Ad Widget

ಸುಳ್ಯ : ಸ್ವರ್ಣಶ್ರೀ ಸೊಸೈಟಿಯ ಕಛೇರಿ ಸಹಾಯಕಿಯವರಿಗೆ ಬೀಳ್ಕೊಡುಗೆ

ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇಲ್ಲಿ ಕಛೇರಿ ಸಹಾಯಕಿಯಾಗಿ ಕಾಯ೯ನಿವ೯ಹಿಸುತ್ತಿದ್ದ ಶ್ರೀಮತಿ ಲಿಖಿತಾ ಎನ್ ಇವರಿಗೆ ಮಾ 02ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಗೌರವಿಸಿ ಬೀಳ್ಕೊಡಲಾಯಿತು. ಈ ಸಂದಭ೯ದಲ್ಲಿ ಅಧ್ಯಕ್ಷರಾದ ಜನಾರ್ದನ ದೋಳ ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ ಮುಖ್ಯ ಕಾಯ೯ನಿರ್ವಹಾಣಾಧಿಕಾರಿ ಅಶ್ವತ್ ಬಿಳಿಮಲೆ ನಿರ್ದೇಶಕರಾದ ಡಾ. ಪುರು‌ಷೋತ್ತಮ ಕಟ್ಟೆಮನೆ, ಪ್ರಕಾಶ್ ಕೇರ್ಪಳ, ದೀಕ್ಷಿತ್ ಪಾನತ್ತಿಲ ಮತ್ತು ಕೆ.ವಿ.ಜಿ ವಿವಿದೋದ್ದೇಶ ಸೌಹಾರ್ದ ಸಹಕಾರಿ ಇದರ ಮುಖ್ಯ ಕಾರ್ಯನಿರ್ವಾಹಾಣಾಧಿಕಾರಿ ಕರುಣಾಕರ ಕುದ್ಪಾಜೆ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!