. ಡಿ.ವಿ. ಲೀಲಾದರ್, ಕೆ.ಟಿ...

ಮಡಪ್ಪಾಡಿ : ಸುಜೋಕ್ ಮತ್ತು ಅಕ್ಯುಪ್ರೆಶರ್ ಚಿಕಿತ್ಸಾ ಶಿಬಿರ ಉದ್ಘಾಟನೆ

ಯುವಕ ಮಂಡಲ (ರಿ.) ಮಡಪ್ಪಾಡಿ ಆಶ್ರಯದಲ್ಲಿ 7 ದಿನಗಳ ಸುಜೋಕ್ ಮತ್ತು ಅಕ್ಯುಪ್ರೆಶರ್ ಚಿಕಿತ್ಸಾ ಶಿಬಿರ ಇವತ್ತು ಬೆಳಿಗ್ಗೆ 9.30 ಕ್ಕೆ ಯುವಕ ಮಂಡಲ ಸಭಾಭವನ ಮಡಪ್ಪಾಡಿಯಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲ ಮಡಪ್ಪಾಡಿ ಇದರ ಅಧ್ಯಕ್ಷರಾದ ಶ್ರೀ ಕಿರಣ್ ಶೀರಡ್ಕ ವಹಿಸಿದ್ದರು. ಉದ್ಘಾಟನೆಯನ್ನು ಪ್ರಾ. ಕೃ. ಸಹಕಾರಿ ಸಂಘ ಮಡಪ್ಪಾಡಿ ಅಧ್ಯಕ್ಷರಾದ...

ಗುತ್ತಿಗಾರು :  ಲಯನ್ಸ್  ಕ್ಲಬ್ ವತಿಯಿಂದ ಸೈನ್ಯಕ್ಕೆ ಸೇರುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ

ಗುತ್ತಿಗಾರು ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳಿಗೆ ಲಯನ್ಸ್ ಕ್ಲಬ್ ಗುತ್ತಿಗಾರು ಇದರ ಆಶ್ರಯದಲ್ಲಿ ಭಾರತೀಯ ಸೈನ್ಯಕ್ಕೆ ಸೇರುವ ಬಗ್ಗೆ ಸವಿವರವಾದ ಮಾಹಿತಿ ನೀಡಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾಜಿ ಸೈನಿಕ ಕ್ಯಾಪ್ಟನ್ ಸುದಾನಂದ ಮಾವಿನಕಟ್ಟೆಯವರು ಮಾಹಿತಿ ಹಂಚಿಕೊಂಡರು. ಲಯನ್ಸ್ ಕ್ಲಬ್ ಅದ್ಯಕ್ಷರಾದ ಲಯನ್ ಜಯರಾಮ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗುತ್ತಿಗಾರು ಹೈಸ್ಕೂಲು ಮುಖ್ಯಗುರುಗಳಾದ ನೆಲ್ಸನ್ ಕೆಸ್ಟಲಿನೋ...

ಲಯನ್ಸ್ ಕ್ಲಬ್ ಗುತ್ತಿಗಾರು – ಸೈನ್ಯಕ್ಕೆ ಸೇರುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ

ಗುತ್ತಿಗಾರು ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳಿಗೆ ಲಯನ್ಸ್ ಕ್ಲಬ್ ಗುತ್ತಿಗಾರು ಇದರ ಆಶ್ರಯದಲ್ಲಿ ಭಾರತೀಯ ಸೈನ್ಯಕ್ಕೆ ಸೇರುವ ಬಗ್ಗೆ ಸವಿವರವಾದ ಮಾಹಿತಿ ನೀಡಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾಜಿ ಸೈನಿಕ ಕ್ಯಾಪ್ಟನ್ ಸುದಾನಂದ ಮಾವಿನಕಟ್ಟೆಯವರು ಮಾಹಿತಿ ಹಂಚಿಕೊಂಡರು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ಜಯರಾಮ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗುತ್ತಿಗಾರು ಹೈಸ್ಕೂಲು ಮುಖ್ಯಗುರುಗಳಾದ ನೆಲ್ಸನ್ ಕೆಸ್ಟಲಿನೋ...

ಗುತ್ತಿಗಾರು : ಅಪಘಾತದಲ್ಲಿ ಶಿವರಾಮ ಗೌಡ ಮೃತ್ಯು ಪ್ರಕರಣ – ತಾನು ಮೃತಪಟ್ಟಾಗ ಪುತ್ತೂರಿನ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸುವಂತೆ ಬರೆದಿಟ್ಟಿದ್ದ ಡೈರಿ ಪತ್ತೆ

ಗುತ್ತಿಗಾರಿನ ಬಾಕಿಲ ಬಳಿ ಕೆಎಸ್‌ ಆರ್ ಟಿಸಿ ಬಸ್ ಹಾಗೂ ಸ್ಕೂಟಿ ನಡುವೆ ಫೆ.11ರಂದು ಅಪಘಾತ ನಡೆದಿತ್ತುಮ. ಸ್ಕೂಡಿ ಚಲಾಯಿಸುತ್ತಿದ್ದ ಶಿವರಾಮ ಗೌಡ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದರು. ಸಹಸವಾರೆಯಾಗಿದ್ದ ಅವರ ಪುತ್ರಿ ತೀವ್ರವಾಗಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವರಾಮ ಗೌಡರು ಮೃತಪಟ್ಟಿದ್ದರಿಂದ ಅವರ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾಗ ಖಾಸಗಿ ಡೈರಿ ಪತ್ತೆಯಾಗಿತ್ತು. ಅದನ್ನು ತೆರೆದು...

ಸುಬ್ರಹ್ಮಣ್ಯ ಗ್ರಾ.ಪಂ. ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಡಳಿತ ವೈಫಲ್ಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ಯೇನೆಕಲ್ಲಿನಲ್ಲಿ ಜಾಥಾಕ್ಕೆ ಅಶೋಕ್ ನೆಕ್ರಾಜೆಯವರಿಂದ ಚಾಲನೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಗ್ರಾಮ ಪಂಚಾಯತ್ ಆಡಳಿತದಲ್ಲಿ ವಿಫಲವಾಗಿದೆಯೆಂದು ಆರೋಪಿಸಿ, ಕಾಂಗ್ರೆಸ್ಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಇಂದು ನಡೆಯುತ್ತಿದ್ದು, ಪ್ರತಿಭಟನಾ ಮೆರವಣಿಗೆಗೆ ಸುಬ್ರಹ್ಮಣ್ಯ ತಾ.ಪಂ. ಕ್ಷೇತ್ರದ ನಿಕಟಪೂರ್ವ ಸದಸ್ಯ ಅಶೋಕ್ ನೆಕ್ರಾಜೆ ಯೇನೆಕಲ್ಲಿನಲ್ಲಿ ಚಾಲನೆ ನೀಡಿದರು. ಪ್ರತಿಭಟನಾ ಜಾಥಾ ಸುಬ್ರಹ್ಮಣ್ಯದ ತನಕ ನಡೆಯಲಿದ್ದು, ಕಾಂಗ್ರೆಸ್ ಸುಬ್ರಹ್ಮಣ್ಯ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಶಿವರಾಮ...

‘ರಂಗಮನೆಯಲ್ಲಿ ಸದಭಿರುಚಿಯ ಪ್ರೇಕ್ಷಕರ ನಿರ್ಮಾಣ – ರಂಗಸಂಭ್ರಮ ಸಮಾರೋಪದಲ್ಲಿ ಎಸ್. ಅಂಗಾರ’

    ಕಳೆದ 23 ವರ್ಷಗಳಿಂದ ರಂಗಮನೆಯ ಚಟುವಟಿಕೆಯನ್ನು ಗಮನಿಸುತ್ತಾ ಸ್ವತ: ಪಾಲ್ಗೊಳ್ಳುತ್ತಾ ಬಂದವನು ನಾನು. ನಿರಂತರ ಸಾಂಸ್ಕೃತಿಕ ಚಟುವಟಿಕೆಗಳ ರಂಗಮನೆಯು ಸದಭಿರುಚಿಯ ಒಳ್ಳೆಯ ಪ್ರೇಕ್ಷಕ ಬಳಗವನ್ನು  ಸೃಷ್ಟಿಸಿದೆ. ಸ್ಥಾಪಕ ಜೀವನ್ ರಾಂ ಅಭಿನಂದನಾರ್ಹರು. ಅವರೆಂದೂ ಪ್ರಶಸ್ತಿಗಾಗಿ ಶಿಪಾರಸ್ಸು ಕೇಳಲು ಬಂದವರಲ್ಲ. ಸುಳ್ಯದಲ್ಲಿ ಇನ್ನೂ ದೊಡ್ಡ ಪ್ರಮಾಣದಲ್ಲಿ ಒಂದು ಕಲಾ ಗ್ರಾಮವನ್ನೇ ನಿರ್ಮಾಣ ಮಾಡಬೇಕೆನ್ನುವ ಯೋಜನೆ ನಮ್ಮಲ್ಲಿದೆ'...

  ಕೆ.ಪಿ.ಎಸ್  ಗಾಂಧಿನಗರ ಕಾಲೇಜ್ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ

  ಕೆ.ಪಿ.ಎಸ್ ಗಾಂಧಿನಗರ ಕಾಲೇಜ್ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ಮತ್ತು ಬಹುಮಾನ ವಿತರಣ ಕಾರ್ಯಕ್ರಮ ನಡೆಯಿತು.   ಕೆ.ಪಿ.ಎಸ್ ಕಾಲೇಜ್ ವಿಭಾಗದ ಪ್ರಾಂಶುಪಾಲರಾದ ಸಮದ್ ಹಾಗು ಕಾರ್ಯಾದಕ್ಷ  ಚಿದಾನಂದ ಕಾರ್ಯಾತೋಡಿ ನೇತೃತ್ವದಲ್ಲಿ   ಬಹಳ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮಕೆ   ಡಿ.ಡಿ.ಪಿ.ಯು. ಸಿ ಡಿ ಜಯಣ್ಣ ಸರ್ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮತ್ತು  ಅತಿಥಿಗಳಾಗಿ...
Loading posts...

All posts loaded

No more posts

error: Content is protected !!