ಸುಬ್ರಹ್ಮಣ್ಯ : ರಿಕ್ಷಾ ಪಲ್ಟಿ – ಚಾಲಕ ವಿವೇಕಾನಂದ ದೇವರಗದ್ದೆ ಮೃತ್ಯು amarasuddi - March 4, 2024 at 0:44 0 Tweet on Twitter Share on Facebook Pinterest Email ಸುಬ್ರಹ್ಮಣ್ಯದ ಇಂಜಾಡಿ ಬಳಿ ರಿಕ್ಷಾ ಪಲ್ಟಿಯಾಗಿ ಗಂಭೀರ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಇಂದು ರಾತ್ರಿ ನಡೆದಿದೆ.ಸುಬ್ರಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ವಿವೇಕಾನಂದ ದೇವರಗದ್ದೆ ಮೃತ ದುರ್ದೈವಿ. . . . . . . . . . Share this: Click to share on WhatsApp (Opens in new window) WhatsApp Like this:Like Loading...