ಅಯೋಧ್ಯೆಗೆ ತೆರಳಿದ ಸುಳ್ಯದ ಬಿಜೆಪಿ ಕಾರ್ಯಕರ್ತರು amarasuddi - March 7, 2024 at 10:20 0 Tweet on Twitter Share on Facebook Pinterest Email ಶ್ರೀ ರಾಮಚಂದ್ರನ ಜನ್ಮಭೂಮಿ ಅಯೋಧ್ಯೆಗೆ ಸುಳ್ಯದಿಂದ ಬಿಜೆಪಿ ಕಾರ್ಯಕರ್ತರು ಮಾ.6 ರಂದು ತೆರಳಿದ್ದರು.ಬಿಜೆಪಿ ಕಾರ್ಯಕರ್ತರ ತಂಡದಲ್ಲಿ ಪುರುಷರು ಹಾಗೂ ಮಹಿಳೆಯರು ಭಾಗಿಯಾಗಿದ್ದರು. ಶಾಸಕಿಕು. ಭಾಗೀರಥಿ ಮುರುಳ್ಯ ಹಾಗೂ ಪಕ್ಷದ ಮುಖಂಡರು ಶುಭ ಹಾರೈಸಿ ಬೀಳ್ಕೊಟ್ಟರು. Share this:WhatsAppTelegramTweetPrintEmailLike this:Like Loading...