Ad Widget

ಜಿಲ್ಲಾ ಓಬಿಸಿ ಮೋರ್ಚಾ ಕಾರ್ಯದರ್ಶಿಯಾಗಿ ಚಂದ್ರಶೇಖರ ಪನ್ನೆ ಆಯ್ಕೆ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಓ ಬಿ ಸಿ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಗಳಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪನ್ನೆಯವರನ್ನು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಆಯ್ಕೆ ಮಾಡಿ ಆದೇಶ ಹೋರಡಿಸಿಲಾಗಿದೆ.

ಅರಂಬೂರು ರಸ್ತೆ ಅಪಘಾತ ಪ್ರಕರಣ ವ್ಯಕ್ತಿ ಮೃತ್ಯು.

ಸುಳ್ಯ ಅರಂಬೂರು ಬಳಿಯ ಬಳಿಯಲ್ಲಿ ರಸ್ತೆ ಅಪಘಾತ ನಡೆದ ಕುರಿತು ವರದಿಯಾಗಿತ್ತು ಇದೀಗ ಗಂಭೀರವಾಗಿ ಗಾಯಗೊಂಡು ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪರಮೇಶ್ವರ ಮೃತ್ಯುವಾಗಿದ್ದಾರೆ ಎಂದು ತಿಳಿದು ಬಂದಿದೆ.
Ad Widget

ಅಮೃತ ಸದೃಶ ಎಳನೀರು

ನೈಸರ್ಗಿಕವಾಗಿ ದೊರಕುವ, ದೇಹದ ಕಾವನ್ನು ತಣಿಸಿ ಬಾಯಾರಿಕೆಯನ್ನು ಇಂಗಿಸಿ, ಮನಸ್ಸಿಗೆ ಉಲ್ಲಾಸ ನೀಡುವಅತೀ ಉತ್ತಮ ಪೇಯವೆಂದರೆ ಅದು ಎಳನೀರು ಎಂದರೆ ಅತಿಶಯೋಕ್ತಿಯಾಗಲಾರದು. ಬಹಳ ಸುಲಭವಾಗಿ ಹಳ್ಳಿ, ನಗರ, ಪೇಟೆ, ಊರು, ಕೇರಿ ಹೀಗೆ ಎಲ್ಲೆಡೆ ಅತೀ ಕಡಿಮೆ ದರಕ್ಕೆ ದೊರಕುವ ಈ ನೈಸರ್ಗಿಕ ಪೇಯವನ್ನು ಅಮೃತ ಸದೃಶ ಪೇಯ ಎಂದೂ ಕರೆಯಲಾಗುತ್ತದೆ. ಇದರಲ್ಲಿ ದೊರಕುವ ವಿಟಮಿನ್,...

ಅಡ್ಯಡ್ಕ ಚಾಂಬಾಡು ರಸ್ತೆಯಲ್ಲಿ ಶಿಥಿಲಗೊಂಡ ಸೇತುವೆ – ಘನ ವಾಹನ ಸಂಚಾರ ನಿಷೇಧ!

ಅರಂತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಡಿಕಾನ ಗ್ರಾಮದ ಅಡ್ಯಡ್ಕ ಚಾಂಬಾಡು ರಸ್ತೆಯ ಅಡ್ಯಡ್ಕದಲ್ಲಿರುವ ಸೇತುವೆಯು ಶಿಥಿಲಗೊಂಡ ಕಾರಣ ಘನ ವಾಹನಗಳ ಸಂಚಾರವನ್ನು ನಿಷೇಧಿಸಿ ಅರಂತೋಡು ಗ್ರಾಮ ಪಂಚಾಯಿತಿಯಿಂದ ಸೂಚನಾ ಫಲಕ ಅಳವಡಿಸಲಾಗಿದೆ. ಈ ರಸ್ತೆಯಲ್ಲಿ ಇರುವ ಸೇತುವೆಯು ಶಿಥಿಲಗೊಂಡ ಬಗ್ಗೆ ಕಳೆದ ಎರಡು ವರ್ಷಗಳಿಂದಲೇ ದೂರುಗಳು ಬರುತ್ತಿದ್ದು ಈ ಕುರಿತು ತಾಂತ್ರಿಕ ಪರಿಶೀಲನೆಯನ್ನು ನಡೆಸಿದಾಗ ಸೇತುವೆ...

ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ ಯಲ್ಲಿ ನಿರಂತರ ಯೋಗ ಕೇಂದ್ರ ದಕ್ಷಿಣ ಕನ್ನಡ ಜಿಲ್ಲೆಯಗ್ರಾಮೀಣ ವಿದ್ಯಾರ್ಥಿಗಳ ಸಾಧನೆ

ವರ್ಷಿಣಿ ಯೋಗ ಶಿಕ್ಷಣ ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ (ರಿ.) ಶಿವಮೊಗ್ಗ, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಸಹಯೋಗದೊಂದಿಗೆ ಕರ್ನಾಟಕ ರತ್ನ ಡಾ | ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ 6ನೇ ವರ್ಷದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ ವಾಸವಿ ಪಬ್ಲಿಕ್ ಶಾಲೆ ಕೋಟೆ ರಸ್ತೆ ಶಿವಮೊಗ್ಗ ದಲ್ಲಿ 25 ಫೆಬ್ರವರಿ 2024...

ಪೌರ ಕಾರ್ಮಿಕರ ಪ್ರತಿಭಟನೆಯಲ್ಲಿ ಮನವಿ ಸ್ವೀಕರಿಸಿದ ಭಾಗೀರಥಿ ಮುರುಳ್ಯ

ನವ ಕರ್ನಾಟಕ ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘ (ರಿ) ರಾಜ್ಯ ಸಮಿತಿ ಬೆಂಗಳೂರು ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪೌರ ಕಾರ್ಮಿಕರ ಪ್ರತಿಭಟನೆ ನಡೆಯುತ್ತಿದೆ.ಪೌರ ಕಾರ್ಮಿಕರಂತೆ ಖಾಯಂಗೊಳಿಸಿ ಇಲ್ಲವೇ ಗ್ರಂಥ ಪಾಲಕರಂತೆ ಕನಿಷ್ಠ ವೇತನ ಜಾರಿ ಮಾಡುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಮನವಿ...

ಪೌರ ಕಾರ್ಮಿಕರ ಪ್ರತಿಭಟನೆಯಲ್ಲಿ ಮನವಿ ಸ್ವೀಕರಿಸಿದ ಭಾಗೀರತಿ ಮುರುಲ್ಯ

ನವ ಕರ್ನಾಟಕ ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘ (ರಿ) ರಾಜ್ಯ ಸಮಿತಿ ಬೆಂಗಳೂರು ವತಿಯಿಂದ   ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪೌರ ಕಾರ್ಮಿಕರ ಪ್ರತಿಭಟನೆ ನಡೆಯುತ್ತಿದೆ.ಪೌರ ಕಾರ್ಮಿಕರಂತೆ ಖಾಯಂಗೊಳಿಸಿ ಇಲ್ಲವೇ ಗ್ರಂಥ ಪಾಲಕರಂತೆ ಕನಿಷ್ಠ ವೇತನ ಜಾರಿ ಮಾಡುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಮನವಿ...

ನಾಳೆ (ಫೆ.28) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33 ಕೆ.ವಿ ಸುಳ್ಯ ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 28 ಬುಧವಾರದಂದು 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಞಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ...

ಸಮಹಾದಿ; ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ನಜ್ಜುಗುಜ್ಜಾದ ಕಾರು!

ಮುರುಳ್ಯ ಗ್ರಾಮದ ಸಮಹಾದಿ ಎಂಬಲ್ಲಿ ಫೆ.26ರಂದು ರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ನಿಂತಿಕಲ್ಲಿನಿಂದ ಬೆಳಂದೂರಿಗೆ ತೆರಳುತಿದ್ದ ಕಾರು ರಾತ್ರಿ ಶಾಲೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಯಿತು. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿ, ಚಾಲಕನಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 

ಅಡ್ಕಾರು ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದಲ್ಲಿ ಕಾಲಾವಧಿ ಜಾತ್ರಾಮಹೋತ್ಸವ 

ಜಾಲ್ಸೂರು ಗ್ರಾಮದ ಅಡ್ಕಾರಿನ ಮಾಯಿಲಕೋಟೆ ಅಂಜನಾದ್ರಿಯ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದ ಕಾಲಾವಧಿ ಜಾತ್ರಾಮಹೋತ್ಸವವು  ಮೂರು ದಿನಗಳ ಕಾಲ ನಡೆಯಲಿದೆ.   ಬ್ರಹ್ಮಶ್ರೀ ವೇ. ಮೂ. ಪುರೋಹಿತ ನಾಗರಾಜ ಭಟ್ ಅವರ ಮಾರ್ಗದರ್ಶನದಲ್ಲಿ ಫೆ.26ರಂದು ಬೆಳಿಗ್ಗೆ ಹಸಿರುವಾಣಿ ಸಮರ್ಪಣೆಯೊಂದಿಗೆ ಆರಂಭಗೊಂಡಿದ್ದು, ಜಾತ್ರಾಮಹೋತ್ಸವದ ಪ್ರಯುಕ್ತ ಇಂದು ರಾತ್ರಿ ಶ್ರೀ ಹನುಮ ನೇಮೋತ್ಸವ, ಗುಳಿಗರಾಜ ದೈವಕ್ಕೆ ಕೋಲ...
Loading posts...

All posts loaded

No more posts

error: Content is protected !!