Ad Widget

ಆಸಿಡ್ ದಾಳಿಗೆ ಒಳಗಾದ ವಿದ್ಯಾರ್ಥಿನಿಯರಿಗೆ ಹತ್ತು ಲಕ್ಷ ಪರಿಹಾರ ಒದಗಿಸುವಂತೆ ಬಿಜೆಪಿ ಯುವಮೋರ್ಚಾ ಒತ್ತಾಯ

ಮಾರ್ಚ್ 4 ರಂದು ಕಡಬದಲ್ಲಿ ವಿದ್ಯಾರ್ಥಿನಿಯರ ಮೇಲಿನ ಅಸಿಡ್ ದಾಳಿಯನ್ನು ಖಂಡಿಸಿ ವಿದ್ಯಾರ್ಥಿನಿಯರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಮತ್ತು ವಿದ್ಯಾರ್ಥಿನಿಯರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂದು ಮಾನ್ಯ ತಹಸೀಲ್ದಾರ್ ರವರ ಮೂಲಕ ಮನವಿ ಮಾಡಲಾಯಿತು ಹಾಗೂ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕಡಬ ಠಾಣಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ...

ಮೋನಿಷಾ ಜಿ.ಎಸ್. ಗುಡ್ಡೆಮನೆ ಪಿ ಜಿ ಸಿ ಎನ್ ಡಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್

ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು ಇವರು 2023 ಅಕ್ಟೋಬರ್ ನಲ್ಲಿ ನಡೆಸಿದ ಪೋಸ್ಟ್ ಗ್ರಾಜ್ಯುವೇಷನ್ ಸರ್ಟಿಫಿಕೇಟ್ ಇನ್ ನ್ಯೂಟ್ರಿಷಿಯನ್ ಆಂಡ್ ಡಯೆಟಿಕ್ಸ್ (PGCND)ಪರೀಕ್ಷೆಯಲ್ಲಿ ಮೋನಿಷಾ ಜಿ.ಎಸ್. ಗುಡ್ಡೆಮನೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ದೇವಚಳ್ಳ ಗ್ರಾಮದ ಸಮುದಾಯ ಆರೋಗ್ಯ ಅಧಿಕಾರಿಯಾಗಿರುವ ಇವರು ಅಜ್ಜಾವರ ಗ್ರಾಮದ ಶಿರಾಜೆ ಗೋಪಾಲಗೌಡ ಮತ್ತು ತೇಜಸ್ವಿನಿ ದಂಪತಿಗಳ ಪುತ್ರಿ.
Ad Widget

ಆಸಿಡ್ ದಾಳಿ ಪ್ರಕರಣ; ಬಾ.ಜ.ಪಾ ಹಿಂದುಳಿದ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷ ಗಿರೀಶ್ ಆಚಾರ್ಯ ಪೈಲಾಜೆ ತೀವ್ರ ಖಂಡನೆ!

ಕಡಬ ಕಾಲೇಜು ವಿದ್ಯಾರ್ಥಿಗಳಿಗೆ ಆಸಿಡ್ ಎರಚಿದ ಪ್ರಕರಣ. ವಿದ್ಯಾರ್ಥಿಗಳ ಭಾವನೆಗಳ ಜೊತೆಗೆ ಚೆಲ್ಲಾಟ ಮತ್ತು ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುವ ಸಂದರ್ಭಗಳು ಎದುರಾದರೆ ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ಬಂಧಿತ ಆರೋಪಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುವ ಜೊತೆಗೆ ಈತನ ಹಿಂದೆ ಇರುವ ಕಾಣದ ಕೈಗಳು ಹಾಗೂ ಈ ಕೃತ್ಯಕ್ಕೆ ಪ್ರೇರಣೆ ನೀಡುವ ಸಮಾಜಘಾತುಕ ಶಕ್ತಿಗಳನ್ನು ಪತ್ತೆ ಹಚ್ಚಿ ಅವರನ್ನು...

ಇಂದು ಮಕ್ಕಳ ಕೈಗೊಂದು ಪುಸ್ತಕ ಕೊಡಿ

ಮಕ್ಕಳು ಇಂದಿನ ಯುವ ಜನಾಂಗದಲ್ಲಿ ತಮ್ಮ ಭವಿಷ್ಯವನ್ನು ರೂಪಿಸುವಂತಹ ಕೈಗಳು ಪ್ರಸ್ತುತ ಜಂಗಮವಾಣಿಯಂತಹ ಕಂಪ್ಯೂಟರ್, ದೂರದರ್ಶನ, ಇಂತಹ ಹಲವಾರು ಸಾಮಾಜಿಕ ಮಾಧ್ಯಮದೊಂದಿಗೆ ವಾಲುತ್ತಿದ್ದಾರೆ. ಪುಸ್ತಕಗಳನ್ನು ಓದುವ ಆ ಪುಟ್ಟ ಕೈಗಳು ತಂತ್ರಜ್ಞಾನದ ಕಡೆಗೆ ದಾಪುಗಾಲು ಹಾಕುತ್ತಿದೆ. “ ಪುಸ್ತಕಗಳಿಗಿಂತ ಅತ್ಯುತ್ತಮ ಮಿತ್ರ ಬೇರಾರಿಲ್ಲ” ಆದರೆ ಹಿಂದಿನ ಯುಗದಲ್ಲಿ ಶಾಲೆಯನ್ನು ಬಿಟ್ಟು ಸಂಜೆಯ ತಂಪಗಿನ ವಾತಾವರಣದ ಜಗಲಿಯಲ್ಲಿ...

ಎಂಎಸ್ಸಿ ಸೈಕಾಲಜಿಯಲ್ಲಿ ಸಾವಿತ್ರಿ ಬಿ ಅವರಿಗೆ 6 ನೇ ರ‍್ಯಾಂಕ್‌

ಸುಳ್ಯ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ,ಮೈಸೂರು ನಡೆಸಿದ ಎಂಎಸ್ಸಿ 2020-21 ರ ಜನವರಿ ಬ್ಯಾಚ್ ನ ಸೈಕಾಲಜಿ ವಿಭಾಗದ ಸ್ನಾತಕೋತ್ತರ ಪರೀಕ್ಷೆಯಲ್ಲಿಸಾವಿತ್ರಿ ಬಿ ಅವರು 6 ನೇ ರಾಂಕ್ ಪಡೆದುಕೊಂಡಿದ್ದಾರೆ. ಮಾರ್ಚ್ 3 ರ ಭಾನುವಾರ ಮೈಸೂರಿನ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವದ ವೇಳೆ ಇವರಿಗೆ ಪದವಿ ಪ್ರದಾನ‌ ಮಾಡಲಾಗಿದೆ. ಪಿಯುಸಿ ವಿದ್ಯಾಭ್ಯಾಸದ ನಂತರ ನರ್ಸಿಂಗ್...

ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ, ಹಸಿರು ಹೊರೆಕಾಣಿಕೆ ವೈಭವದ ಮೆರವಣಿಗೆ

ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಇಂದು ಸುಳ್ಯ ಹಾಗೂ ಅಜ್ಜಾವರದಿಂದ ಏಕಕಾಲಕ್ಕೆ ಹಸಿರುವಾಣಿ ಮೆರವಣಿಗೆ ನಡೆದು ಕಲವರ ತುಂಬುವ ಮೂಲಕ ದೈವಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ ದೊರೆಯಿತು. https://youtu.be/9Ah-nJ-7qpQ?si=dhdOweqpynKMUTlj ಇದಕ್ಕೆ ಮೊದಲು ಸುಳ್ಯದಿಂದ ಬೆಳಗ್ಗೆ ಚೆನ್ನಕೇಶವ ದೇವಸ್ಥಾನದಲ್ಲಿ ಪೂಜೆ ನಡೆದು ಬಳಿಕ ವಾಹನ ಮೆರವಣಿಗೆಯ ಮೂಲಕ ವಿವೇಕಾನಂದ ಸರ್ಕಲ್ ಬಳಿಯಿಂದಾಗಿ ಹಸಿರುವಾಣಿ ಮೆರವಣಿಗೆ ಸಾಗಿ ಬಂತು...

ಆಸೀಡ್ ದಾಳಿ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ ಗೆ ಒಳಪಡಿಸುವಂತೆ ಬಿಜೆಪಿ ಎಸ್ ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿ ಜಿ. ಜಗನ್ನಾಥ ಜಯನಗರ ಒತ್ತಯಾ

  ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಗಳಿಗೆ ಆಸಿಡ್ ಎರಚಿರುವ ಪ್ರಕಾರಣದ ಬಗ್ಗೆ  ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜೊತೆಗೆ ಶಾಲಾ ಶಿಕ್ಷಣ ಇಲಾಖೆ ಮಕ್ಕಳ ಪಾಠ ಸಮಯದಲ್ಲಿ ಮಕ್ಕಳ ಚಲನವಲನದ ಬಗ್ಗೆ ಗಮನಹರಿಸಬೇಕು. ಶಾಲಾ ಸಮಗ್ರ  ಶಿಕ್ಷಣ ನೀತಿ ಅಡಿಯಲ್ಲಿ ನಾಳೆ ಶಿಕ್ಷಕರು ಕೂಡ ಸಮಯಕ್ಕೆ ಸರಿಯಾಗಿ...

ಎಣ್ಮೂರು ; ಮನೆಗೆ ಎನ್.ಐ.ಎ.ಅಧಿಕಾರಿಗಳ ತಂಡದಿಂದ ದಾಳಿ!
  

ಎಣ್ಮೂರು ಸಮೀಪದ ಕಲ್ಲೇರಿಯ ಮನೆಯೊಂದಕ್ಕೆ ಮಾ.5ರಂದು ಬೆಳಗ್ಗೆ ಎನ್‌ಐಎ ಅಧಿಕಾರಿಗಳ ತಂಡವೊಂದು  ದಾಳಿ ನಡೆಸಿ ಪರಿಶೀಲನೆ ಮಾಡಿರುವುದಾಗಿ ತಿಳಿದುಬಂದಿದೆ.ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಲ್ಲೇರಿಯ ಮನೆಯವರೊಬ್ಬರ ಕೊಠಡಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಬಾಡಿಗೆಗಿದ್ದು ಅವರ ಕೊಠಡಿಗೆ ಎನ್‌ಐಎ ಅಧಿಕಾರಿಗಳ ತಂಡವು ದಿಢೀರ್ ದಾಳಿ ನಡೆಸಿ ಪರಿಶೀಲಿಸಲಾಗಿದೆ. ಮನೆಯವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.
error: Content is protected !!