Ad Widget

ಆಸೀಡ್ ದಾಳಿ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ ಗೆ ಒಳಪಡಿಸುವಂತೆ ಬಿಜೆಪಿ ಎಸ್ ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿ ಜಿ. ಜಗನ್ನಾಥ ಜಯನಗರ ಒತ್ತಯಾ


  ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಗಳಿಗೆ ಆಸಿಡ್ ಎರಚಿರುವ ಪ್ರಕಾರಣದ ಬಗ್ಗೆ  ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜೊತೆಗೆ ಶಾಲಾ ಶಿಕ್ಷಣ ಇಲಾಖೆ ಮಕ್ಕಳ ಪಾಠ ಸಮಯದಲ್ಲಿ ಮಕ್ಕಳ ಚಲನವಲನದ ಬಗ್ಗೆ ಗಮನಹರಿಸಬೇಕು. ಶಾಲಾ ಸಮಗ್ರ  ಶಿಕ್ಷಣ ನೀತಿ ಅಡಿಯಲ್ಲಿ ನಾಳೆ ಶಿಕ್ಷಕರು ಕೂಡ ಸಮಯಕ್ಕೆ ಸರಿಯಾಗಿ ಶಾಲೆಗೆ ಬರುವಂತೆ ಶಾಲಾ ಶಿಕ್ಷಣ ಇಲಾಖೆ  ಗಮನಹರಿಸಬೇಕು. ಕೆಲವು ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಶಿಕ್ಷಕರುಗಳು ತಡವಾಗಿ ಶಾಲೆಗೆ ಬರುತ್ತಿದ್ದು ಗಮನಕ್ಕೆ ಬಂದಿರುತ್ತದೆ ಇದು ಮರುಕಳಿಸದಂತೆ ಮುನ್ನೆಚ್ಚರಿಕೆ ನೀಡಬೇಕು. ಶಿಕ್ಷಣ ಇಲಾಖೆಯನ್ನು ಕೂಡ ಬಿಜೆಪಿಯ ಎಸ್ ಸಿ ಮೋರ್ಚ ಪ್ರಧಾನ ಕಾರ್ಯದರ್ಶಿ ಜಿ ಜಗನ್ನಾಥ ಜಯನಗರ ಅಗ್ರಹಿಸಿದ್ದಾರೆ ಪತ್ರಿಕಾ ಹೇಳಿಕೆಗೆ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!