Ad Widget

ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ, ಹಸಿರು ಹೊರೆಕಾಣಿಕೆ ವೈಭವದ ಮೆರವಣಿಗೆ



ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಇಂದು ಸುಳ್ಯ ಹಾಗೂ ಅಜ್ಜಾವರದಿಂದ ಏಕಕಾಲಕ್ಕೆ ಹಸಿರುವಾಣಿ ಮೆರವಣಿಗೆ ನಡೆದು ಕಲವರ ತುಂಬುವ ಮೂಲಕ ದೈವಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ ದೊರೆಯಿತು.



ಇದಕ್ಕೆ ಮೊದಲು ಸುಳ್ಯದಿಂದ ಬೆಳಗ್ಗೆ ಚೆನ್ನಕೇಶವ ದೇವಸ್ಥಾನದಲ್ಲಿ ಪೂಜೆ ನಡೆದು ಬಳಿಕ ವಾಹನ ಮೆರವಣಿಗೆಯ ಮೂಲಕ ವಿವೇಕಾನಂದ ಸರ್ಕಲ್ ಬಳಿಯಿಂದಾಗಿ ಹಸಿರುವಾಣಿ ಮೆರವಣಿಗೆ ಸಾಗಿ ಬಂತು ಇನ್ನೊಂದು ಕಡೆ ಅಜ್ಜಾವರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಪೂಜೆಯ ಬಳಿಕ ಅಲ್ಲಿಂದ ಹಸಿರುವಾಣಿ ವಾಹನ ಮೆರವಣಿಗೆ ಆರಂಭಗೊಂಡು ಸಾಗಿ ಬಂದು ಎರಡೂ ಕಡೆಯಿಂದಲೂ ಏಕಕಾಲದಲ್ಲಿ ಮೆರವಣಿಗೆ ಮೇನಾಲಕ್ಕೆ ಬಂದು ಅಲ್ಲಿಂದ ಕಾಲ್ನಡಿಗೆಯ ಮೂಲಕ ದೈವಸ್ಥಾನಕ್ಕೆ ಹಸಿರುವಾಣಿ ಕೊಂಡೊಯ್ಯಲಾಯಿತು.

.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!