Ad Widget

ಫೆ.25 : ಬಾಳಿಗೆ ಬೆಳಕು ಕವನ ಸಂಕಲನ ಲೋಕಾರ್ಪಣೆ

ಬಾಳಿಗೆ ಬೆಳಕು ಲೋಕಾರ್ಪಣೆಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಹಾಗೂ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ದಿನಾಂಕ 25.02 2024 ರಂದು ಭಾನುವಾರ ಬೆಳಗ್ಗೆ ಸಮಯ 9.30ಕ್ಕೆ ಮನಿಷಾ ಸಭಾಂಗಣ ಜೈನ ಭವನ ರಸ್ತೆ ಪುತ್ತೂರು ಇಲ್ಲಿ ಯುವ ಕವಯಿತ್ರಿ ಪ್ರಿಯಾ...

ಫೆ.22: ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮಗಳಿಗೊಳಪಟ್ಟ ಪಂಚಸ್ಥಾಪನೆಗಳಲ್ಲಿ ಒಂದಾದ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು, ನವೀಕರಣ ಪುನಃ ಪ್ರತಿಷ್ಠೆ ಸಿದ್ಧಿರ್ಥಕ್ಕಾಗಿ ಶಿಲಾನ್ಯಾಸ ಕಾರ್ಯಕ್ರಮವು ಫೆ.22 ರಂದು ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಕ್ಷೇತ್ರದ ತಂತ್ರಿಗಳು ಶಿಲಾನ್ಯಾಸ ನೆರವೇರಿಸಲಿದ್ದಾರೆ.ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಭೆಯ ಅಧ್ಯಕ್ಷತೆಯನ್ನು ಶಾಸಕಿ ಕು| ಭಾಗೀರಥಿ...
Ad Widget

ಎಸ್‌ಡಿಪಿಐ ಪಕ್ಷವು ರಾಜಕೀಯವಾಗಿ ಅನ್ಯಾಯ ಮಾಡುವ ಕೈಗಳನ್ನು ತಡೆಯುವ ಕೆಲಸಗಳನ್ನು ಮಾಡುತ್ತಾ ಬರುತ್ತಿದೆ – ರಿಯಾಝ್ ಫರಂಗಿಪೇಟೆ

ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷದ ಸಮಾವೇಶವು ಫೆ.೨೦ರಂದು ಉಡುಪಿ ಗಾರ್ಡನ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಕ್ಷದ ದ ಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ನೆರವೇರಿಸಿದರು. ದಿಕ್ಸೂಚಿ ಭಾಷಣಗಾರರಾಗಿ ಸೋಶಿಯಲ್ ಡೆಮಾಕ್ರೆಟಿ ಪಾರ್ಟಿ ಆಫ್ ಇಂಡಿಯಾ ಇದರ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆಯವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದಾಗಿ ದೇಶ...

ಸಮಾಜ ಕಲ್ಯಾಣ ಇಲಾಖೆ,ಅಜ್ಜಾವರ ಗ್ರಾಮ ಪಂಚಾಯತ್ ಜಂಟಿ ಆಶ್ರಯದಲ್ಲಿ ಭಾರತದ”ಸಂವಿಧಾನ ಜಾಗೃತಿ ಜಾಥ”

ದಕ್ಷಿಣ ಕನ್ನಡ ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆ,ಅಜ್ಜಾವರ ಗ್ರಾಮ ಪಂಚಾಯತ್ ಜಂಟಿ ಆಶ್ರಯದಲ್ಲಿ ಭಾರತದ 75ನೇ ವರ್ಷದ "ಸಂವಿಧಾನ ಜಾಗೃತಿ ಜಾಥ"ಕಾರ್ಯಕ್ರಮವನ್ನು ಕಾಲ್ನಡಿಗೆ ಜಾಥಾದಲ್ಲಿ ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲಾ ಆವರಣಕ್ಕೆ ಶಾಲಾ ವಿದ್ಯಾರ್ಥಿಗಳಿಂದ, ಸಾರ್ವಜನಿಕರಿಂದ,ಅಜ್ಜಾವರ ಪಂಚಾಯತ್ ಆಡಳಿತ ಮಂಡಳಿ, ಗ್ರಾಮದ ಎಲ್ಲಾ ಅಧಿಕಾರಿ ವರ್ಗದವರಿಂದ, ಅಜ್ಜಾವರ ಸ.ಹಿ.ಪ್ರಾ.ಶಾಲೆ ವಿದ್ಯಾರ್ಥಿಗಳಿಂದ ಬ್ಯಾಂಡ್ ಸೆಟ್ ನೊಂದಿಗೆ ಬರಮಾಡಿಕೊಳ್ಳಲಾಯಿತು.ಈ ಗ್ರಾಮ...

ಜೇಸಿಐ ಸುಳ್ಯ ಪಯಸ್ವಿನಿ ನೀಡುವ 2024ರ ಯುವ ಸಾಧಕ ಪ್ರಶಸ್ತಿಗೆ ವೀಕ್ಷಿತ್ ಗೌಡ ಕುತ್ಯಾಳ ಆಯ್ಕೆ.

ಸುಳ್ಯದ ಮಡಪ್ಪಾಡಿ ಗ್ರಾಮದ ಯುವ ಪ್ರತಿಭೆ ಕೊಳಲು ವಾದಕ ವೀಕ್ಷಿತ್ ಗೌಡ ಕುತ್ಯಾಳ ಇವರು ಜೇಸಿಐ ಸುಳ್ಯ ಪಯಸ್ವಿನಿ ನೀಡುವ 2024ರ ಯುವ ಸಾಧಕ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ತಿಳಿದುಬಂದಿದೆ.

ಕೊಲ್ಲಮೊಗ್ರ ಪತ್ರಕರ್ತರ ಗ್ರಾಮ ವಾಸ್ತವ್ಯ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನ ಸಭಾ ಸಭಾಪತಿ ಯು.ಟಿ ಖಾದರ್ ಗೆ ಮನವಿ ಸಲ್ಲಿಕೆ.

ದ.ಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಫೆ 10 ರಂದು ಕೊಲ್ಲಮೊಗ್ರದಲ್ಲಿ ಜರುಗಿದ ಪತ್ರಕರ್ತರ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಹಲವು ಬೇಡಿಕೆಗಳು ಅಲ್ಲಿ ಬಂದಿದ್ದು ಅದಕ್ಕೆ ಸಂಬಂಧಿಸಿದ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನ ಸಭಾ ಅಧ್ಯಕ್ಷರಾದ ಯು..ಟಿ ಖಾದರ್ ಅವರಿಗೆ ಶಾಸಕಿ ಭಾಗೀರಥಿ ಮುರಳ್ಯರವರ ಸಮ್ಮುಖದಲ್ಲಿ ಮನವಿ ನೀಡಲಾಯಿತು.ಈ...

ಕನಸು ಕಾಣುವ ಮತ್ತು ಅದನ್ನು ಗುರಿ ತಲುಪಲು ಸಂವಿಧಾನದಿಂದ ಎಲ್ಲರಿಗೂ ಸಾಧ್ಯ: ಸುಧೀರ್ ಕುಮಾರ್ ಮುರೊಳ್ಳಿ

ತಾಲೂಕು ಕಚೇರಿ ಎದುರು ಡಾ.ಬಿ.ಆರ್. ಅಂಬೇಡ್ಕರ್ ‌ಪುತ್ಥಳಿಗೆ ಮನವಿ ಸಂಘಟನೆಗಳಿಂದ ಮನವಿ, ನಿರ್ಮಿಸುವ ಭರವಸೆ. ಭಾರತ ದೇಶದ ಸತ್ಪ್ರಜೆಯಾಗಿ ಬಾಳುವವನಿಗೆ ಸಂವಿಧಾನ ಬೇಕು. ಪ್ರತೀ ಜಾತಿ, ಧರ್ಮ ಗಳಿಗೆ ಆದರದೇ ಆದ ಗ್ರಂಥಗಳಿದ್ದರೆ, ಈ ದೇಶದ ಎಲ್ಲವರು ಜತೆಯಾಗಿ ಬಾಳಲು ಕಾರಣವಾಗಿರುವ ಸಂವಿಧಾನ ದೇಶದ ದೊಡ್ಡಗ್ರಂಥ. ಅದನ್ನು ಕಾಪಾಡುವ ಹೊಣೆಗಾರಿಕೆಯೊಂದಿಗೆ ಸಂವಿಧಾನದ ಆಶಯದಂತೆ ಪ್ರತಿಯೊಬ್ಬ ಪ್ರಜೆಯು...

ಸುಳ್ಯ ಮೆಸ್ಕಾಂ ಜನ ಸಂಪರ್ಕ ಸಭೆ , ರಸ್ತೆ , ಶಾಲೆಗಳ ಬಳಿಯಲ್ಲಿ ಜೋತು ಬಿದ್ದಿರುವ ತಂತಿಗಳ ಸರಿ ಪಡಿಸಲು ಆಗ್ರಹ.

ಸುಳ್ಯ: ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪ ವಿಭಾಗ‌ ಮಟ್ಟದ ಜನ ಸಂಪರ್ಕ ಸಭೆ ಸುಳ್ಯದ ಮೆಸ್ಕಾಂ ಉಪ ವಿಭಾಗದ ಸುಳ್ಯ ಕಛೇರಿಯಲ್ಲಿ ನಡೆಯಿತು. ಮೆಸ್ಕಾಂ‌ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಗ್ರಾಹಕರ‌ ಅಹವಾಲಯ ಆಲಿಸಿದರು. ವಿವಿಧ ಸಮಸ್ಯೆಗಳನ್ನು ಗ್ರಾಹಕರು ಮಂಡಿಸಿದರು.ತಾಲೂಕಿನ ನಾನಾ ಭಾಗಗಳಲ್ಲಿ ವಿದ್ಯುತ್ ತಂತಿಗಳನ್ನು ಬದಲಾವಣೆ ಮಾಡಬೇಕು,ಹೆಚ್ಚುವರಿ ಪರಿವರ್ತಕ ಅಳವಡಿಸಬೇಕು ಎಂದು...

ಸಂಪಾಜೆ ಕೈಪಡ್ಕ ಬಳಿ ಅಟೋ ರಿಕ್ಷಾ ಮತ್ತು ಕಾರು ನಡುವೆ ಡಿಕ್ಕಿ .

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆಯಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ವಾಹನಗಳು ಆಕ್ಸಿಡೆಂಟ್ ಆಗುತ್ತಿದ್ದು ತೀವ್ರ ಕಳವಳಕ್ಕೆ ಕಾರಣವಾಗಿದೆ. ಇಂದು ಸಂಜೆ ಸುರೇಶ್ ಎಂಬುವವರು ಸುಳ್ಯ ಕಡೆಗೆ ತನೂ ಓಡಿಸುತ್ತಿರುವ ಅಟೋ ರಿಕ್ಷದಲ್ಲಿ ಪ್ರಯಾಣಿಸುತ್ತಿದ್ದಾಗ ಮುಂಬಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ತಬ್ಬುಕ್ ದಾರಿಮಿ ಎಂಬುವವರು ಕಾರು ರಿಕ್ಷಕ್ಕೆ ಗುದ್ದಿದ ಪರಿಣಾಮ ಇದೀಗ ಕಾರು ಚಾಲಕರಿಗೆ ಕಲ್ಲುಗುಂಡಿಯಲ್ಲಿ...

ಪಾಲಡ್ಕ : ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿ

ಅರಂಬೂರು ಪಾಲಡ್ಕ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಇದೀಗ ನಡೆದಿದೆ. ಚಾಲಕ ನಿದ್ರೆಗೆ ಜಾರಿದ್ದರಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
Loading posts...

All posts loaded

No more posts

error: Content is protected !!