Ad Widget

ಸುಬ್ರಹ್ಮಣ್ಯ ಆರೋಗ್ಯ ಕೇಂದ್ರಕ್ಕೆ ಪ್ರಿಂಟರ್ ಕೊಡುಗೆ

       ಸುಬ್ರಹ್ಮಣ್ಯ ಮಾ.7: ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಿಜಯ ಗ್ರಾಮೀಣ ಪ್ರತಿಷ್ಠಾನ ಸಂಸ್ಥೆಮಂಗಳೂರು ಇವರು ಎರಡು ಕಂಪ್ಯೂಟರ್ ಪ್ರಿಂಟರ್ಗಳನ್ನು ಇಂದು ಗುರುವಾರ ಕೊಡುಗೆಯಾಗಿ ನೀಡಿರುತ್ತಾರೆ.                               ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ಮಂಗಳೂರಿನ ವಿಜಯ ಗ್ರಾಮೀಣ ಪ್ರತಿಷ್ಠಾನ ಸಂಸ್ಥೆಯ ಕಾರ್ಯದರ್ಶಿ ರಾಜೇಂದ್ರ ರೈ ಬೆಳ್ಳಿಪಾಡಿ ಇವರು ಆರೋಗ್ಯ ಕೇಂದ್ರದ ಆಡಳಿತ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕೆವಿಜಿ ಸಮೂಹ ಸಂಸ್ಥೆ ಇದರ ವತಿಯಿಂದ ಸುಳ್ಯ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾ.7ರಂದು ನಡೆಯಿತು.ಕರ್ನಾಟಕ ಸರ್ಕಾರದ ಮೀನುಗಾರಿಕಾ ಸಹಾಯಕ ನಿರ್ದೇಶಕಿ ಮಿಲನ ಕೆ. ಭರತ್ ಉದ್ಘಾಟಿಸಿದರು. ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಲಿಬರಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಡಾ.ಕೆ ವಿ ಚಿದಾನಂದ ವಹಿಸಿದರು. ಅಕಾಡೆಮಿ ಲಿಬರಲ್...
Ad Widget

ಸುಳ್ಯ : ವಿದ್ಯುತ್ ಗುತ್ತಿಗೆದಾರರ ಸಂಘದ ಸಮೃದ್ಧಿ ಸಭಾಭವನ ಲೋಕಾರ್ಪಣೆ

ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ನಿರ್ಮಾಣಗೊಂಡ ಸಮೃದ್ಧಿ ಸಮದಾಯ ಭವನ ಇಂದು ಲೋಕಾರ್ಪಣೆಗೊಂಡಿತು. ಸಭಾಭವನದ ಉದ್ಘಾಟನೆಯನ್ನು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಸಿ.ರಮೇಶ್ ಸಭಾಭವನ ಉದ್ಘಾಟಿಸಿದರು. ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಉರ್ಬನ್ ಪಿಂಟೋ ಸಂಘದ ಕಛೇರಿ ಉದ್ಘಾಟಿಸಿದರು. ಶಾಸಕಿ ಭಾಗೀರಥಿ ಮುರುಳ್ಯ ದೀಪ ಪ್ರಜ್ವಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸೋಮಶೇಖರ...

ಸುಳ್ಯ : ವಿದ್ಯುತ್ ಗುತ್ತಿಗೆದಾರರ ಸಂಘದ  ಸಮೃದ್ಧಿ ಸಭಾಭವನ ಲೋಕಾರ್ಪಣೆ

ಅನುಮತಿ ಪಡೆದ  ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ನಿರ್ಮಾಣಗೊಂಡ ಸಮೃದ್ಧಿ ಸಮದಾಯ ಭವನ ಮಾ.7ರಂದು ಲೋಕಾರ್ಪಣೆಗೊಂಡಿತು. ಸಭಾಭವನದ ಉದ್ಘಾಟನೆಯನ್ನು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಸಿ.ರಮೇಶ್ ಸಭಾಭವನ ಉದ್ಘಾಟಿಸಿದರು. ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಉರ್ಬನ್ ಪಿಂಟೋ ಸಂಘದ ಕಛೇರಿ ಉದ್ಘಾಟಿಸಿದರು. ಶಾಸಕಿ ಭಾಗೀರಥಿ ಮುರುಳ್ಯ ದೀಪ ಪ್ರಜ್ವಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸೋಮಶೇಖರ...

ಚೊಕ್ಕಾಡಿ :  ಮೈಮೇಲೆ ದನ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು 

ವ್ಯಕ್ತಿಯೊಬ್ಬರ ಮೈಮೇಲೆ ದನ ಬಿದ್ದು ತೀವ್ರ ಜಖಂಗೊಂಡು ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದ ಘಟನೆ ಚೊಕ್ಕಾಡಿಯಿಂದ ವರದಿಯಾಗಿದೆ. ಅಮರಪಡೂರು ಗ್ರಾಮದ ಚೊಕ್ಕಾಡಿಯ ನಿವಾಸಿ ನಡುಗಲ್ಲು ರಾಧಾಕೃಷ್ಣರವರು ಫೆ.27 ರಂದು ತಮ್ಮ ದನವನ್ನುಮೇಯಿಸಲು ಕಟ್ಟಿ ಹಾಕಲೆಂದು ತೋಟದ ಬದಿಯಲ್ಲಿ ಕರೆದೊಯ್ಯುತ್ತಿರುವಾಗ ಬರೆಯಲ್ಲಿ ಜಾರಿ ಬಿದ್ದರು. ಈ ವೇಳೆ ದನದ ಕುತ್ತಿಗೆಗೆ ಕಟ್ಟಿದ್ದ ಹಗ್ಗ ಅವರ ಕೈಯಲ್ಲಿದ್ದುದರಿಂದ ಎಳೆಯಲ್ಪಟ್ಟು ದನವು...

ಸುಳ್ಯ;  ಮಾ. 10 ರಂದು ಗ್ಯಾರಂಟಿ ಸಮಾವೇಶ

ಸುಳ್ಯ ತಾಲೂಕಿನಲ್ಲಿ ಮಾ. 10 ರಂದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವು ನಡೆಯಲಿದೆ.ಕರ್ನಾಟಕ ರಾಜ್ಯ ಸರಕಾರವು ನೀಡುತ್ತಿರುವ ಅನ್ನಭಾಗ್ಯ, ಸ್ತ್ರೀಶಕ್ತಿ, ಗೃಹಲಕ್ಷ್ಮಿ, ಯುವನಿಧಿ, ಗೃಹ ಜ್ಯೋತಿ ಯೋಜನೆಗಳ ಫಲಾನುಭವಿಗಳ ಸಭೆಯನ್ನು ಸರಕಾರದ ವತಿಯಿಂದ ನಡೆಸಲಾಗುವುದು. ಈ ಸಮಾವೇಶವು ಸುಳ್ಯದ ಪರಿವಾರಕಾನದಲ್ಲಿರುವ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಂಗಣದಲ್ಲಿ ನಡೆಯಲಿದೆ. ಸುಮಾರು 2500 ರಿಂದ 3000 ಮಂದಿ...

ನವೀನ್ ಚಾತುಬಾಯಿಯವರಿಗೆ ಉಳ್ಳಾಲ ಕೃಷಿ ಮತ್ತು ತೋಟಗಾರಿಕಾ ಕೇಂದ್ರದಿಂದ ಜಿಲ್ಲಾ ಪ್ರಗತಿಪರ ಕೃಷಿಕ ಪುರಸ್ಕಾರ

   ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೃಷಿಕ ನವೀನ್ ಚಾತುಬಾಯಿಯವರಿಗೆ ಉಳ್ಳಾಲ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದಿಂದ ಜಿಲ್ಲಾ ಮಟ್ಟದ ಪ್ರಗತಿಪರ ಕೃಷಿಕ ಪುರಸ್ಕಾರ ದೊರೆಯಿತು. ಮಾರ್ಚ್ 6ರಂದು ಉಳ್ಳಾಲದಲ್ಲಿ ನಡೆದ ಗೇರು ಮೇಳ ಮತ್ತು ವಿಚಾರ ಸಂಕಿರಣ-2024 ಕಾರ್ಯಕ್ರಮದಲ್ಲಿ ಜಿಲ್ಲೆಯ 5 ಜನ ಪ್ರಗತಿಪರ ಕೃಷಿಕರಿಗೆ ಪುರಸ್ಕಾರ ಮಾಡಿ ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಗೇರು...

ಅಯೋಧ್ಯೆಗೆ ತೆರಳಿದ ಸುಳ್ಯದ ಬಿಜೆಪಿ ಕಾರ್ಯಕರ್ತರು

ಶ್ರೀ ರಾಮಚಂದ್ರನ ಜನ್ಮಭೂಮಿ ಅಯೋಧ್ಯೆಗೆ ಸುಳ್ಯದಿಂದ ಬಿಜೆಪಿ‌ ಕಾರ್ಯಕರ್ತರು  ಮಾ.6 ರಂದು  ತೆರಳಿದ್ದರು.ಬಿಜೆಪಿ‌ ಕಾರ್ಯಕರ್ತರ ತಂಡದಲ್ಲಿ ಪುರುಷರು ಹಾಗೂ ಮಹಿಳೆಯರು ಭಾಗಿಯಾಗಿದ್ದರು. ಶಾಸಕಿಕು. ಭಾಗೀರಥಿ ಮುರುಳ್ಯ ‌ಹಾಗೂ ಪಕ್ಷದ ಮುಖಂಡರು ಶುಭ ಹಾರೈಸಿ ಬೀಳ್ಕೊಟ್ಟರು.

ಮೇನಾಲ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ

ಅಜ್ಜಾವರ ಗ್ರಾಮದ ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಅದ್ದೂರಿಯಾಗಿ ಆರಂಭಗೊಂಡಿದೆ.  ವಿಷ್ಣುಮೂರ್ತಿ ದೈವದ ಭಂಡಾರ ಆಗಮನದ ಬಳಿಕ ಕೋರಚ್ಚನ್ ದೈವದ ವೆಳ್ಳಾಟಂ ನಡೆಯಿತು. ಬಳಿಕ ಕಂಡನಾರ್ಕೇಳನ್ ದೈವದ ವೆಳ್ಳಾಟಂ, ರಾತ್ರಿ ವಿಷ್ಣುಮೂರ್ತಿ ದೈವದ ತೊಡಂಗಲ್, ವಯನಾಟ್ ಕುಲವನ್ ದೈವದ ವೆಳ್ಳಾಟಂ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

ಮಾ.9 : ಪಾಲ್ತಾಡು ಸಮೀಪದ ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ರಾಜಗುಳಿಗ ದೈವದ ಕೋಲ

ಬೆಳ್ಳಾರೆ : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ  ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವದಕೋಲವು ಮಾ.9 ರಂದು  ನಡೆಯಲಿದೆ.ಮಾ.9 ರಂದು ಬೆಳಿಗ್ಗೆ 8ಕ್ಕೆ ದೇವತಾ ಪ್ರಾರ್ಥನೆ , ಸ್ಥಳ ಶುದ್ದಿ ,ಶ್ರೀ ಮಹಾಗಣಪತಿ ಹೋಮ ನಡೆಯಲಿದೆ.ಸಂಜೆ 6 ಗಂಟೆಗೆ ದೈವಕ್ಕೆ ಎಣ್ಣೆ ವೀಳ್ಯ ಕೊಡುವುದು ,ರಾತ್ರಿ 7 ರಿಂದ ಶ್ರೀರಾಜಗುಳಿಗ ದೈವದ...
Loading posts...

All posts loaded

No more posts

error: Content is protected !!