ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇಲ್ಲಿ ಕಛೇರಿ ಸಹಾಯಕಿಯಾಗಿ ಕಾಯ೯ನಿವ೯ಹಿಸುತ್ತಿದ್ದ ಶ್ರೀಮತಿ ಲಿಖಿತಾ ಎನ್ ಇವರಿಗೆ ಮಾ 02ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಗೌರವಿಸಿ ಬೀಳ್ಕೊಡಲಾಯಿತು. ಈ ಸಂದಭ೯ದಲ್ಲಿ ಅಧ್ಯಕ್ಷರಾದ ಜನಾರ್ದನ ದೋಳ ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ ಮುಖ್ಯ ಕಾಯ೯ನಿರ್ವಹಾಣಾಧಿಕಾರಿ ಅಶ್ವತ್ ಬಿಳಿಮಲೆ ನಿರ್ದೇಶಕರಾದ ಡಾ. ಪುರುಷೋತ್ತಮ ಕಟ್ಟೆಮನೆ, ಪ್ರಕಾಶ್ ಕೇರ್ಪಳ, ದೀಕ್ಷಿತ್ ಪಾನತ್ತಿಲ ಮತ್ತು ಕೆ.ವಿ.ಜಿ ವಿವಿದೋದ್ದೇಶ ಸೌಹಾರ್ದ ಸಹಕಾರಿ ಇದರ ಮುಖ್ಯ ಕಾರ್ಯನಿರ್ವಾಹಾಣಾಧಿಕಾರಿ ಕರುಣಾಕರ ಕುದ್ಪಾಜೆ ಉಪಸ್ಥಿತರಿದ್ದರು.
- Thursday
- May 16th, 2024