Ad Widget

ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಕೊಟ್ಯಾಡಿ ಯಲ್ಲಿ ಸ್ನೇಹ ಸಮ್ಮಿಲನ ಹಾಗೂ ಕ್ರೀಡಾಕೂಟ ಕಾರ್ಯಕ್ರಮ

ಸುಳ್ಯ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಪ್ ಇಂಡಿಯಾ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಮತ್ತು ಕ್ರೀಡಾಕೂಟ ಕಾರ್ಯಕ್ರಮವು ಫೆಬ್ರವರಿ 05 ರಂದು ಕೊಟ್ಯಾಡಿಯಲ್ಲಿ ನಡೆಯಿತು. ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ಅಧ್ಯಕ್ಷ ಮೀರಝ್ ಸುಳ್ಯ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಆಗಮಿಸಿ ಸಂದೇಶ ಭಾಷಣ ಮಾಡಿದರು.ಕಾರ್ಯಕ್ರಮದಲ್ಲಿ ವಿವಿಧ...

ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ !

ಸುಳ್ಯ ಕೆವಿಜಿ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ 52 ವರ್ಷದ ವಸಂತ ಎಂಬವರು ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಇವರು ಕೆಲ ದಿನಗಳ ಹಿಂದೆ ಕುಡಿತದ ಚಟ ಹೊಂದಿದ ಕಾರಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡಿದ್ದು ಇದೀಗ ಮೃತ ದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತರು ಪತ್ನಿ...
Ad Widget

ಕುಂಬಕ್ಕೋಡು ಮನೆಗೆ ಬೆಂಕಿ ಅಪಾರ ಪ್ರಮಾಣದ ಅಡಿಕೆ ರಬ್ಬರ್ ಬೆಂಕಿಗೆ ಆಹುತಿ

ಅಲೆಟ್ಟಿ ಗ್ರಾಮದ ಕುಂಬಕ್ಕೋಡು ಎಂಬಲ್ಲಿ ಮನೆಗೆ ಬೆಂಕಿ ಬಿದ್ದು ಅಪಾರ ಪ್ರಮಾಣದ ಅಡಿಕೆ ಮತ್ತು ರಬ್ಬರ್ ಬೆಂಕಿಗೆ ಆಹುತಿಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಕುಂಬಕ್ಕೋಡಿನ ಕೆ ಅಬ್ದುಲ್ಲ ಎಂಬುವವರ ಮನೆಗೆ ಬೆಂಕಿ ಬಿದ್ದ ಪರಿಣಾಮ ಅಡಿಕೆ ಮತ್ತು ರಬ್ಬರ್ ನಾಶವಾಗಿದೆ. ಇವರು ಮೂಲತಃ ಬಂದಡ್ಕದಲ್ಲಿನ ಮನೆಯಲ್ಲಿ ವಾಸ್ತವ್ಯವಾಗಿದ್ದರು ಎಂದು ಹೇಳಲಾಗುತ್ತಿದ್ದು, ಸದ್ಯ ರಾತ್ರಿ ನೆರೆಹೊರೆಯವರು...

ಮನೆಯು ಸದ್ಗುಣಗಳನ್ನು ಬೆಳೆಸಿಕೊಳ್ಳುವ ತಾಣ

ಮಕ್ಕಳು ಮಾನವ ಲೋಕದ ಸುಂದರ ಪುಷ್ಪಗಳು. ಅಂತಹ ಮೃದು ಹೃದಯಗಳಲ್ಲಿ ಉತ್ತಮ ಮೌಲ್ಯಗಳನ್ನು, ಸಮಾಜ ಬಯಸುವ ಉತ್ತಮ ಹೃದಯವಂತಿಕೆಯನ್ನು ತುಂಬಿ ಸಮಾಜದ ಸತ್ಪ್ರಜೆಗಳನ್ನಾಗಿ ಬೆಳೆಸುವ ಪ್ರಪ್ರಥಮ ಸ್ಥಳ ಮನೆ. ಅಂದರೆ ತಂದೆ ತಾಯಿ. ಮನೆ ಮಕ್ಕಳಿಗೆ ಅನೌಪಚಾರಿಕ ಶಿಕ್ಷಣ ನೀಡುವ ಒಂದು ಸಾಮಾಜಿಕ ಸಂಸ್ಥೆಯಾಗಿದೆ. ಮಕ್ಕಳ ಪ್ರಾರಂಭಿಕ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುತ್ತದೆ. ಈ ಕಲಿಕೆ ಮುಂದಿನ...

ಸುಳ್ಯ : ಮುಖ್ಯರಸ್ತೆಯಲ್ಲಿ ಲಾರಿಯಡಿಗೆ ಬಿದ್ದು ಮಹಿಳೆ ಸಾವು

ಸುಳ್ಯ ಮುಖ್ಯರಸ್ತೆಯ ಬಸ್ಸು ನಿಲ್ದಾಣದ ಬಳಿಯಲ್ಲಿ ಪಾದಚಾರಿ ಮಹಿಳೆಯೋರ್ವರು ಲಾರಿ ಅಡಿಗೆ ಬಿದ್ದು ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ಮೃತ ಪಟ್ಟ ಮಹಿಳೆಯ ಗುರುತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯ – ಕೋರ್ ಕಮಿಟಿ ಸಭೆ ಮುಕ್ತಾಯ – ನಾಯಕರ ನಿರ್ಗಮನ – ಸಭೆಯ ಬಳಿಕ ಜಿಲ್ಲಾಧ್ಯಕ್ಷರಿಂದ ಮಾಹಿತಿ

https://youtu.be/Q1oKM-Ou9hU?si=AphGz0SxSRN6nnGq ಸುಳ್ಯದಲ್ಲಿ ನೂತನವಾಗಿ ಮಂಡಲ ಸಮಿತಿ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ನೇಮಕವಾಗುತ್ತಿದ್ದಂತೆ ಸುಳ್ಯದಲ್ಲಿ ಅಸಮಾಧಾನಗಳು ಭುಗಿಲೆದ್ದು, ಕಛೇರಿಗೆ ಬೀಗ ಹಾಕಿದ್ದರು. ಈ ಬಗ್ಗೆ ಜ.6 ರಂದು ಮುಂಜಾನೆಯಿಂದಲೇ ಮೀಟಿಂಗ್ ಮ್ಯಾರಥಾನ್ ನಡೆದಿದ್ದು ಸಂಜೆಯ ವೇಳೆಗೆ ಮುಕ್ತಾಯಗೊಂಡಿದೆ. ಈ ಬಗ್ಗೆ ಜಿಲ್ಲಾಧ್ಯಕ್ಷರು ಪತ್ರಕರ್ತರ ಜತೆ ಮಾತನಾಡಿ " ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ. ಅಸಮಾಧಾನಗಳನ್ನು ನಿವಾರಿಸುವ ರೀತಿಯಲ್ಲಿ...

ವಿದ್ಯಾರ್ಥಿ ಎಂಬ ಶಿಲೆಯನ್ನು ಕಲೆಯಾಗಿಸುವ ಶಿಕ್ಷಕರು

ಜೀವನದಲ್ಲಿ ಯಾವುದೇ ಸಾಧನೆ ಮಾಡಲು ಬೆನ್ನ ಹಿಂದೆ ಒಂದು ಮಹತ್ತರವಾದ ಪ್ರೇರಕ ಶಕ್ತಿ ಇರಬೇಕು.ಅದರಲ್ಲೂ ಪ್ರಾಥಮಿಕ ಶಿಕ್ಷಣ ಹಂತದಲ್ಲಿ ನಾವು ನಮ್ಮ ಶಿಕ್ಷಕರಿಂದ ಪಡೆಯುವ ಪ್ರೋತ್ಸಾಹ ಬೆಂಬಲ ಬದುಕಿನಲ್ಲಿ ಒಂದು ಗಟ್ಟಿ ನೆಲೆ ಪಡೆಯಲು, ಸಾಧನೆಯ ಹಾದಿಯಲ್ಲಿ ನಡೆಯಲು ಪ್ರೆರೇಪಿಸುತ್ತದೆ.ಎಳೆಯ ವಯಸ್ಸಿನಲ್ಲಿ ಸರಿ ತಪ್ಪುಗಳ ಕಲ್ಪನೆ ಕೂಡ ಇಲ್ಲದೆ ಇರುವಾಗ ಒಬ್ಬ ಸಮರ್ಥ ಶಿಕ್ಷಕ ತನ್ನ...

ಬಳ್ಪ ಗ್ರಾಮ ಪಂಚಾಯತ್ ಸದಸ್ಯೆ ನೇತ್ರಾವತಿ ಹೊಪ್ಪಾಳೆ ಅಂತಾರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆ

ವೆಟರನ್ಸ್ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ತಮಿಳುನಾಡಿನ ತಿರುನಲ್ವೇಲಿಯ ಅಣ್ಣಾ ಸ್ಟೇಡಿಯಂನಲ್ಲಿ ಫೆಬ್ರವರಿ 2 ರಿಂದ 4ರವರೆಗೆ ನಡೆದ 43ನೇ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಕಡಬ ತಾಲೂಕಿನ ಬಳ್ಪ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ನೇತ್ರಾವತಿ ಹೊಪ್ಪಾಳೆ ( ಶ್ರೀ ಗಣೇಶ್ ಪೂಜಾರಿ ಹೊಪ್ಪಾಳೆ ಇವರ ಪತ್ನಿ ) ಇವರು 4x400ಮೀ ರಿಲೇಯಲ್ಲಿ...

ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯ ಕೋರ್ ಕಮಿಟಿ ಜೊತೆ ಸಭೆ ಆರಂಭ, ಜಿಲ್ಲಾಧ್ಯಕ್ಷರು ಸೇರಿ ಪ್ರಮುಖರಿಂದ ಚರ್ಚೆ, ಕಛೇರಿ ಬಳಿಯಲ್ಲಿ ಕಾರ್ಯಕರ್ತರ ಜಮಾವಣೆ !

ಸುಳ್ಯದಲ್ಲಿ ನೂತನವಾಗಿ ಮಂಡಲ ಸಮಿತಿ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ನೇಮಕವಾಗುತ್ತಿದ್ದಂತೆ ಸುಳ್ಯದಲ್ಲಿ ಅಸಮಧಾನಗಳು ಭುಗಿಲೆದ್ದು ಕಛೇರಿಗೆ ಇದೀಗ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಜೊತೆಗೆ ಗೋಪಾಲಕೃಷ್ಣ ಹೇರಳೆ , ವಿಭಾಗಿಯ ಪ್ರಮುಖ್ ವಿಜಯ ಕುಮಾರ್ ಶೆಟ್ಟಿ ಆಗಮಿಸಿದ್ದು ಇದೀಗ ಆಯ್ಕೆ ಮತ್ತು ನೂತನ ಮಂಡಲ ಸಮಿತಿ ಸದಸ್ಯರು ಕೂರ್ ಕಮಿಟಿ ರಚನೆಯ ಬಗ್ಗೆ ಚರ್ಚೆಗಳು ನಡೆಯುತ್ತಿದೆ...

ಬಾಗಿಲು ತೆರೆದ ಸುಳ್ಯ ಬಿಜೆಪಿ ಕಚೇರಿ, ಜಿಲ್ಲಾಧ್ಯಕ್ಷರ ಭೇಟಿ ಕ್ಷಣಗಣನೆ, ಜಿಲ್ಲಾ ಸಭೆಯಲ್ಲಿ ನೂತನ ಅಧ್ಯಕ್ಷ ವಳಲಂಬೆ ಭಾಗಿ

ವೆಂಕಟ್ ವಳಲಂಬೆಯವರನ್ನು ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾಗಿ ನೇಮಕಗೊಳಿಸಿದ ಬೆನ್ನಲ್ಲೆ ಸುಳ್ಯ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದಿಂದಾಗಿ ನಾಯಕರು ಅಸಹಕಾರ ಚಳವಳಿ ನಡೆಸಿ, ಕಚೇರಿಗೆ ಬೀಗ ಜಡಿದಿದ್ದರು ಇಂದು ಬೆಳಗ್ಗೆ ಕಚೇರಿ ಬಾಗಿಲು ತೆರೆಯಲಾಗಿದ್ದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರು ಸುಳ್ಯಕ್ಕೆ ಬಂದು ಕೋರ್ ಕಮಿಟಿಯವರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ ನಿನ್ನೆಯ ಜಿಲ್ಲಾ ಸಮಿತಿ ಸಭೆಯಲ್ಲಿ...
Loading posts...

All posts loaded

No more posts

error: Content is protected !!