- Saturday
- April 19th, 2025

ಮಡಪ್ಪಾಡಿ:ಯುವಕ ಮಂಡಲ ( ರಿ.) ಮಡಪ್ಪಾಡಿ ಆಶ್ರಯದಲ್ಲಿ ಫೆಬ್ರವರಿ 12ರಿಂದ ಫೆಬ್ರವರಿ 18ರವರೆಗೆ ಏಳು ದಿನಗಳ ಸುಜೋಕ್ ಮತ್ತು ಅಕ್ಯುಪ್ರೆಶರ್ ಚಿಕಿತ್ಸಾ ಶಿಬಿರ ಯುವಕ ಮಂಡಲ ಸಭಾಭವನ ಮಡಪ್ಪಾಡಿಯಲ್ಲಿ ನಡೆಯಲಿದೆ.ಶಿವಮೊಗ್ಗದ ಶ್ರೀ ಚಂದನ್. ಜಿ. ಮತ್ತು ಶ್ರೀ. ಮಂಜುನಾಥ್. ಎನ್.ರವರು ಚಿಕಿತ್ಸೆ ನೀಡಲಿದ್ದಾರೆ.ಈ ಶಿಬಿರದಲ್ಲಿ ಮೊಣಕಾಲು ನೋವು, ಸೊಂಟ ನೋವು, ಬೆನ್ನು ನೋವು, ಕೈಕಾಲು ಸೆಳೆತ,...

2022 ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ನಡೆದು ಕರ್ತವ್ಯಕ್ಕೆ ಹಾಜರಾಗಿರುವ ಶಿಕ್ಷಕರ ಭವಿಷ್ಯ ತೂಗು ಉಯ್ಯಾಲೆಯಂತಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ನಮಗೆ ಅನ್ಯಾಯವಾಗಿದೆ ಎಂದು ಕೆಲವು ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಈ ಬಗ್ಗೆ ರಾಜ್ಯ ಉಚ್ಛನ್ಯಾಯಾಲಯ ತನಿಖೆ ನಡೆಸಿ ಆದೇಶ ಮಾಡಿ ನೇಮಕಾತಿ ಸರಿಯಾಗಿದೆ ಎಂದು ಆದೇಶ ನೀಡಿದ್ದರು. ಈ ಆದೇಶದನ್ವಯ...

ಕಂದ್ರಪ್ಪಾಡಿ ಸ.ಹಿ.ಪ್ರಾ.ಶಾಲೆಯ ಶತಮಾನೋತ್ಸವ ಕಾರ್ಯಕ್ರಮಕ್ಕೆ ಇಂದು ಅದ್ದೂರಿ ಅದ್ದೂರಿ ಚಾಲನೆ ನೀಡಲಾಯಿತು. ಧ್ವಜಾರೋಹಣ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಮಾಸ್ತರ್ ಹಿರಿಯಡ್ಕ ಧ್ಜಜರೋಹಣ ನೆರವೇರಿಸಿದರು. ಅದ್ದೂರಿಯಾಗಿ ನಡೆದ ಮೆರವಣಿಗೆಗೆ ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರಶೇಖರ ಕಂದ್ರಪ್ಪಾಡಿ ಚಾಲನೆ ನೀಡಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ.ರಮೇಶ್ ಸಭಾ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದರು. ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ...

ಗೂನಡ್ಕ ತಲುಪಿದ ದೃಶ್ಯ ಚುನಾವಣೆಯಲ್ಲಿ ಇ.ವಿ.ಎಂ. ಮತಯಂತ್ರದ ಬದಲು ಬ್ಯಾಲೆಟ್ ಪೇಪರ್ ನೀಡಬೇಕೆಂಬ ಬೇಡಿಕೆಯೊಂದಿಗೆ, ಸಾಮಾಜಿಕ ಕಳಕಳಿಯಿಂದ ರೈತ ಮುಖಂಡ ದಿವಾಕರ ಪೈ ಅವರು ಫೆ.8ರಂದು ಬೆಳಿಗ್ಗೆ ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಯಿಂದ ಸುಳ್ಯದವರೆಗೆ ನಡೆಸುವ ಪಾದಯಾತ್ರೆಗೆ ಚಾಲನೆ ನೀಡಲಾಯಿತು.ಈ ಪಾದಯಾತ್ರೆಗೆ ಸಾರ್ವಜನಿಕರಿಗೆ ಅನುಮತಿ ದೊರೆಯದ ಕಾರಣದಿಂದಾಗಿ ರೈತ ಮುಖಂಡರಾದ ದಿವಾಕರ ಪೈ...

ತೊಡಿಕಾನ ಗ್ರಾಮದ ಅವಿವಾಹಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.7 ರಂದು ಸಂಜೆ ನಡೆದಿದೆ. ದೇವರಗುಂಡಿ ವೆಂಕಪ್ಪ ನಾಯ್ಕರ ಪುತ್ರ ಲಕ್ಷ್ಮಣ ( 37) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತ ಯುವಕ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯೊರ್ವಳನ್ನು ಅಗಲಿದ್ದಾರೆ.

ಸುಳ್ಯ ಬಿಜೆಪಿಯ ಕಾರ್ಯಕರ್ತರು ಯಾವತ್ತಿದ್ದರೂ ನಿಷ್ಠೆ ,ಪ್ರಾಮಾಣಿಕತೆ, ಬದ್ಧತೆ ಸ್ವಯಂಸೇವೆ, ಸ್ವಾವಲಂಬಿತನದಲ್ಲಿ ಮುಂಚೂಣಿಯಲ್ಲಿರುವವರು.ಸುಳ್ಯ ಬಿಜೆಪಿಗೆ ಸುಳ್ಯ ಬಿಜೆಪಿಯೇ ಸಾಟಿ. ಸುಳ್ಯ ಮಂಡಲದ ಮುಂದಿನ ಅವಧಿಯ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆಯಲ್ಲಿ ಆಗಿರುವಂತಹ ವ್ಯತ್ಯಾಸವನ್ನು ಸರಿಪಡಿಸುವಂತಹ ಕೆಲಸ ಕಾರ್ಯಗಳು ಸುಳ್ಯ ಬಿಜೆಪಿಯ ಕಡೆಯಿಂದಲೇ ನಡೆಯುತ್ತಿದೆ. ಈ ಎಲ್ಲಾ ಪ್ರಕ್ರಿಯೆಗಳು ಯಾವುದೇ ರೆಸಾರ್ಟ್ ಗಳಲ್ಲಿ ಅಥವಾ ನಿಗೂಢ ಪ್ರದೇಶಗಳಲ್ಲಿ ನಡೆಯುತ್ತಿಲ್ಲ....

ಬಾಳುಗೋಡು ಗ್ರಾಮದಲ್ಲಿ ನಡೆದಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಿದರು. ರೂ 27 ಲಕ್ಷ ವೆಚ್ಚದ ದ.ಕ. ಜಿಲ್ಲಾ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಬಾಳುಗೋಡು ನೂತನ ಕಟ್ಟಡ ಉದ್ಘಾಟನೆ ಮಾಡಲಾಯಿತು, ಬಾಳುಗೋಡು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುವ ಬಿಎಸ್ಎನ್ಎಲ್ ಮೊಬೈಲ್ ಚಾರ್ಜ್ ಕಾಮಾಗಾರಿಗೆ ಚಾಲನೆ ನೀಡಲಾಯಿತು. ನಂತರ ಬಾಳುಗೋಡಿನ ಉಪ್ಪುಕಳ ಹೊಳೆಗೆ ಗ್ರಾಮಸೇತು...

ಪಂಜ ಸೀಮೆ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವವು ಬ್ರಹ್ಮ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗುತ್ತಿದ್ದು ಫೆ.6ರಂದು ರಾತ್ರಿ ಶ್ರೀದೇವರ ಬ್ರಹ್ಮ ರಥೋತ್ಸವ ಜರುಗಿತು. ಶ್ರೀ ಕಾಜು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ ಭೂತಬಲಿ , ಶಯನೋತ್ಸವ, ಕವಾಟ ಬಂಧನ ಜರುಗಿತು. ಪೂರ್ವ ಸಂಪ್ರದಾಯದಂತೆ...

ಫೆ.7 ರಂದು ಪಂಜ ಸೀಮೆ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಜರುಗಿತ್ತು. ಶಾಸಕಿ ಭಾಗೀರಥಿ ಮುರುಳ್ಯ ರವರು ಆಗಮಿಸಿ ಶ್ರೀ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಉತ್ಸವ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಕಾನತ್ತೂರ್, ಉತ್ಸವ ಸಮಿತಿಯ ಸದಸ್ಯರು, ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.

All posts loaded
No more posts