Ad Widget

ಕಡಬ; ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ! ಆರೋಪಿ ಸೆರೆ

ಮಾ. 04. ರಂದು ಬೆಳಗಿನ ಸಮಯ, ಸರ್ಕಾರಿ ಪದವಿ ಪೂರ್ವ ಕಾಲೇಜು ಕಡಬ ಇದರ ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜ್ ಆವರಣದಲ್ಲಿ ವ್ಯಕ್ತಿಯೊಬ್ಬ ಆಸಿಡ್ ಎರಚಿರುವ ಘಟನೆ ನಡೆದಿರುತ್ತದೆ. ಘಟನೆಯ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇಬ್ಬರು ವಿಧ್ಯಾರ್ಥಿನಿಯರಿಗೂ ಆಸಿಡ್ ತಗುಲಿ ಸಣ್ಣ ಪ್ರಮಾಣದ ಗಾಯಗಳಾಗಿರುತ್ತದೆ. ಈಗಾಗಲೇ ಆರೋಪಿ ಅಬೀನ್ (23) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿ ಮತ್ತು...

ಸುಬ್ರಹ್ಮಣ್ಯ : ರಿಕ್ಷಾ ಪಲ್ಟಿ – ಚಾಲಕ ವಿವೇಕಾನಂದ ದೇವರಗದ್ದೆ ಮೃತ್ಯು

ಸುಬ್ರಹ್ಮಣ್ಯದ ಇಂಜಾಡಿ ಬಳಿ ರಿಕ್ಷಾ ಪಲ್ಟಿಯಾಗಿ ಗಂಭೀರ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಇಂದು ರಾತ್ರಿ ನಡೆದಿದೆ.ಸುಬ್ರಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ವಿವೇಕಾನಂದ ದೇವರಗದ್ದೆ ಮೃತ ದುರ್ದೈವಿ.
Ad Widget
error: Content is protected !!