- Saturday
- April 19th, 2025

ಶ್ರೀ ರಾಮ ನವೋದಯ ಸ್ವಸಹಾಯ ಸಂಘದ 12 ನೇ ವರ್ಷದ ವಾರ್ಷಿಕ ಮಹಾಸಭೆಯು ಫೆ. 18 ರಂದು ಮೋಹನ ಎನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯದರ್ಶಿ ಜಯರಾಮ ಇವರು ವಾರ್ಷಿಕ ಲೆಕ್ಕಚಾರ ಮತ್ತು ವರದಿ ಮಂಡಿಸಿದರು. ನವೋದಯ ಸ್ವಸಹಾಯ ಸಂಘದ ಪ್ರೇರಕರಾದ ಪುಷ್ಪವತಿ ಭಾಗವಹಿಸಿದ್ದರು. ನೂತನ ಅಧ್ಯಕ್ಷರಾಗಿ ವಿಠಲ ಆರ್ ಕಾರ್ಯದರ್ಶಿಯಾಗಿ ಧರ್ಮ ಪ್ರಸಾದ ಪಿ....

ಸುಬ್ರಮಣ್ಯ : ಕರ್ನಾಟಕದ ಸಾಂಸ್ಕೃತಿಕ ನಾಯಕ, ಜಗಜ್ಯೋತಿ, ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಚೇರಿಯ ಆವರಣದಲ್ಲಿ ಫೆ,17 ಶನಿವಾರ ಅನಾವರಣಗೊಳಿಸಲಾಯಿತು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೇ ಸುಜಾತ ಕಲ್ಲಾಜೆ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ಅವರು ಮಾತನಾಡಿ...

ಸುಳ್ಯದ ಜೂನಿಯರ್ ಕಾಲೇಜು ರಸ್ತೆಯಲ್ಲಿ ಬೈಕ್ ಗಳೆರಡು ಮುಖಾಮುಖಿ ಢಿಕ್ಕಿಯಾದ ಘಟನೆ ನಡೆದಿದ್ದು, ಸವಾರರು ಗಾಯಗೊಂಡಿದ್ದಾರೆಂದ ತಿಳಿದುಬಂದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
ಉಬರಡ್ಕ ಗ್ರಾಮದ ಕೊಡಿಯಡ್ಕ ಎಂಬಲ್ಲಿ ಪಟಾಕಿ ಸಿಡಿದು ಕೈ ಮತ್ತು ಕಾಲುಗಳಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾದ ವಿಚಾರ ಇದೀಗ ವರದಿಯಾಗಿದೆ . ಉಬರಡ್ಕದ ಕೊಡಿಯಡ್ಕ ಎಂಬಲ್ಲಿ ನಿನ್ನೆ ಮತ್ತು ಇಂದು ಪೂಜೆ ಇರುವ ಹಿನ್ನಲೆಯಲ್ಲಿ ನಿನ್ನೆ ಭಾನುಪ್ರಕಾಶ್ ಎಂಬುವವರು ಪಟಾಕಿ ಸಿಡಿಸುತ್ತಿದ್ದ ವೇಳೆ ಇವರ ಕೈಯಿಂದ ಪಟಾಕಿ ಜಾರಿ ಬಿದ್ದು ಪಕ್ಕದಲ್ಲೆ ಸಿಡಿದ ಪರಿಣಾಮ ಕೈ...

ಕರ್ನಾಟಕ ಸರಕಾರ 2018ರ ಸಹಕಾರಿ ಸಂಘ ಸೊಸೈಟಿ ಬ್ಯಾಂಕ್ ಇತ್ಯಾದಿ ಗಳಿಂದ ಸಾಲ ಮನ್ನಾ ಪರಿಹಾರದ ಮೊಬಲಗು ದೊರಕದ ರೈತರ ಪರವಾಗಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯು ಪ್ರಜಾಪ್ರಭುತ್ವದ ವ್ಯವಸ್ಥೆ ಅಡಿಯಲ್ಲಿ ಪುತ್ತೂರು ಕಂದಾಯ ಉಪ ವಿಭಾಗ ಕಚೇರಿ ಎದುರುಗಡೆ ಫೆ .20ರಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ...

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯ ಅಗರಿಕಜೆ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ಹಾಗೂ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವವು ಭಕ್ತಿ ಸಡಗರದಿಂದ ನೆರವೇರಿತು. ಪ್ರತಿಷ್ಠಾ ವಾರ್ಷಿಕೋತ್ಸವದ ನಿಮಿತ್ತ ಮಹಾಗಣಪತಿ ಹೋಮ, ದೈವಗಳಿಗೆ ಕಲಶಾಭಿಷೇಕ, ಪೂರ್ವಕ ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನೆರವೇರಿತು.ರಾತ್ರಿ ಆದಿ ಮೊಗೇರ್ಕಳರು...

ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ಸ್ವರ ಮಾಧುರ್ಯ ಸಂಗಮ ಮೂಸಿಕಲ್ ಇವೆಂಟ್ ಸೀಸನ್ 1 ಫೆ.11 ರಂದು ನಡೆಯಿತು. ವಿವಿಧ ಜಿಲ್ಲೆಯ 46 ಗಾಯಕರು ಹಾಡಿ ಜನರನ್ನು ರಂಜಿಸಿದರು. ಉತ್ತಮವಾಗಿ ಹಾಡು ಹಾಡಿದ ಚಿಕ್ಕಮಗಳೂರು ಜಿಲ್ಲೆಯಿಂದ ಆಗಮಿಸಿದ ಮೂವರು ಗಾಯಕರು ಚಿತ್ರತಂಡವೊಂದಕ್ಕೆ ಆಯ್ಕೆಯಾದರು. ಈ ಕಾರ್ಯಕ್ರಮವನ್ನು ಸುಳ್ಯದ ಗಾಯಕರುಗಳಾದ ಶೋಭಾ ಬೆಳ್ಳಾರೆ, ಉದಯಕುಮಾರ್ ಬಾಯಾರು, ವಿಜಯ್...

ತಹಶಿಲ್ದಾರ್, ಇ.ಒ. ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿ ಭಾರತ ಸಂವಿಧಾನ ಆಚರಣೆ ಮತ್ತು ಅದರ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಫೆ.17ರ ಬೆಳಿಗ್ಗೆ ಕನಕಮಜಲಿನ ಮೂಲಕ ಸುಳ್ಯ ತಾಲೂಕಿಗೆ ಪ್ರವೇಶಿಸಿದ್ದು, ಸುಳ್ಯ ತಾಲೂಕು ಆಡಳಿತದ ವತಿಯಿಂದ ಸ್ವಾಗತಿಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡಿ ಬರಮಾಡಿಕೊಳ್ಳಲಾಯಿತು. ಪುತ್ತೂರಿನಿಂದ ಕನಕಮಜಲಿಗೆ...

ತಹಶಿಲ್ದಾರ್, ಇ.ಒ. ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿ ಭಾರತ ಸಂವಿಧಾನ ಆಚರಣೆ ಮತ್ತು ಅದರ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಫೆ.17ರ ಬೆಳಿಗ್ಗೆ ಕನಕಮಜಲಿನ ಮೂಲಕ ಸುಳ್ಯ ತಾಲೂಕಿಗೆ ಪ್ರವೇಶಿಸಿದ್ದು, ಸುಳ್ಯ ತಾಲೂಕು ಆಡಳಿತದ ವತಿಯಿಂದ ಸ್ವಾಗತಿಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡಿ ಬರಮಾಡಿಕೊಳ್ಳಲಾಯಿತು. ಪುತ್ತೂರಿನಿಂದ ಕನಕಮಜಲಿಗೆ...

All posts loaded
No more posts