- Sunday
- April 13th, 2025

ದಕ್ಷಿಣ ಕನ್ನಡ ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆ,ಅಜ್ಜಾವರ ಗ್ರಾಮ ಪಂಚಾಯತ್ ಜಂಟಿ ಆಶ್ರಯದಲ್ಲಿ ಭಾರತದ 75ನೇ ವರ್ಷದ "ಸಂವಿಧಾನ ಜಾಗೃತಿ ಜಾಥ"ಕಾರ್ಯಕ್ರಮವನ್ನು ಕಾಲ್ನಡಿಗೆ ಜಾಥಾದಲ್ಲಿ ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲಾ ಆವರಣಕ್ಕೆ ಶಾಲಾ ವಿದ್ಯಾರ್ಥಿಗಳಿಂದ, ಸಾರ್ವಜನಿಕರಿಂದ,ಅಜ್ಜಾವರ ಪಂಚಾಯತ್ ಆಡಳಿತ ಮಂಡಳಿ, ಗ್ರಾಮದ ಎಲ್ಲಾ ಅಧಿಕಾರಿ ವರ್ಗದವರಿಂದ, ಅಜ್ಜಾವರ ಸ.ಹಿ.ಪ್ರಾ.ಶಾಲೆ ವಿದ್ಯಾರ್ಥಿಗಳಿಂದ ಬ್ಯಾಂಡ್ ಸೆಟ್ ನೊಂದಿಗೆ ಬರಮಾಡಿಕೊಳ್ಳಲಾಯಿತು.ಈ ಗ್ರಾಮ...

ಸುಳ್ಯದ ಮಡಪ್ಪಾಡಿ ಗ್ರಾಮದ ಯುವ ಪ್ರತಿಭೆ ಕೊಳಲು ವಾದಕ ವೀಕ್ಷಿತ್ ಗೌಡ ಕುತ್ಯಾಳ ಇವರು ಜೇಸಿಐ ಸುಳ್ಯ ಪಯಸ್ವಿನಿ ನೀಡುವ 2024ರ ಯುವ ಸಾಧಕ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ತಿಳಿದುಬಂದಿದೆ.

ದ.ಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಫೆ 10 ರಂದು ಕೊಲ್ಲಮೊಗ್ರದಲ್ಲಿ ಜರುಗಿದ ಪತ್ರಕರ್ತರ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಹಲವು ಬೇಡಿಕೆಗಳು ಅಲ್ಲಿ ಬಂದಿದ್ದು ಅದಕ್ಕೆ ಸಂಬಂಧಿಸಿದ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನ ಸಭಾ ಅಧ್ಯಕ್ಷರಾದ ಯು..ಟಿ ಖಾದರ್ ಅವರಿಗೆ ಶಾಸಕಿ ಭಾಗೀರಥಿ ಮುರಳ್ಯರವರ ಸಮ್ಮುಖದಲ್ಲಿ ಮನವಿ ನೀಡಲಾಯಿತು.ಈ...

ತಾಲೂಕು ಕಚೇರಿ ಎದುರು ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮನವಿ ಸಂಘಟನೆಗಳಿಂದ ಮನವಿ, ನಿರ್ಮಿಸುವ ಭರವಸೆ. ಭಾರತ ದೇಶದ ಸತ್ಪ್ರಜೆಯಾಗಿ ಬಾಳುವವನಿಗೆ ಸಂವಿಧಾನ ಬೇಕು. ಪ್ರತೀ ಜಾತಿ, ಧರ್ಮ ಗಳಿಗೆ ಆದರದೇ ಆದ ಗ್ರಂಥಗಳಿದ್ದರೆ, ಈ ದೇಶದ ಎಲ್ಲವರು ಜತೆಯಾಗಿ ಬಾಳಲು ಕಾರಣವಾಗಿರುವ ಸಂವಿಧಾನ ದೇಶದ ದೊಡ್ಡಗ್ರಂಥ. ಅದನ್ನು ಕಾಪಾಡುವ ಹೊಣೆಗಾರಿಕೆಯೊಂದಿಗೆ ಸಂವಿಧಾನದ ಆಶಯದಂತೆ ಪ್ರತಿಯೊಬ್ಬ ಪ್ರಜೆಯು...

ಸುಳ್ಯ: ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪ ವಿಭಾಗ ಮಟ್ಟದ ಜನ ಸಂಪರ್ಕ ಸಭೆ ಸುಳ್ಯದ ಮೆಸ್ಕಾಂ ಉಪ ವಿಭಾಗದ ಸುಳ್ಯ ಕಛೇರಿಯಲ್ಲಿ ನಡೆಯಿತು. ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಗ್ರಾಹಕರ ಅಹವಾಲಯ ಆಲಿಸಿದರು. ವಿವಿಧ ಸಮಸ್ಯೆಗಳನ್ನು ಗ್ರಾಹಕರು ಮಂಡಿಸಿದರು.ತಾಲೂಕಿನ ನಾನಾ ಭಾಗಗಳಲ್ಲಿ ವಿದ್ಯುತ್ ತಂತಿಗಳನ್ನು ಬದಲಾವಣೆ ಮಾಡಬೇಕು,ಹೆಚ್ಚುವರಿ ಪರಿವರ್ತಕ ಅಳವಡಿಸಬೇಕು ಎಂದು...

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆಯಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ವಾಹನಗಳು ಆಕ್ಸಿಡೆಂಟ್ ಆಗುತ್ತಿದ್ದು ತೀವ್ರ ಕಳವಳಕ್ಕೆ ಕಾರಣವಾಗಿದೆ. ಇಂದು ಸಂಜೆ ಸುರೇಶ್ ಎಂಬುವವರು ಸುಳ್ಯ ಕಡೆಗೆ ತನೂ ಓಡಿಸುತ್ತಿರುವ ಅಟೋ ರಿಕ್ಷದಲ್ಲಿ ಪ್ರಯಾಣಿಸುತ್ತಿದ್ದಾಗ ಮುಂಬಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ತಬ್ಬುಕ್ ದಾರಿಮಿ ಎಂಬುವವರು ಕಾರು ರಿಕ್ಷಕ್ಕೆ ಗುದ್ದಿದ ಪರಿಣಾಮ ಇದೀಗ ಕಾರು ಚಾಲಕರಿಗೆ ಕಲ್ಲುಗುಂಡಿಯಲ್ಲಿ...

ಅರಂಬೂರು ಪಾಲಡ್ಕ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಇದೀಗ ನಡೆದಿದೆ. ಚಾಲಕ ನಿದ್ರೆಗೆ ಜಾರಿದ್ದರಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.

ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ 22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದ್ದು, ಬೆಳಿಗ್ಗೆ ಹಸಿರುವಾಣಿ ಸಮರ್ಪಣೆ ನಡೆಯಿತು. ಮದ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು.

ಸುಳ್ಯ: ಅಜ್ಜಾವರ ಶಾಖೆ SKSSF ವತಿಯಿಂದ ಸ್ಥಾಪಕ ದಿನಾಚರಣೆಯ ಪ್ರಯುಕ್ತ ಅಜ್ಜಾವರ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಜಮಾಅತ್ ಕಮಿಟಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಧ್ವಜಾರೋಹಣ ನೆರವೇರಿಸಿದರು. ಪೇರಡ್ಕ ಜುಮಾ ಮಸೀದಿ ಖತೀಬರಾದ ರಿಯಾಝ್ ಫೈಝಿ ಎಮ್ಮೆಮ್ಮಾಡು ಮಖಾಂ ಝಿಯಾರತ್ ಗೆ ನೇತೃತ್ವವನ್ನು ವಹಿಸಿ ಸಂದೇಶ ಭಾಷಣವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಜಲೀಲ್ ದಾರಿಮಿ ಮಾಡನ್ನೂರ್...

All posts loaded
No more posts