Ad Widget

ಸುಳ್ಯ;  ಮಾ. 10 ರಂದು ಗ್ಯಾರಂಟಿ ಸಮಾವೇಶ



ಸುಳ್ಯ ತಾಲೂಕಿನಲ್ಲಿ ಮಾ. 10 ರಂದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವು ನಡೆಯಲಿದೆ.
ಕರ್ನಾಟಕ ರಾಜ್ಯ ಸರಕಾರವು ನೀಡುತ್ತಿರುವ ಅನ್ನಭಾಗ್ಯ, ಸ್ತ್ರೀಶಕ್ತಿ, ಗೃಹಲಕ್ಷ್ಮಿ, ಯುವನಿಧಿ, ಗೃಹ ಜ್ಯೋತಿ ಯೋಜನೆಗಳ ಫಲಾನುಭವಿಗಳ ಸಭೆಯನ್ನು ಸರಕಾರದ ವತಿಯಿಂದ ನಡೆಸಲಾಗುವುದು. ಈ ಸಮಾವೇಶವು ಸುಳ್ಯದ ಪರಿವಾರಕಾನದಲ್ಲಿರುವ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಂಗಣದಲ್ಲಿ ನಡೆಯಲಿದೆ. ಸುಮಾರು 2500 ರಿಂದ 3000 ಮಂದಿ ಭಾಗವಹಿಸಲಿದ್ದಾರೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರುಗಳು, ಸಂಸದರು ಭಾಗವಹಿಸಲಿದ್ದಾರೆಂದು ತಹಶೀಲ್ದಾರ್ ಜಿ.ಮಂಜುನಾಥ್ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!