- Wednesday
- April 2nd, 2025

ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ದ.ಕ. ಸಂಪಾಜೆ ಗ್ರಾಮದ ಕಡೆಪಾಲ ಎಂಬಲ್ಲಿ ಫೆ.13ರಂದು ಅಪರಾಹ್ನ ಸಂಭವಿಸಿದೆ. ಕಲ್ಲುಗುಂಡಿ ಪೂರ್ಣಿಮಾ ಟೆಕ್ಸ್ ಟೈಲ್ಸ್ ಮಾಲಕ ಬಿ.ಆರ್. ಪದ್ಮಯ್ಯ ಅವರು ಸುಳ್ಯದಿಂದ ಕಲ್ಲುಗುಂಡಿಗೆ ಬರುತ್ತಿದ್ದ ವೇಳೆ ಕಡೆಪಾಲ ಎಂಬಲ್ಲಿ ಕಲ್ಲುಗುಂಡಿಯಿಂದ ಸುಳ್ಯಕ್ಕೆ ತೆರಳುತ್ತಿದ್ದ ಬೈಕ್ ಸವಾರ ಪೆರಾಜೆ ಗ್ರಾಮದ ಗಂಗಾಧರ...

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಟಿಪಳ್ಳ ಎಂಬಲ್ಲಿ ಸುಳ್ಯ ಮಂಡೆಕೋಲು ರಸ್ತೆಯ ಪಕ್ಕದಲ್ಲಿ ಯುವಕನಿಗೆ ಯುವಕರು ಥಳಿಸಿದ ಘಟನೆ ಇದೀಗ ವರದಿಯಾಗಿದೆ. ಮೇನಾಲ ಮೂಲದ ಅಜಿತ್ ಎಂಬ ಯುವಕನಿಗೆ ಕಲ್ಲಗುಡ್ಡೆಯ ಯುವಕರ ತಂಡವು ಹಲ್ಲೆ ನಡೆಸುತ್ತಿರುವ ವೀಡಿಯೋ ಇದೀಗ ವೈರಲ್ ಆಗುತ್ತಿದ್ದು ಈ ವೀಡಿಯೋದಲ್ಲಿ ಹಲ್ಲೆ ನಡೆಸುತ್ತಿರುವ ದೃಶ್ಯ ಕಾಣಬಹುದಾಗಿದೆ ಅಲ್ಲದೆ ಇದೀಗ ಪೊಲೀಸ್ ಈ...

ಸುಳ್ಯ ತಾಲೂಕಿನ ಕೊಡಿಯಾಳ ಬಾಲಕೃಷ್ಣ ಗೌಡ 55 ಎಂಬುವವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ದೇಶದ ಸಾರ್ವತ್ರಿಕ ಚುನಾವಣೆಯು ಸಮೀಪಿಸುತ್ತಿದ್ದು, ಅರಂತೋಡು ಗ್ರಾಮದ ಅಂಗಡಿಮಜಲು ಎಂಬಲ್ಲಿ ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಲಾಗಿದೆ.ಬಹು ವರ್ಷಗಳ ಬೇಡಿಕೆಯಾದ ಅರಂತೋಡಿನಿಂದ ಅಂಗಡಿಮಜಲು – ಪಾರೆಮಜಲು , ಮಂಟಮೆಗುಡ್ಡೆ ಮೂಲಕ ಮರ್ಕಂಜಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಹೊಂಡ ಗುಂಡಿಗಳಿಂದ ಕೂಡಿದ್ದು, ಈ ರಸ್ತೆಯಲ್ಲಿ ಹೋಗಲಾಗದ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಅಭಿವೃದ್ಧಿ ಕೆಲಸ ಇನ್ನೂ ಆರಂಭಗೊಂಡಿಲ್ಲ. ಇದೀಗ ದೇಶದ ಸಾರ್ವತ್ರಿಕ...

ಸುಳ್ಯ: ಫೆ 15 ರಿಂದ 18 ರತನಕ ನಡೆಯುವ ಮುಹಿಮ್ಮಾತ್ ಸನದುದಾನ ಮಹಾ ಸಮ್ಮೇಳನ ಮತ್ತು ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಙಳ್ 18 ನೇ ಉರೂಸ್ ಮುಬಾರಕ್ ಪ್ರಚಾರಾರ್ಥ ಸುಳ್ಯ ತಾಲೂಕು ಮುಹಿಮ್ಮಾತ್ ಅಲುಮ್ನಿ ಇದರ ಅಡಿಯಲ್ಲಿ ಹಮ್ಮಿಕೊಂಡ ಸಂದೇಶ ಯಾತ್ರೆಯನ್ನು ಕಲ್ಲುಗುಂಡಿಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್,ಎಸ್ ವೈ ಎಸ್ ಎಸ್ ಎಸ್ ಎಫ್ ಸ್ಥಳೀಯ...

ಪೈ0ಬೆಚಾಲು ಅಂಗನವಾಡಿ ಕೇಂದ್ರಕ್ಕೆ ಡಾl ಮಹಮ್ಮದ್ ದರ್ಕಾಸ್ತುರವರು ಅಗತ್ಯವಾಗಿ ಅಂಗನವಾಡಿ ಕೇಂದ್ರಕ್ಕೆ ಬೇಕಾಗಿದ್ದ ಮಿಕ್ಸಿ, ಟೇಬಲ್ ಅನ್ನು ಕೊಡುಗೆಯಾಗಿ ನೀಡಿರುತ್ತಾರೆ. ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆ ಜಲಜಾಕ್ಷಿ ಕೊಯಾಂಗಜೆ, ಗ್ರಾಮ ಪಂಚಾಯತ್ ಸದಸ್ಯರಾದ ಧರ್ಮಪಾಲ ಕೊಯ0ಗಾಜೆ, ಮೂಸಾ ದರ್ಕಾಸ್ತು, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಅರಿಷ್, ಬಾಲವಿಕಾಸ ಸಮಿತಿ ಅಧ್ಯಕ್ಷೆ ಅಂಬಿಕಾ, ಅಂಗನವಾಡಿ ಅಡುಗೆ ಸಹಾಯಕಿ...

ಕೌಶಲ್ಯಾಭಿವೃದ್ಧಿ ಹಾಗೂ ಕಠಿಣ ಪರಿಶ್ರಮದಿಂದ ಯಶಸ್ಸು - ಅಶ್ವಿನ್ ಎಲ್. ಶೆಟ್ಟಿ, ನೂತನ ಶೈಕ್ಷಣಿಕ ಪದ್ಧತಿಯಲ್ಲಿ ಹೊಸ ತಂತ್ರಜ್ಞಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಸ ಮೆರುಗನ್ನು ನೀಡಿದೆ - ಡಾ. ಉಜ್ವಲ್ ಯು.ಜೆ. ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಎಂ.ಬಿ.ಎ. ಹಾಗೂ ಎಂ.ಟೆಕ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ.ಸಿ.ಇ. ಸಂಸ್ಥೆಯ ಸಭಾಂಗಣದಲ್ಲಿ...

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸುಳ್ಯ ತಾಲೂಕಿನ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳ ಹಸ್ತ ಪತ್ರಿಕೆ ಸ್ಪರ್ಧೆ ನಡೆಸಲಾಯಿತು.ಸುಳ್ಯದ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ .ಬಿ.ಇ. "ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಮೇಲೆ ಒಲವು ಮೂಡಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಸ್ಪಷ್ಟ ಓದು ಹಾಗೂ...

ಪೇರಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಊರೂಸ್ ಸಮಾರೋಪ ಕಾರ್ಯಕ್ರಮದಲ್ಲಿ ಸರ್ವ ಧರ್ಮ ಸಮ್ಮೇಳನ ಸರ್ವ ಧರ್ಮದ ವಿವಿಧ ಕ್ಷೇತ್ರಗಳಲ್ಲಿ ಭಾರತೀಯ ಸೇನೆ, ಉದ್ಯೋಗ, ಪೊಲೀಸ್ ಇಲಾಖೆ ವಿವಿಧ ಕ್ಷೇತ್ರದಲ್ಲಿ ದುಡಿದ 18 ಸಾಧಕರಿಗೆ ಸನ್ಮಾನ. ಸಹ ಭೋಜನ ಪೇರಡ್ಕ ದರ್ಗಾ ವಠಾರದಲ್ಲಿ ನಡೆಯಿತು. ಸರ್ವ ಧರ್ಮದ ಬಗ್ಗೆ, ಪೇರಡ್ಕ ಊರಿನ ಸಾಮರಸ್ಯದ ಬಗ್ಗೆ ವಿಶೇಷವಾಗಿ ಪ್ರಮುಕ...

All posts loaded
No more posts