- Sunday
- April 20th, 2025

ದ. ಕ. ಸಂಪಾಜೆ ಗ್ರಾಮದ ಕಲ್ಲುಗಂಡಿಯ ಕಡೆಪಾಲ ದಲ್ಲಿ ದನ ಅಡ್ಡ ಬಂದು ರಿಕ್ಷಾ ಪಲ್ಟಿ ಯಾದ ಘಟನೆ ಫೆ.15ರಂದು ಸಂಜೆ ನಡೆದಿದೆ.ಕಲ್ಲುಗುಂಡಿಯಿಂದ ಸುಳ್ಯಕ್ಕೆ ನಿಡಿಂಜಿ ಉಮೇಶ ಚಲಾಯಿಸುತ್ತಿದ್ದು, ದಿಡೀರ್ ದನ ಅಡ್ಡ ಬಂದಿದ್ದು, ರಿಕ್ಷಾ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿoದ ಪಾರಾಗಿದ್ದಾರೆ.

ಆಟೋ ರಿಕ್ಷಾ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಪ್ರಯಾಣಿಕರೊಬ್ಬರಿಗೆ ಗಾಯವಾದ ಘಟನೆ ಆಲೆಟ್ಟಿಯ ಗುಂಡ್ಯ ಬಳಿ ನಡೆದಿದೆ. ಗುಂಡ್ಯ ಎಂಬಲ್ಲಿ ತಿರುವಿನಲ್ಲಿ ಸುಳ್ಯಕಡೆಯಿಂದ ಬಡ್ಡಡ್ಕ ಕಡೆಗೆ ಸಂಚರಿಸುತ್ತಿದ್ದ ಅಟೋ ರಿಕ್ಷಾಕ್ಕೆ ಬಡ್ಡಡ್ಕದಿಂದ ಸುಳ್ಯಕಡೆಗೆ ಬರುತ್ತಿದ್ದ ಆಲ್ಟೋ ಕಾರೊಂದು ವಿರುದ್ಧ ದಿಕ್ಕಿನಿಂದ ಬಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಮಹಿಳೆಯೋರ್ವರ ಕಾಲಿಗೆ ಹಾಗೂ ಚಾಲಕನ ಕೈಗೆ...

ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ದ್ವಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸೃಜನ್ ಕೆ ಎಲ್ ಜೆ.ಇ. ಇ. ಮೈನ್ಸ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದು ಅಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹತೆ ಗಳಿಸಿಕೊಂಡಿದ್ದಾನೆ. ಮುಂದೆ ಏರೋ ಸ್ಪೇಸ್ ಇಂಜಿನಿಯರಿಂಗ್ ಓದುವ ಗುರಿ ಹೊಂದಿದ್ದಾನೆ. ಈತ ಭಾಗಮಂಡಲ ತಣ್ಣಿಮನಿಯಉದ್ಯಮಿಯಾಗಿರುವ ಲೋಕೇಶ್ ಕೆ ಎಸ್ ಮತ್ತು ಗೃಹಿಣಿ ಪುಷ್ಪ...

20ರಂದು ಪೂರ್ವಾಹ್ನ 11 ಗಂಟೆಗೆ ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯು ಸುಳ್ಯ ಉಪವಿಭಾಗ ಕಚೇರಿಯಲ್ಲಿ ನಡೆಯಲಿದೆ.ಅಧೀಕ್ಷಕ ಇಂಜಿನಿಯರ್ ಕಾರ್ಯ ಮತ್ತು ಪಾಲನಾ ವೃತ್ತ ಕಚೇರಿ ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ ನಡೆಯಲಾಗುವುದು. ಗ್ರಾಹಕರು ತಮ್ಮ ಕುಂದುಕೊರತೆಗಳನ್ನು ಸುಳ್ಯ ಉಪವಿಭಾಗ ಕಚೇರಿಯಲ್ಲಿ ಅಥವಾ ದೂರವಾಣಿ ಕರೆಯ ಮೂಲಕ ಸಲ್ಲಿಸಬಹುದು...

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಗಾಯ ಪೇರಡ್ಕ ದರ್ಗಾ ಮಸೀದಿ ಭೇಟಿ ನೀಡಿ 2 ನೇ ದಿನದ ತೆಕ್ಕಿಲ್ ಮೊಹಮ್ಮದ್ ಹಾಜಿ ವೇದಿಕೆಯಲ್ಲಿ ನಡೆದ ಕಾರ್ಯಕ್ರಮ ಉದ್ಘಾಟನೆ ಮಾಡಿ ಸಾಮರಸ್ಯದ ಬಗ್ಗೆ ಮಾತನಾಡಿ ಯಾವ ಊರಿನಲ್ಲಿ ಸೌಹಾರ್ದತೆ ಇದೆಯೋ ಅಲ್ಲಿ ಅಭಿವೃದ್ಧಿ ಆಗುತ್ತದೆ ಪೇರಡ್ಕ ಗೂನಡ್ಕ ಅಸೂಪಸಿನ ಗ್ರಾಮ ಅಭಿವೃದ್ಧಿ ಆಗಿದೆ...
ಸೋಮವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ ಎದುರು ನಡೆದ ಸುಬ್ರಮಣ್ಯ ಗ್ರಾಮ ಪಂಚಾಯತ್ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಿರುದ್ಧ ಕಾಂಗ್ರೆಸ್ಸಿಗರು ನಡೆಸಿದ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದ್ದು ಹಾಸ್ಯಾಸ್ಪದವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದು ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅನುದಾನವನ್ನು ನೀಡದೆ ನಮ್ಮ ಗ್ರಾಮ ಪಂಚಾಯತ್ ಅಭಿವೃದ್ಧಿಯನ್ನು ಸಹಿಸಲಾಗದೆ ಈ ರೀತಿ ಪ್ರತಿಭಟನೆ ಮಾಡುವುದನ್ನು ಭಾರತೀಯ...

ಅರಂತೋಡು ಗ್ರಾಮ ಪಂಚಾಯಿತಿನ ಆಡಳಿತ ಮಂಡಳಿಯ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಯವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸ್ವರಾಜ್ ಸಭಾಂಗಣದಲ್ಲಿ ಫೆ.14 ರಂದು ನಡೆಯಿತು. ಸರಕಾರದ ಸುತ್ತೋಲೆಯನ್ನು ಪಿಡಿಓ ವಾಚಿಸಿದರು. ಕರ್ನಾಟಕ ಸರಕಾರದ ನಾಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಯವರು ಹೊರಡಿಸಿದ ಆದೇಶದಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ನಿವೇಶನ ಅನುಮೋದನೆಯನ್ನು ನೀಡುವುದನ್ನು ತಡೆಹಿಡಿಯಲಾದ...

ಮುಡ್ನೂರು ಮರ್ಕಂಜ ಸ.ಹಿ.ಪ್ರಾ.ಶಾಲೆಯ ಭೋಜನಾಲಯ ಮತ್ತು ಡಿಜಿಟಲ್ ಗ್ರಾಂಥಲಾಯದ ಕೊಠಡಿ ಉದ್ಘಾಟನೆ-ಪ್ರತಿಭಾ ಪುರಸ್ಕಾರದ ಸಭ ಕಾರ್ಯಕ್ರಮವು ಎಸ್ ಡಿ ಎಂ ಸಿ ಅಧ್ಯಕ್ಷರಾದ ಮೀನಾಕ್ಷಿ ಬೊಮ್ಮೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಶ್ರೀ ಶ್ರೀ ರಾಜೇಶ್ ನಾಥ ಸ್ವಾಮೀಜಿ ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡುತ್ತಾ ರಾಜಕೀಯವನ್ನು ಮಾಡುವುದು ಬೇಡ ಜೊತೆ...

2019ರ ಫೆಬ್ರವರಿ 14ರಂದು ಪುಲ್ವಾಮಾ ಜಿಲ್ಲೆಯ ಅವಂತಿ ಪಾರದಲ್ಲಿ ಆತ್ಮಹುತಿ ದಾಳಿ ಕೋರನ ಕಾರ್ ಬಾಂಬ್ ಸ್ಫೋಟದಲ್ಲಿ ಹುತಾತ್ಮರಾದ 40 ಜನ ಸಿಆರ್ಪಿಎಫ್ ಯೋಧರಿಗೆ ಗೌರವ ನಮನ ಸಲ್ಲಿಕೆ ಕಾರ್ಯಕ್ರಮವು ನಗರ ಪಂಚಾಯತ್ ಆವರಣದಲ್ಲಿ ನಿರ್ಮಾಣಗೊಂಡಿರುವ ಯುದ್ಧ ಸ್ಮಾರಕದ ಎದುರು ಭಾಗದಲ್ಲಿ ನಡೆಯಿತು. ನಗರ ಪಂಚಾಯಿತ್ ಮಾಜಿ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಅವರು ಪುಲ್ವಾಮಾ...

ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯ ಅಗರಿಕಜೆ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ಹಾಗೂ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ ಫೆ.15 ಮತ್ತು 16ರಂದು ಜರುಗಲಿದೆ. ಗುರುವಾರ ಬೆಳಗ್ಗೆ ಪ್ರತಿಷ್ಠಾ ವಾರ್ಷಿಕೋತ್ಸವದ ನಿಮಿತ್ತ ಮಹಾಗಣಪತಿ ಹೋಮ, ದೈವಗಳಿಗೆ ಕಲಶಾಭಿಷೇಕ, ಪೂರ್ವಕ ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.ಸಂಜೆ ಆದಿ ಮೊಗೇರ್ಕಳರು ಗರಡಿ...

All posts loaded
No more posts