Ad Widget

ಚೈತ್ರ ಯುವತಿ ಮಂಡಲ(ರಿ) ಅಜ್ಜಾವರ ಹಾಗೂ ಪ್ರತಾಪ ಯುವಕ ಮಂಡಲ (ರಿ) ಅಜ್ಜಾವರ ವತಿಯಿಂದ ಕೆಡ್ಡಸ ಆಚರಣೆ.

ಚೈತ್ರ ಯುವತಿ ಮಂಡಲ(ರಿ) ಅಜ್ಜಾವರ ಹಾಗೂ ಪ್ರತಾಪ ಯುವಕ ಮಂಡಲ (ರಿ) ಅಜ್ಜಾವರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಳುನಾಡಿನ ವಿಶಿಷ್ಟ ಪರ್ವದಿನವಾದ ಕೆಡ್ಡಸವನ್ನು ಸೂರ್ಯಕುಮಾರ್ ನಿಲಯ,ಕಲ್ತಡ್ಕದಲ್ಲಿ ಆಚರಿಸಲಾಯಿತು.ಸರಕಾರಿ ಪ್ರೌಢಶಾಲೆ ಅಜ್ಜಾವರದ ಮುಖ್ಯ್ಯೋಪಾಧ್ಯಾರಾದ ಶ್ರೀ ಗೋಪಿನಾಥ್ ಮೆತ್ತಡ್ಕರವರು ಕೆಡ್ಡಸದ ಮಹತ್ವ ವಿವರಿಸಿದರು.ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಲೋಕಯ್ಯ ಅತ್ಯಾಡಿ,ಯುವಜನ ಸoಯುಕ್ತ ಮಂಡಳಿ ಸುಳ್ಯ ಇದರ ಉಪಾಧ್ಯಕ್ಷರಾದ...

ಪೇರಡ್ಕ ಉರೂಸ್ ಸಮಾರಂಭ . ಪೇರಡ್ಕ ಗೂನಡ್ಕ ಸೌಹಾರ್ದತೆಯ ಪ್ರದೇಶ : ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್

ಪೇರಡ್ಕ ಗೂನಡ್ಕ ಪ್ರದೇಶವು ಹಿಂದಿನಿಂದಲೂ ಸೌಹಾರ್ದತೆಯ ಪ್ರದೇಶವಾಗಿದೆ. ಇಲ್ಲಿ ಹಲವಾರು ಸರ್ವಧರ್ಮಿಯರು ಪಾಲ್ಗೊಳ್ಳುತ್ತಿರುವುದು ಸಂತಸ ತಂದಿದೆ. ನಾವೆಲ್ಲರು ಜಾತ್ಯಾತೀತ ಮನೋಭಾವದಿಂದ ಸಹಬಾಳ್ವೆಯ ಜೀವನ ಸಡೆಸಬೇಕು ರಾಜಕೀಯ ಜೀವನದಲ್ಲಿ ಟೀಕೆಗಳು ಸಹಜ ಅದಕ್ಕೆಲ್ಲ ಎದೆ ಗುಂದುವನು ನಾನಲ್ಲ ಸೌಹಾರ್ಧತೆಯನ್ನು ನನ್ನ ಪೂರ್ವಿಕರಿಂದ ತಂದೆ- ತಾಯಿಯಿಂದ ಕಲಿತಿರುತ್ತೇನೆ ಎಂದು ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಫರೀದ್ ಹೇಳಿದರು....
Ad Widget

ಸುಳ್ಯ‌ ಜೆಡಿಎಸ್ ಪದಾಧಿಕಾರಿಗಳ ಸಭೆ

ಜನತಾದಳ ಜಾತ್ಯಾತೀತ ಪಕ್ಷದ ಪದಾಧಿಕಾರಿಗಳ ಸಭೆಯು ಪಕ್ಷದ ಕಛೇರಿಯಲ್ಲಿ ಫೆ.10ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ತಾಲೂಕು ಘಟಕದ ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿ ಇವರು ವಹಿಸಿದ್ದರು. ಈ ಸಭೆಯಲ್ಲಿ ಪ್ರಸ್ತುತ ರಾಜ್ಯದಲ್ಲಿನ ರಾಜಕೀಯ ಬೆಳವಣಿಗಳ ಬಗ್ಗೆ ಚರ್ಚೆ ನಡೆಯಿತು. ಹಾಗೆಯೇ ಎಪ್ರಿಲ್ 2024ರ ಸಾಲಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಹಾಗೂ ಮುಂಬರುವ ಜಿಲ್ಲಾ ಪಂಚಾಯತ್ ಹಾಗು ತಾಲೂಕು...

ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಉದ್ಘಾಟನೆ

ಅಧಿಕಾರಿಗಳು ಒಂದೇ ವೇದಿಕೆ ಕುಳಿತು ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ : ಭಾಗೀರಥಿ ಮುರುಳ್ಯಭಾಗಶಃ ಅರಣ್ಯ ಸಮಸ್ಯೆ ಪರಿಹಾರಕ್ಕೆ ಆದ್ಯತೆ : ಜಿಲ್ಲಾಧಿಕಾರಿ ಭರವಸೆಗ್ರಾಮದ ಜನರಿಗೆ ಸರಕಾರಿ ಕಚೇರಿಗಳಿಗೆ ಹೋಗಿ ತಮ್ಮ ಕೆಲಸ ಕಾರ್ಯವನ್ನು ಮಾಡಲು ಕಷ್ಟವಾಗುವ ಇಂತ ದಿನದಲ್ಲಿ ಗ್ರಾಮದ ಒಂದೇ ವೇದಿಕೆಯಲ್ಲಿ ಎಲ್ಲ ಅಧಿಕಾರಿಗಳು ಕುರಿತು ಸಮಸ್ಯೆ...

ಗುತ್ತಿಗಾರು: ‘ಮಗಳನ್ನು ಉಳಿಸಿ ಮಗಳನ್ನು ಓದಿಸಿ ಯೋಜನೆ ಅಡಿ ಜಾಥಾ’ ಕಾರ್ಯಕ್ರಮ

ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗ್ರಾಮ ಪಂಚಾಯತ್ ಗುತ್ತಿಗಾರು ಶಂಖಶ್ರೀ ಸ್ತ್ರೀ ಶಕ್ತಿ ಗೊಂಚಲು ಗುತ್ತಿಗಾರು ಹಾಗೂ ಅಮರ ಸಂಜೀವಿನಿ ಒಕ್ಕೂಟ ಗುತ್ತಿಗಾರು ಇದರ ಸಹಯೋಗದಲ್ಲಿ 'ಮಗಳನ್ನು ಉಳಿಸಿ ಮಗಳನ್ನು ಓದಿಸಿ...

ಪೇರಡ್ಕ ವಲಿಯುಲ್ಲಾಹಿ ದರ್ಗಾ ಷರೀಫ್ ಮಖಾಂ ಉರೂಸ್

"ಅನಾದಿಕಾಲದಿಂದಲೂ ಪೇರಡ್ಕ ಸೌಹಾರ್ದತೆಯ ಪ್ರದೇಶ" -ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ಜಾತಿ ಮತ ಭೇದವಿಲ್ಲದೆ  ಸರ್ವರಿಂದಲೂ ಗೌರವಿಸಲ್ಪಡುವ ಸಂಪಾಜೆ ಗ್ರಾಮದ ಪೇರಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ನ ಉರೂಸ್ ಸಮಾರಂಭವು ಫೆ.9ರಂದು ಗುರುವಾರ ರಾತ್ರಿ ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ನಡೆಯಿತು.ಮಸೀದಿ ಅಧ್ಯಕ್ಷ ಟಿ ಎಂ ಶಹೀದ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಸಭಾ ಕಾರ್ಯಕ್ರಮವನ್ನು ಸಯ್ಯದ್ ಜೈನುಲ್...

ಸುಳ್ಯ; ಅಂಗನವಾಡಿ ಕಟ್ಟಡದ ಗುದ್ದಲಿ ಪೂಜೆ ನೆರವೇರಿಸಿದ  ಶಾಸಕಿ ಕು.ಭಾಗೀರಥಿ ಮುರುಳ್ಯ

ಸುಳ್ಯ ನಗರದ ಬೆಟ್ಟಂಪಾಡಿ ಆಶ್ರಯ ಕಾಲೋನಿ ಪರಿಸರದಲ್ಲಿ ನಗರ ಪಂಚಾಯತ್ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕಟ್ಟಡದ ಗುದ್ದಲಿ ಪೂಜೆ ಕಾರ್ಯಕ್ರಮ ವನ್ನು ಮಾನ್ಯ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ರವರು ಫೆ.10 ರಂದು ನೆರವೇರಿಸಿದರು. ನಗರ ಪಂಚಾಯಿತಿನ 15 ಲಕ್ಷ ರೂ ಅನುದಾನದಲ್ಲಿ ಬೆಟ್ಟಂಪಾಡಿಯಲ್ಲಿ ಅಂಗನವಾಡಿ ಕಟ್ಟಡವು ನಿರ್ಮಾಣವಾಗಲಿದ್ದು ಗುದ್ದಲಿ ಪೂಜೆಯ ನೆರವೇರಿಸಿ ಮಾತನಾಡಿದ ಕುಮಾರಿ...

ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣಗಳ ವಿತರಣೆ

ದ.ಕ.ಜಿಲ್ಲಾ ಪಂಚಾಯತ್ ಗ್ರಾಮೀಣ ಕೈಗಾರಿಕಾ ವಿಭಾಗ 2023-24ನೇ ಸಾಲಿನ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಸುಧಾರಿತ ಉಪಕರಣಗಳ (ಸಲಕರಣೆ ವಿತರಣೆ) ವಿತರಣಾ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಯಂತ್ರಗಳನ್ನು ವಿತರಿಸಿದರು‌. ಹೊಲಿಗೆ ಯಂತ್ರ 36, ಇಲೆಕ್ಟ್ರಿಕಲ್ 6, ಬಡಗಿ 28, ಕಮ್ಮಾರಿಕೆ, ಗಾರೆ 31,...

ಕಂದ್ರಪ್ಪಾಡಿ: ಜಾತ್ರಾ ಮುಹೂರ್ತ

ಕಂದ್ರಪ್ಪಾಡಿ ಜಾತ್ರಾ ಮುಹೂರ್ತ ಪೈಕ ಮಣಿಯಾನ ಮನೆ ಪುರುಷೋತ್ತಮ ಇವರ ತೋಟದಲ್ಲಿರುವ ಕಂಚುಕಲ್ಲಿಗೆ ಫೆ.೧೦ರಂದು ಮೂಲ ಸಂಪ್ರದಾಯದಂತೆ ಕಾಯಿ ಒಡೆಯಲಾಯಿತು.ಇನ್ನೂ ಕಂದ್ರಪ್ಪಾಡಿ ಸೀಮೆಗೆ ಸಂಬಂಧಪಟ್ಟಂತೆ ಗ್ರಾಮಗಳಲ್ಲಿ ಯಾವುದೇ ಶುಭಕಾರ್ಯಗಳು ನಡೆಯುವಂತಿಲ್ಲ.

ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾಲೂಕು ಮಟ್ಟದ ಹಸ್ತಪ್ರತಿ ಸ್ಪರ್ಧೆಯ ಬಹುಮಾನ ವಿತರಣೆ

ಸುಳ್ಯ ತಾಲೂಕು ಕನ್ನಡ ಪರಿಷತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ತಾಲೂಕು ಮಟ್ಟದ ಪ್ರಾಥಮಿಕ ಹಾಗು ಪ್ರೌಢಶಾಲೆಗಳಿಗೆ ಏರ್ಪಡಿಸಿದ ಶಾಲಾ ಹಸ್ತಪ್ರತಿ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಕಾರ್ಯಕ್ರಮವು ಫೆ.೧೨ರಂದು ಅಪರಾಹ್ನ ೨.೩೦ಕ್ಕೆ ಸುಳ್ಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆಯಲಿದೆ. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ ಇ ಇವರು ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ....
Loading posts...

All posts loaded

No more posts

error: Content is protected !!